AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳ ನೃತ್ಯ ಪ್ರದರ್ಶನ; ಕಂಗಲಾದ ರೋಗಿಗಳು

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರಿಗೆ ಬೀಳ್ಕೊಡಲು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 30, 2024 | 5:54 PM

Share

ಹಾಪುರ್: ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳು ನೃತ್ಯ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಗಮನಿಸದೆ ಒಳಗೆ ನೃತ್ಯ ಮಾಡುತ್ತಿರುವುದು ಸದ್ಯ ಸೋಶಿಯಲ್​ ಮೀಡಿಯಾಗಳಲ್ಲಿ ಟೀಕೆಗೆ ಕಾರಣವಾಗಿದೆ.

ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರ ವಿದಾಯವನ್ನು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ. ಉನ್ನತ ಅಧಿಕಾರಿಗಳ ಒಳಗೊಳ್ಳುವಿಕೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಆಸ್ಪತ್ರೆಯೊಳಗೆ ಅಬ್ಬರದನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ಸಿಬ್ಬಂದಿ ಮತ್ತು ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯಿಸುತ್ತಿದ್ದು,ಡ್ರಮ್‌ಗಳ ಜೋರಾದ ಶಬ್ದದ ಬಗ್ಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಂದ ದೂರುಗಳು ವರದಿಯಾಗಿವೆ. ಆದರೂ ಸಿಬ್ಬಂದಿ ಹಾಗೂ ವೈದ್ಯರು ಡ್ರಮ್ ಬಾರಿಸುತ್ತಾ ಕುಣಿದು ಕುಪ್ಪಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ