AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ

Lion : ಹಸಿವು ಕಂಗಾಲು ಈ ಮೂರು ಸಿಂಹಗಳಿಗೆ. ಮಧ್ಯೆ ಸಿಕ್ಕಿಹಾಕಿಕೊಂಡ ಈ ಒಂಟಿಮೊಸಳೆ. ಮುಂದೇನಾಗುತ್ತದೆ? ಆಫ್ರಿಕಾದ ಕಾಡಿನಲ್ಲಿ ಚಿತ್ರೀಕರಣಗೊಂಡ ಈ ವಿಡಿಯೋ ತುಣುಕು ನೋಡಿ.

‘ನಿಮ್ಮ ಈವತ್ತಿನ ಮೆನು ಏನು ಅಂತ ಗೊತ್ತಾಯ್ತು ಬಿಡಿ ಕಾಡಿನರಾಜರೇ’ ನೆಟ್ಟಿಗರ ಕಾಲೆಳೆತ
Crocodile Gets Trapped Among Pack Of Lions
ಶ್ರೀದೇವಿ ಕಳಸದ
|

Updated on:Oct 14, 2022 | 11:31 AM

Share

Viral Video : ಕಾಡಿನ ರಾಜ ಸಿಂಹ ಮೊಸಳೆಯೊಂದಿಗೆ ಬೇಟೆಗಿಳಿದಿದ್ದಾನೆ. ಅವನ ಅಕ್ಕಪಕ್ಕದಲ್ಲಿ ಇಬ್ಬರು ಸಿಂಹಿಣಿಯರು ನಿಂತಿದ್ದಾರೆ. ಬೇಟೆಯಾಡಲು ಅವನಿಗೆ ಸಹಕರಿಸುತ್ತಿದ್ದಾರೆ. ಕಂಗಾಲಾದ ಮೊಸಳೆಯ ಹಿಂಗಾಲನ್ನು ಹಿಡಿದು ಎಳೆಯುತ್ತಿದೆ ಸಿಂಹ. ಮೊಸಳೆ ದೊಡ್ಡ ಬಾಯಿತೆಗೆದು ಹೆದರಿಸುತ್ತದೆ. ಮುಂದೇನಾಗುತ್ತದೆ? ಈ ಪುಟ್ಟ ವಿಡಿಯೋ ಇದೀಗ ವೈರಲ್ ಆಗುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ಈ ವಿಡಿಯೋ ಚಿತ್ರೀಕರಣಗೊಂಡಿದೆ. wildlifeculture1 ಎಂಬ ಇನ್​ಸ್ಟಾಗ್ರಾಂ ಪುಟದಲ್ಲಿ ಇದನ್ನು ಹಂಚಿಕೊಳ್ಳಲಾಗಿದೆ. 1.1 ಮಿಲಿಯನ್ ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. 21 ಸಾವಿರಕ್ಕಿಂತಲೂ ಹೆಚ್ಚು ಜನ ಈ ವಿಡಿಯೋ ಇಷ್ಟಪಟ್ಟಿದ್ದಾರೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Wildlife Culture (@wildlifeculture1)

ಸಿಂಹಗಳು ಗುಂಪಿನಲ್ಲಿ ವಾಸಿಸುತ್ತವೆ. ಗುಂಪು ಕಟ್ಟಿಕೊಂಡು ತಿರುಗಾಡುತ್ತವೆ. ಅವುಗಳ ಉಗುರು ಮತ್ತು ಹಲ್ಲುಗಳೇ ಆಯುಧ. ಸಿಕ್ಕ ಬೇಟೆಯನ್ನು ಸಂಹಾರ ಮಾಡಿದೇ ಸಿದ್ಧ. ಈಗಿಲ್ಲಿ ಈ ಒಂಟಿಮೊಸಳೆ ಮೂರು ಹಸಿದ ಸಿಂಹಗಳ ನಡುವೆ ಸಿಕ್ಕಿಹಾಕಿಕೊಂಡಿದೆ. ಮೊಸಳೆಯೂ ತನ್ನ ಜೀವ ಉಳಿಸಿಕೊಳ್ಳಲು ದೊಡ್ಡದಾಗಿ ಬಾಯಿತೆಗೆದು ಹೆದರಿಸುತ್ತಿದೆ ನಿಜ. ಆದರೆ ಮೂರುಸಿಂಹಗಳಿಂದ ತನ್ನನ್ನು ಉಳಿಸಿಕೊಳ್ಳಲು ಮೊಸಳೆಗೆ ಸಾಧ್ಯವಾಗುವುದೆ ಎನ್ನುವುದೇ ಪ್ರಶ್ನೆ.

ನೆಟ್ಟಿಗರು ಈ ವಿಡಿಯೋ ನೋಡಿ ತಮಾಷೆ ಮಾಡಿದ್ದಾರೆ. ‘ಸಿಂಹರಾಜನೇ ನಿಮ್ಮ ಈವತ್ತಿನ ಮೆನು ಏನಂತ ಗೊತ್ತಾಯಿತು ಬಿಡಿ’

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:29 am, Fri, 14 October 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್