AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು "ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ " ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್
ಅಕ್ಷತಾ ವರ್ಕಾಡಿ
|

Updated on: Jun 04, 2024 | 5:02 PM

Share

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋದಲ್ಲಿ ಒಬ್ಬ ವೃದ್ದೆ ರಸ್ತೆಯ ಬದಿ ಕುಳಿತಿರುವುದನ್ನು ಕಾಣಬಹುದು. ಅಷ್ಟೋತ್ತಿಗಾಗಲೇ ಅಲ್ಲಿಗೆ ಬಂದ ಮಹಿಳಾ ಟ್ರಾಫಿಕ್ ಪೊಲೀಸ್ ವೈದ್ದೆಯನ್ನು ಕಾಲಿನಲ್ಲಿ ಓದ್ದು ಓಡಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

@malladi_rag ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 3.5 ಮಿಲಿಯನ್ ಅಂದರೆ 30 ಲಕ್ಷಕ್ಕೂ ಹೆಚ್ಚಿನ​ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 151,496 ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ ” ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ