AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳ ನೃತ್ಯ ಪ್ರದರ್ಶನ; ಕಂಗಲಾದ ರೋಗಿಗಳು

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರಿಗೆ ಬೀಳ್ಕೊಡಲು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 30, 2024 | 5:54 PM

Share

ಹಾಪುರ್: ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳು ನೃತ್ಯ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಗಮನಿಸದೆ ಒಳಗೆ ನೃತ್ಯ ಮಾಡುತ್ತಿರುವುದು ಸದ್ಯ ಸೋಶಿಯಲ್​ ಮೀಡಿಯಾಗಳಲ್ಲಿ ಟೀಕೆಗೆ ಕಾರಣವಾಗಿದೆ.

ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರ ವಿದಾಯವನ್ನು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ. ಉನ್ನತ ಅಧಿಕಾರಿಗಳ ಒಳಗೊಳ್ಳುವಿಕೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಆಸ್ಪತ್ರೆಯೊಳಗೆ ಅಬ್ಬರದನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ಸಿಬ್ಬಂದಿ ಮತ್ತು ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯಿಸುತ್ತಿದ್ದು,ಡ್ರಮ್‌ಗಳ ಜೋರಾದ ಶಬ್ದದ ಬಗ್ಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಂದ ದೂರುಗಳು ವರದಿಯಾಗಿವೆ. ಆದರೂ ಸಿಬ್ಬಂದಿ ಹಾಗೂ ವೈದ್ಯರು ಡ್ರಮ್ ಬಾರಿಸುತ್ತಾ ಕುಣಿದು ಕುಪ್ಪಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ