AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು "ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ " ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್
ಅಕ್ಷತಾ ವರ್ಕಾಡಿ
|

Updated on: Jun 04, 2024 | 5:02 PM

Share

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋದಲ್ಲಿ ಒಬ್ಬ ವೃದ್ದೆ ರಸ್ತೆಯ ಬದಿ ಕುಳಿತಿರುವುದನ್ನು ಕಾಣಬಹುದು. ಅಷ್ಟೋತ್ತಿಗಾಗಲೇ ಅಲ್ಲಿಗೆ ಬಂದ ಮಹಿಳಾ ಟ್ರಾಫಿಕ್ ಪೊಲೀಸ್ ವೈದ್ದೆಯನ್ನು ಕಾಲಿನಲ್ಲಿ ಓದ್ದು ಓಡಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

@malladi_rag ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 3.5 ಮಿಲಿಯನ್ ಅಂದರೆ 30 ಲಕ್ಷಕ್ಕೂ ಹೆಚ್ಚಿನ​ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 151,496 ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ ” ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ