AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ

Lion : ಹಸಿವು ಕಂಗಾಲು ಈ ಮೂರು ಸಿಂಹಗಳಿಗೆ. ಮಧ್ಯೆ ಸಿಕ್ಕಿಹಾಕಿಕೊಂಡ ಈ ಒಂಟಿಮೊಸಳೆ. ಮುಂದೇನಾಗುತ್ತದೆ? ಆಫ್ರಿಕಾದ ಕಾಡಿನಲ್ಲಿ ಚಿತ್ರೀಕರಣಗೊಂಡ ಈ ವಿಡಿಯೋ ತುಣುಕು ನೋಡಿ.

‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ
Crocodile Gets Trapped Among Pack Of Lions
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Oct 14, 2022 | 11:31 AM

Share

Viral Video : ಕಾಡಿನ ರಾಜ ಸಿಂಹ ಮೊಸಳೆಯೊಂದಿಗೆ ಬೇಟೆಗಿಳಿದಿದ್ದಾನೆ. ಅವನ ಅಕ್ಕಪಕ್ಕದಲ್ಲಿ ಇಬ್ಬರು ಸಿಂಹಿಣಿಯರು ನಿಂತಿದ್ದಾರೆ. ಬೇಟೆಯಾಡಲು ಅವನಿಗೆ ಸಹಕರಿಸುತ್ತಿದ್ದಾರೆ. ಕಂಗಾಲಾದ ಮೊಸಳೆಯ ಹಿಂಗಾಲನ್ನು ಹಿಡಿದು ಎಳೆಯುತ್ತಿದೆ ಸಿಂಹ. ಮೊಸಳೆ ದೊಡ್ಡ ಬಾಯಿತೆಗೆದು ಹೆದರಿಸುತ್ತದೆ. ಮುಂದೇನಾಗುತ್ತದೆ? ಈ ಪುಟ್ಟ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ಈ ವಿಡಿಯೋ ಚಿತ್ರೀಕರಣಗೊಂಡಿದೆ. wildlifeculture1 ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ. 1.1 ಮಿಲಿಯನ್ ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. 21 ಸಾವಿರಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Wildlife Culture (@wildlifeculture1)

ಸಿಂಹಗಳು ಗುಂಪಿನಲ್ಲಿ ವಾಸಿಸುತ್ತವೆ. ಗುಂಪು ಕಟ್ಟಿಕೊಂಡು ತಿರುಗಾಡುತ್ತವೆ. ಅವುಗಳ ಉಗುರು ಮತ್ತು ಹಲ್ಲುಗಳೇ ಆಯುಧ. ಸಿಕ್ಕ ಬೇಟೆಯನ್ನು ಸಂಹಾರ ಮಾಡಿದೇ ಸಿದ್ಧ. ಈಗಿಲ್ಲಿ ಈ ಒಂಟಿಮೊಸಳೆ ಮೂರು ಹಸಿದ ಸಿಂಹಗಳ ನಡುವೆ ಸಿಕ್ಕಿಹಾಕಿಕೊಂಡಿದೆ. ಮೊಸಳೆಯೂ ತನ್ನ ಜೀವ ಉಳಿಸಿಕೊಳ್ಳಲು ದೊಡ್ಡದಾಗಿ ಬಾಯಿತೆಗೆದು ಹೆದರಿಸುತ್ತಿದೆ ನಿಜ. ಆದರೆ ಮೂರುಸಿಂಹಗಳಿಂದ ತನ್ನನ್ನು ಉಳಿಸಿಕೊಳ್ಳಲು ಮೊಸಳೆಗೆ ಸಾಧ್ಯವಾಗುವುದೆ ಎನ್ನುವುದೇ ಪ್ರಶ್ನೆ.

ನೆಟ್ಟಿಗರು ಈ ವಿಡಿಯೋ ನೋಡಿ ತಮಾಷೆ ಮಾಡಿದ್ದಾರೆ. ‘ಸಿಂಹರಾಜನೇ ನಿಮ್ಮ ಈವತ್ತಿನ ಮೆನು ಏನಂತ ಗೊತ್ತಾಯಿತು ಬಿಡಿ’

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:29 am, Fri, 14 October 22

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ