AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಗಾಲದಲ್ಲಿ ಹೇಗೆ ನಡೆದುಕೊಂಡು ಹೋಗಬೇಕು ಗೊತ್ತಾ? ಈ ವಿಡಿಯೋ ನೋಡಿ

ಮಳೆಗಾಲದಲ್ಲಿ ನೀರು ತುಂಬಿರುವ ರಸ್ತೆಯಲ್ಲಿ ಹೇಗೆ ನಡೆಯಬೇಕು ಎಂದು ನಟಿ ಶ್ರದ್ಧಾ ಆರ್ಯಾ ಅವರ ರೀಲ್ಸ್ ಮಾಡಿದ್ದಾರೆ. ಆ ರೀಲ್ಸ್ ಇಲ್ಲಿದೆ ನೋಡಿ.

Viral Video: ಮಳೆಗಾಲದಲ್ಲಿ ಹೇಗೆ ನಡೆದುಕೊಂಡು ಹೋಗಬೇಕು ಗೊತ್ತಾ? ಈ ವಿಡಿಯೋ ನೋಡಿ
ನಟಿ ಶ್ರದ್ಧಾ ಆರ್ಯಾ ರೀಲ್ಸ್
TV9 Web
| Edited By: |

Updated on:Jun 26, 2022 | 4:33 PM

Share

ಮಳೆಗಾಲ ಬಂತೆಂದರೆ ಸಾಕು ಹೇಗಪ್ಪಾ ರಸ್ತೆಯಲ್ಲಿನ ಗಲೀಜು ನೀರಿನಲ್ಲಿ ಅಥವಾ ನೀರಿನಲ್ಲಿ ನಡೆದುಕೊಂಡು ಹೋಗುವುದು ಎಂದು ಹಣೆ ಚಚ್ಚಿಕೊಳ್ಳುವವರೇ ಹೆಚ್ಚು. ಇಂತಹವರಿಗಾಗಿಯೇ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾದಿದೆ. ಈ ವಿಡಿಯೋ ನೋಡಿಕೊಂಡು ಮಳೆಗಾಲದಲ್ಲಿ ನೀರು ನಿಂತಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗಬಹುದು. ಅಷ್ಟಕ್ಕೂ ಈ ವಿಡಿಯೋ (Video) ಮುಂಬೈನಲ್ಲಿ ಮಳೆಯ ಸಮಯದಲ್ಲಿ ಜನರು ಹೇಗೆ ನಡೆಯುತ್ತಾರೆ ಎಂದು ತೋರಿಸಲಾಗಿದೆ.

ಇದನ್ನೂ ಓದಿ: Viral Video: ವಿಮಾನದಲ್ಲಿ ಎಸಿ ಸ್ಥಗಿತಗೊಂಡು ಪ್ರಯಾಕರು ಸುಸ್ತೋ ಸುಸ್ತು! ವಿಮಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಪ್ರಯಾಣಿಕರು

ಕುಂಡಲಿ ಭಾಗ್ಯ ನಟಿ ಶ್ರದ್ಧಾ ಆರ್ಯ (Shraddha Arya) ಅವರು ಮಳೆಗಾಲದಲ್ಲಿ ನಡೆದುಕೊಂಡು ಹೋಗುವ ಬಗ್ಗೆ ರೀಲ್ಸ್ ಒಂದನ್ನು ಮಾಡಿ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ (Instagram) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವೇಳೆ ಅವರು “ಮಳೆಗಾಲದಲ್ಲಿ ನಾವು ಮುಂಬೈನಲ್ಲಿ ಹೇಗೆ ನಡೆಯುತ್ತೇವೆ!!!” ಎಂದು ಶೀರ್ಷಿಕೆಯನ್ನು ನೀಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ಗಲ್ಲಿಯಂತಿರುವ ರಸ್ತೆಯಲ್ಲಿ ನೀರು ತುಂಬಿದೆ. ಈ ರಸ್ತೆಯಲ್ಲಿ ಸುಂದರ ಸೀರೆಯಲ್ಲಿ ಶ್ರದ್ದಾ ಆರ್ಯಾ ಅವರು ಛತ್ರಿ ಹೊಡಿದುಕೊಂಡು ಜಿಗಿಯುತ್ತಾ ಹೋಗುವುದನ್ನು ವಿಡಿಯೋದಲ್ಲಿ ಕಾಣಬಹುದು ಮತ್ತು ಅವರ ಜಿಗಿತಕ್ಕೆ ತಕ್ಕಂತೆ ಮ್ಯೂಸಿಕ್ ಕೂಡ ಹಾಕಲಾಗಿದೆ.

View this post on Instagram

A post shared by Shraddha Arya (@sarya12)

ನಟಿ ವಿಡಿಯೋವನ್ನು ಹಂಚಿಕೊಳ್ಳುವಾಗ ಶೀರ್ಷಿಕೆಯ ಜೊತೆಗೆ #MonsoonReels, #SareReels ಸೇರಿದಂತೆ ವಿವಿಧ ಹ್ಯಾಶ್‌ಟ್ಯಾಗ್‌ಗಳನ್ನು ಸೇರಿಸಿದ್ದಾರೆ. ಸುಮಾರು 18 ಗಂಟೆಗಳ ಹಿಂದೆ ಈ ಹಾಸ್ಯಾಸ್ಪದ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. ಈ ವಿಡಿಯೋ ವೈರಲ್ (Viral) ಪಡೆದು ಸುಮಾರು 1.9 ಲಕ್ಷ ವೀಕ್ಷಣೆಗಳನ್ನು ಸಂಗ್ರಹಿಸಿದೆ ಮತ್ತು 2.77 ಲಕ್ಷಕ್ಕೂ ಹೆಚ್ಚು ಲೈಕ್ಸ್​ಗಳು ಬಂದಿವೆ.

ವಿಡಿಯೋ ನೋಡಿದ ನೆಟ್ಟಿಗರು, ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದು, ಹೆಚ್ಚಿನವರು ಜೋರಾಗಿ ನಗುವ ಎಮೋಜಿಗಳನ್ನು ಕಾಮೆಂಟ್ ಮಾಡಿದ್ದಾರೆ. ಕೆಲವರು, ನೀವು ಇದನ್ನು ಎಲ್ಲಿಂದ ಕಂಡುಕೊಂಡಿದ್ದೀರಿ?, ತುಂಬಾ ಕ್ಯೂಟ್ ಇದೆ, ಎಷ್ಟು ಮುದ್ದಾಗಿದೆ ಎಂಬಿತ್ಯಾದಿ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ವಾಹನದ ಗ್ಲಾಸ್ ಒರೆಸುವ ನೆಪದಲ್ಲಿ ಫಾಸ್ಟ್‌ಟ್ಯಾಗ್ ಸ್ಕ್ಯಾನ್ ಮಾಡಿ ಹಣ ಕದಿಯುವ ಮಕ್ಕಳು? NPCI ಏನು ಹೇಳಿದೆ ಗೊತ್ತಾ?

Published On - 12:06 pm, Sun, 26 June 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು