AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು "ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ " ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಕಾಲಲ್ಲಿ ಒದ್ದ ಮಹಿಳಾ ಟ್ರಾಫಿಕ್ ಪೊಲೀಸ್
ಅಕ್ಷತಾ ವರ್ಕಾಡಿ
|

Updated on: Jun 04, 2024 | 5:02 PM

Share

ರಸ್ತೆಬದಿ ಕುಳಿತಿದ್ದ ವೃದ್ಧೆಯನ್ನು ಮಹಿಳಾ ಟ್ರಾಫಿಕ್ ಪೊಲೀಸ್​​​​​ ಕಾಲಿನಲ್ಲಿ ಒದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ. ಈ ವೀಡಿಯೋದಲ್ಲಿ ಒಬ್ಬ ವೃದ್ದೆ ರಸ್ತೆಯ ಬದಿ ಕುಳಿತಿರುವುದನ್ನು ಕಾಣಬಹುದು. ಅಷ್ಟೋತ್ತಿಗಾಗಲೇ ಅಲ್ಲಿಗೆ ಬಂದ ಮಹಿಳಾ ಟ್ರಾಫಿಕ್ ಪೊಲೀಸ್ ವೈದ್ದೆಯನ್ನು ಕಾಲಿನಲ್ಲಿ ಓದ್ದು ಓಡಿಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

@malladi_rag ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 3.5 ಮಿಲಿಯನ್ ಅಂದರೆ 30 ಲಕ್ಷಕ್ಕೂ ಹೆಚ್ಚಿನ​ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 151,496 ಜನರು ವಿಡಿಯೋಗೆ ಲೈಕ್​ ಮಾಡಿದ್ದಾರೆ.

ಇದನ್ನೂ ಓದಿ: ರಸಗುಲ್ಲಾ ತಿನ್ನದಿದ್ದಕ್ಕೆ ಮದುವೆ ಮಂಟಪದಲ್ಲೇ ವರನ ಕೆನ್ನೆಗೆ ಬಾರಿಸಿದ ವಧು

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು “ಇದು ನಿಜ ಘಟನೆ ಅಲ್ಲ, ಸ್ಕ್ರಿಪ್ಟ್​​ ” ಎಂದು ಕಾಮೆಂಟ್​ ಮಾಡಿದ್ದಾರೆ. ಈ ವಿಡಿಯೋ ಪೂರ್ತಿಯಾಗಿ ನೋಡಿದರೆ ಮಾತ್ರ ಕೊನೆಯಲ್ಲಿ ಉತ್ತಮ ಸಂದೇಶವನ್ನು ನೀಡಿರುವುದನ್ನು ಕಾಣಬಹುದು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?