AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಯಗೊಂಡ ತಂದೆಯನ್ನು ಆರೈಕೆ ಮಾಡಿದ ಅಂಬೆಗಾಲಿಡುವ ಮಗು! ನೆಟ್ಟಿಗರು ಫಿದಾ

ಗಾಯಗೊಂಡ ತಂದೆಯ ಆರೈಕೆಯನ್ನು ಮಾಡುವ ಮುದ್ದಾದ ಮಗುವಿನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡು ಈ ವಿಡಿಯೋ 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.

Viral Video: ಗಾಯಗೊಂಡ ತಂದೆಯನ್ನು ಆರೈಕೆ ಮಾಡಿದ ಅಂಬೆಗಾಲಿಡುವ ಮಗು! ನೆಟ್ಟಿಗರು ಫಿದಾ
ತಂದೆಯ ಆರೈಕೆ ಮಾಡಿದ ಮಗಳು
TV9 Web
| Edited By: |

Updated on: Jun 11, 2022 | 2:54 PM

Share

ಮಗುವಿನ ಮುಗ್ದತೆ, ಅವುಗಳ ಕಾಳಜಿ ಯಾರಿಗೇನು ಕಡಿಮೆ ಇರಲ್ಲ. ಕಷ್ಟದಲ್ಲಿರುವವರಿಗೆ ಸಣ್ಣಸಣ್ಣ ಮಕ್ಕಳು ಸಹಾಯ ಮಾಡುವುದು, ಸಹಾಯಕ್ಕೆ ಮುಂದಾಗುವುದನ್ನು ನಾವೆಲ್ಲರು ಕಂಡಿದ್ದೇವೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಇರುತ್ತದೆ. ಇದೀಗ ತಂದೆ ಮತ್ತು ಅಂಬೆಗಾಲಿಡುವ ಮಗಳ ವೈರಲ್ ವಿಡಿಯೋ (Viral Video) ನೆಟ್ಟಿಜನ್​ಗಳ ಮನಸ್ಸು ಗೆದ್ದುಕೊಂಡಿದೆ.

ಇದನ್ನೂ ಓದಿ: Viral Video: ಗಾಯಗೊಂಡಿದ್ದ ಪಕ್ಷಿಯನ್ನು ಕಾಪಾಡಲು ಹೋಗಿ ತಾನೇ ದಾರುಣವಾಗಿ ಅಂತ್ಯ ಕಂಡ ಉದ್ಯಮಿ; ಶಾಕಿಂಗ್ ವಿಡಿಯೋ ವೈರಲ್

ಗಾಯಗೊಂಡ ತಂದೆಯ ಆರೈಕೆಯನ್ನು ಮಾಡುವ ಮುದ್ದಾದ ಮಗುವಿನ ವಿಡಿಯೋ ಭಾರಿ ವೈರಲ್ ಆಗುತ್ತಿದೆ. ಇನ್‌ಸ್ಟಾಗ್ರಾಮ್ ಹ್ಯಾಂಡಲ್ ಪ್ಯೂಬಿಟಿಯಲ್ಲಿ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಇದು 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವೈರಲ್ ವಿಡಿಯೋದಲ್ಲಿ ಇರುವಂತೆ, ಗಾಯಗೊಂಡಿರುವ ವ್ಯಕ್ತಿಯೊಬ್ಬರು ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡು ಊರುಗೋಲು ಸಹಾಯದ ಮೂಲಕ ಕುಳಿತುಕೊಳ್ಳಲು ನಿಧಾನವಾಗಿ ಬರುತ್ತಾರೆ. ಈ ವೇಳೆ ಆ ವ್ಯಕ್ತಿಯ ಮಗಳು ಹೇಗೆ ಸಹಾಯ ಮಾಡುತ್ತಾಳೆ ಎಂಬುದನ್ನು ಕಾಣಬಹುದು.

View this post on Instagram

A post shared by Pubity (@pubity)

ಇದನ್ನೂ ಓದಿ: Viral Video: ದೈತ್ಯಾಕಾರದ ಹೆಬ್ಬಾವನ್ನು ಭುಜದ ಮೇಲೆ ಹೊತ್ತು ತಿರುಗಾಡಿದ ವ್ಯಕ್ತಿ!

ಆ ಮಗು ತಂದೆಯ ಕಾಲನ್ನು ಹಿಡಿದುಕೊಂಡು ಬರುತ್ತದೆ ಮತ್ತು ತಂದೆ ಕುಳಿತುಕಕೊಳ್ಳಲು ಟೇಬಲ್ ಹತ್ರ ಇದ್ದ ಕುರ್ಚಿಯನ್ನು ಸರಿಯಾಗಿ ಇಡುತ್ತಾಳೆ. ಜೊತೆಗೆ ತಂದೆಯನ್ನು ಕುರ್ಚಿಯಲ್ಲಿ ಕೂರಿಸುತ್ತಾಳೆ. ನಂತರ ತಂದೆಯ ಕೈಯಲ್ಲಿದ್ದ ಎರಡು ಊರುಗೋಲನ್ನು ತೆಗೆದುಕೊಳ್ಳುತ್ತಾಳೆ. ತಂದೆಯ ಮೇಲಿನ ಮಗಳ ಕಾಳಜಿಗೆ ನೆಟ್ಟಿಜನ್ಸ್ ಫಿದಾ ಆಗಿದ್ದು, ಕಾಮೆಂಟ್ ಬಾಕ್ಸ್​ನಲ್ಲಿ ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್