AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು "ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ " ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್
ಅಕ್ಷತಾ ವರ್ಕಾಡಿ
|

Updated on: Jun 04, 2024 | 5:02 PM

Share

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋದಲ್ಲಿ ಒಬ್ಬ ವೃದ್ದೆ ರಸ್ತೆಯ ಬದಿ ಕುಳಿತಿರುವುದನ್ನು ಕಾಣಬಹುದು. ಅಷ್ಟೋತ್ತಿಗಾಗಲೇ ಅಲ್ಲಿಗೆ ಬಂದ ಮಹಿಳಾ ಟ್ರಾಫಿಕ್ ಪೊಲೀಸ್ ವೈದ್ದೆಯನ್ನು ಕಾಲಿನಲ್ಲಿ ಓದ್ದು ಓಡಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

@malladi_rag ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 3.5 ಮಿಲಿಯನ್ ಅಂದರೆ 30 ಲಕ್ಷಕ್ಕೂ ಹೆಚ್ಚಿನ​ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 151,496 ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ ” ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ