AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳ ನೃತ್ಯ ಪ್ರದರ್ಶನ; ಕಂಗಲಾದ ರೋಗಿಗಳು

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರಿಗೆ ಬೀಳ್ಕೊಡಲು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 30, 2024 | 5:54 PM

Share

ಹಾಪುರ್: ಉತ್ತರ ಪ್ರದೇಶದ ಹಾಪುರ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯೊಳಗೆ ವೈದ್ಯರು ಮತ್ತು ಸಿಬ್ಬಂದಿಗಳು ನೃತ್ಯ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಗಮನಿಸದೆ ಒಳಗೆ ನೃತ್ಯ ಮಾಡುತ್ತಿರುವುದು ಸದ್ಯ ಸೋಶಿಯಲ್​ ಮೀಡಿಯಾಗಳಲ್ಲಿ ಟೀಕೆಗೆ ಕಾರಣವಾಗಿದೆ.

ಹಾಪುರ್ ಜಿಲ್ಲೆಯ ಗರ್ ರಸ್ತೆಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ (CHC) ಈ ಘಟನೆ ನಡೆದಿದೆ. ಮಹಿಳಾ ಉದ್ಯೋಗಿಯೊಬ್ಬರು ನಿವೃತ್ತಿಯಾದ ಮೇಲೆ ಅವರ ವಿದಾಯವನ್ನು ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಗಳು ಈ ರೀತಿ ಆಚರಿಸಿದ್ದಾರೆ ಎಂಬ ವರದಿಯಾಗಿದೆ. ಉನ್ನತ ಅಧಿಕಾರಿಗಳ ಒಳಗೊಳ್ಳುವಿಕೆಯನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಇದನ್ನೂ ಓದಿ: ಇನ್ಸ್ಟಾಗ್ರಾಮ್ ರೀಲ್ಸ್ ವಿಚಾರವಾಗಿ ನಡು ಬೀದಿಯಲ್ಲೇ ಹೆಣ್ಮಕ್ಕಳ ಬಿಗ್​​​ ಫೈಟ್​​; ವಿಡಿಯೋ ವೈರಲ್

ಆಸ್ಪತ್ರೆಯ ಸಿಬ್ಬಂದಿ ಮತ್ತು ವೈದ್ಯರು ಆಸ್ಪತ್ರೆಯೊಳಗೆ ಅಬ್ಬರದನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ಸಿಬ್ಬಂದಿ ಮತ್ತು ವೈದ್ಯರು ರೋಗಿಗಳನ್ನು ನಿರ್ಲಕ್ಷ್ಯಿಸುತ್ತಿದ್ದು,ಡ್ರಮ್‌ಗಳ ಜೋರಾದ ಶಬ್ದದ ಬಗ್ಗೆ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಂದ ದೂರುಗಳು ವರದಿಯಾಗಿವೆ. ಆದರೂ ಸಿಬ್ಬಂದಿ ಹಾಗೂ ವೈದ್ಯರು ಡ್ರಮ್ ಬಾರಿಸುತ್ತಾ ಕುಣಿದು ಕುಪ್ಪಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ