AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು "ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ " ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್
ಅಕ್ಷತಾ ವರ್ಕಾಡಿ
|

Updated on: Jun 04, 2024 | 5:02 PM

Share

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋದಲ್ಲಿ ಒಬ್ಬ ವೃದ್ದೆ ರಸ್ತೆಯ ಬದಿ ಕುಳಿತಿರುವುದನ್ನು ಕಾಣಬಹುದು. ಅಷ್ಟೋತ್ತಿಗಾಗಲೇ ಅಲ್ಲಿಗೆ ಬಂದ ಮಹಿಳಾ ಟ್ರಾಫಿಕ್ ಪೊಲೀಸ್ ವೈದ್ದೆಯನ್ನು ಕಾಲಿನಲ್ಲಿ ಓದ್ದು ಓಡಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

@malladi_rag ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 3.5 ಮಿಲಿಯನ್ ಅಂದರೆ 30 ಲಕ್ಷಕ್ಕೂ ಹೆಚ್ಚಿನ​ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 151,496 ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ ” ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ