AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳ ನೃತ್ಯ ಪ್ರದರ್ಶನ; ಕಂಗಲಾದ ರೋಗಿಗಳು

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರಿಗೆ ಬೀಳ್ಕೊಡಲು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 30, 2024 | 5:54 PM

Share

ಹಾಪುರ್: ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳು ನೃತ್ಯ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಗಮನಿಸದೆ ಒಳಗೆ ನೃತ್ಯ ಮಾಡುತ್ತಿರುವುದು ಸದ್ಯ ಸೋಶಿಯಲ್​ ಮೀಡಿಯಾಗಳಲ್ಲಿ ಟೀಕೆಗೆ ಕಾರಣವಾಗಿದೆ.

ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರ ವಿದಾಯವನ್ನು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ. ಉನ್ನತ ಅಧಿಕಾರಿಗಳ ಒಳಗೊಳ್ಳುವಿಕೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಆಸ್ಪತ್ರೆಯೊಳಗೆ ಅಬ್ಬರದನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ಸಿಬ್ಬಂದಿ ಮತ್ತು ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯಿಸುತ್ತಿದ್ದು,ಡ್ರಮ್‌ಗಳ ಜೋರಾದ ಶಬ್ದದ ಬಗ್ಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಂದ ದೂರುಗಳು ವರದಿಯಾಗಿವೆ. ಆದರೂ ಸಿಬ್ಬಂದಿ ಹಾಗೂ ವೈದ್ಯರು ಡ್ರಮ್ ಬಾರಿಸುತ್ತಾ ಕುಣಿದು ಕುಪ್ಪಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು