AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ

Lion : ಹಸಿವು ಕಂಗಾಲು ಈ ಮೂರು ಸಿಂಹಗಳಿಗೆ. ಮಧ್ಯೆ ಸಿಕ್ಕಿಹಾಕಿಕೊಂಡ ಈ ಒಂಟಿಮೊಸಳೆ. ಮುಂದೇನಾಗುತ್ತದೆ? ಆಫ್ರಿಕಾದ ಕಾಡಿನಲ್ಲಿ ಚಿತ್ರೀಕರಣಗೊಂಡ ಈ ವಿಡಿಯೋ ತುಣುಕು ನೋಡಿ.

‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ
Crocodile Gets Trapped Among Pack Of Lions
ಶ್ರೀದೇವಿ ಕಳಸದ
|

Updated on:Oct 14, 2022 | 11:31 AM

Share

Viral Video : ಕಾಡಿನ ರಾಜ ಸಿಂಹ ಮೊಸಳೆಯೊಂದಿಗೆ ಬೇಟೆಗಿಳಿದಿದ್ದಾನೆ. ಅವನ ಅಕ್ಕಪಕ್ಕದಲ್ಲಿ ಇಬ್ಬರು ಸಿಂಹಿಣಿಯರು ನಿಂತಿದ್ದಾರೆ. ಬೇಟೆಯಾಡಲು ಅವನಿಗೆ ಸಹಕರಿಸುತ್ತಿದ್ದಾರೆ. ಕಂಗಾಲಾದ ಮೊಸಳೆಯ ಹಿಂಗಾಲನ್ನು ಹಿಡಿದು ಎಳೆಯುತ್ತಿದೆ ಸಿಂಹ. ಮೊಸಳೆ ದೊಡ್ಡ ಬಾಯಿತೆಗೆದು ಹೆದರಿಸುತ್ತದೆ. ಮುಂದೇನಾಗುತ್ತದೆ? ಈ ಪುಟ್ಟ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ಈ ವಿಡಿಯೋ ಚಿತ್ರೀಕರಣಗೊಂಡಿದೆ. wildlifeculture1 ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ. 1.1 ಮಿಲಿಯನ್ ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. 21 ಸಾವಿರಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Wildlife Culture (@wildlifeculture1)

ಸಿಂಹಗಳು ಗುಂಪಿನಲ್ಲಿ ವಾಸಿಸುತ್ತವೆ. ಗುಂಪು ಕಟ್ಟಿಕೊಂಡು ತಿರುಗಾಡುತ್ತವೆ. ಅವುಗಳ ಉಗುರು ಮತ್ತು ಹಲ್ಲುಗಳೇ ಆಯುಧ. ಸಿಕ್ಕ ಬೇಟೆಯನ್ನು ಸಂಹಾರ ಮಾಡಿದೇ ಸಿದ್ಧ. ಈಗಿಲ್ಲಿ ಈ ಒಂಟಿಮೊಸಳೆ ಮೂರು ಹಸಿದ ಸಿಂಹಗಳ ನಡುವೆ ಸಿಕ್ಕಿಹಾಕಿಕೊಂಡಿದೆ. ಮೊಸಳೆಯೂ ತನ್ನ ಜೀವ ಉಳಿಸಿಕೊಳ್ಳಲು ದೊಡ್ಡದಾಗಿ ಬಾಯಿತೆಗೆದು ಹೆದರಿಸುತ್ತಿದೆ ನಿಜ. ಆದರೆ ಮೂರುಸಿಂಹಗಳಿಂದ ತನ್ನನ್ನು ಉಳಿಸಿಕೊಳ್ಳಲು ಮೊಸಳೆಗೆ ಸಾಧ್ಯವಾಗುವುದೆ ಎನ್ನುವುದೇ ಪ್ರಶ್ನೆ.

ನೆಟ್ಟಿಗರು ಈ ವಿಡಿಯೋ ನೋಡಿ ತಮಾಷೆ ಮಾಡಿದ್ದಾರೆ. ‘ಸಿಂಹರಾಜನೇ ನಿಮ್ಮ ಈವತ್ತಿನ ಮೆನು ಏನಂತ ಗೊತ್ತಾಯಿತು ಬಿಡಿ’

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:29 am, Fri, 14 October 22

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ