Viral Video: ಗಾಯಗೊಂಡ ತಂದೆಯನ್ನು ಆರೈಕೆ ಮಾಡಿದ ಅಂಬೆಗಾಲಿಡುವ ಮಗು! ನೆಟ್ಟಿಗರು ಫಿದಾ

ಗಾಯಗೊಂಡ ತಂದೆಯ ಆರೈಕೆಯನ್ನು ಮಾಡುವ ಮುದ್ದಾದ ಮಗುವಿನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡು ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral Video: ಗಾಯಗೊಂಡ ತಂದೆಯನ್ನು ಆರೈಕೆ ಮಾಡಿದ ಅಂಬೆಗಾಲಿಡುವ ಮಗು! ನೆಟ್ಟಿಗರು ಫಿದಾ
ತಂದೆಯ ಆರೈಕೆ ಮಾಡಿದ ಮಗಳು
Follow us
| Updated By: Rakesh Nayak Manchi

Updated on: Jun 11, 2022 | 2:54 PM

ಮಗುವಿನ ಮುಗ್ದತೆ, ಅವುಗಳ ಕಾಳಜಿ ಯಾರಿಗೇನು ಕಡಿಮೆ ಇರಲ್ಲ. ಕಷ್ಟದಲ್ಲಿರುವವರಿಗೆ ಸಣ್ಣಸಣ್ಣ ಮಕ್ಕಳು ಸಹಾಯ ಮಾಡುವುದು, ಸಹಾಯಕ್ಕೆ ಮುಂದಾಗುವುದನ್ನು ನಾವೆಲ್ಲರು ಕಂಡಿದ್ದೇವೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ತಂದೆ ಮತ್ತು ಅಂಬೆಗಾಲಿಡುವ ಮಗಳ ವೈರಲ್ ವಿಡಿಯೋ (Viral Video) ನೆಟ್ಟಿಜನ್​ಗಳ ಮನಸ್ಸು ಗೆದ್ದುಕೊಂಡಿದೆ.

ಇದನ್ನೂ ಓದಿ: Viral Video: ಗಾಯಗೊಂಡಿದ್ದ ಪಕ್ಷಿಯನ್ನು ಕಾಪಾಡಲು ಹೋಗಿ ತಾನೇ ದಾರುಣವಾಗಿ ಅಂತ್ಯ ಕಂಡ ಉದ್ಯಮಿ; ಶಾಕಿಂಗ್ ವಿಡಿಯೋ ವೈರಲ್

ಗಾಯಗೊಂಡ ತಂದೆಯ ಆರೈಕೆಯನ್ನು ಮಾಡುವ ಮುದ್ದಾದ ಮಗುವಿನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಪ್ಯೂಬಿಟಿಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಇದು 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವೈರಲ್ ವಿಡಿಯೋದಲ್ಲಿ ಇರುವಂತೆ, ಗಾಯಗೊಂಡಿರುವ ವ್ಯಕ್ತಿಯೊಬ್ಬರು ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡು ಊರುಗೋಲು ಸಹಾಯದ ಮೂಲಕ ಕುಳಿತುಕೊಳ್ಳಲು ನಿಧಾನವಾಗಿ ಬರುತ್ತಾರೆ. ಈ ವೇಳೆ ಆ ವ್ಯಕ್ತಿಯ ಮಗಳು ಹೇಗೆ ಸಹಾಯ ಮಾಡುತ್ತಾಳೆ ಎಂಬುದನ್ನು ಕಾಣಬಹುದು.

View this post on Instagram

A post shared by Pubity (@pubity)

ಇದನ್ನೂ ಓದಿ: Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!

ಆ ಮಗು ತಂದೆಯ ಕಾಲನ್ನು ಹಿಡಿದುಕೊಂಡು ಬರುತ್ತದೆ ಮತ್ತು ತಂದೆ ಕುಳಿತುಕಕೊಳ್ಳಲು ಟೇಬಲ್ ಹತ್ರ ಇದ್ದ ಕುರ್ಚಿಯನ್ನು ಸರಿಯಾಗಿ ಇಡುತ್ತಾಳೆ. ಜೊತೆಗೆ ತಂದೆಯನ್ನು ಕುರ್ಚಿಯಲ್ಲಿ ಕೂರಿಸುತ್ತಾಳೆ. ನಂತರ ತಂದೆಯ ಕೈಯಲ್ಲಿದ್ದ ಎರಡು ಊರುಗೋಲನ್ನು ತೆಗೆದುಕೊಳ್ಳುತ್ತಾಳೆ. ತಂದೆಯ ಮೇಲಿನ ಮಗಳ ಕಾಳಜಿಗೆ ನೆಟ್ಟಿಜನ್ಸ್ ಫಿದಾ ಆಗಿದ್ದು, ಕಾಮೆಂಟ್ ಬಾಕ್ಸ್​ನಲ್ಲಿ ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ