AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

ಮನೆಯಲ್ಲಿ ಓರ್ವರು ಶ್ವಾನ ತಿಂಡಿ ತಯಾರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ಮನೆಯ ಸದಸ್ಯರು ಸಹಾಯ ಮಾಡಿದಂತೆಯೇ ಶ್ವಾನ ತಿಂಡಿ ತಯಾರಿಸಿಕೊಂಡಿದೆ. ಈ ವಿಡಿಯೋ ನೆಟ್ಟಿಗರಿಗೆ ಬಲು ಇಷ್ಟವಾಗಿದೆ.

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್
ಬಾಳೆಹಣ್ಣಿನಿಂದ ಖಾದ್ಯ ತಯಾರಿಸಿಕೊಂಡು ರುಚಿ ಸವಿದ ಶ್ವಾನಕ್ಕೆ ನೆಟ್ಟಿಗರಿಂದ ಮೆಚ್ಚುಗೆ
TV9 Web
| Edited By: |

Updated on:Oct 05, 2021 | 10:30 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ಆಶ್ಚರ್ಯ ತರುವ ದೃಶ್ಯಗಳು ಹರಿದಾಡುತ್ತವೆ. ಇದೀಗ ವೈರಲ್​ ಆದ ವಿಡಿಯೋದಲ್ಲಿ ಶ್ವಾನ ತನಗೆ ಬೇಕಾದ ಖಾದ್ಯವನ್ನು ತಾನೇ ತಯಾರಿಸಿಕೊಂಡು ರುಚಿ ಸವಿಯುತ್ತಿದೆ. ಮನೆಯ ಅಡುಗೆ ಮನೆಯನ್ನು ಪ್ರವೇಶಿಸಿದ ಶ್ವಾನ ಸ್ವತಃ ತಾನೇ ಬಾಳೆಹಣ್ಣಿನ ಕೇಕ್​ ತಯಾರಿಸಿಕೊಂಡಿದೆ. ಆಶ್ಚರ್ಯ ಮೂಡಿಸಿರುವ ವಿಡಿಯೋ ಇದೀಗ ಫುಲ್​ ವೈರಲ್​ ಆಗಿದೆ. 

ಮನೆಯಲ್ಲಿ ಓರ್ವರು ಶ್ವಾನ ತಿಂಡಿ ತಯಾರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ಮನೆಯ ಸದಸ್ಯರು ಸಹಾಯ ಮಾಡಿದಂತೆಯೇ ಶ್ವಾನ ತಿಂಡಿ ತಯಾರಿಸಿಕೊಂಡಿದೆ. ಈ ವಿಡಿಯೋ ನೆಟ್ಟಿಗರಿಗೆ ಬಲು ಇಷ್ಟವಾಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ. ಸರಿಯಾದ ಅಳತೆಯಲ್ಲಿ ಬಾಳೆ ಹಣ್ಣು, ನೀರು ಹೀಗೆ ಬೇಕಾದ ಎಲ್ಲಾ ಪದಾರ್ಥಗಳನ್ನು ಬೌಲ್​ನಲ್ಲಿ ಹಾಕಿ ತಿಂಡಿ ತಯಾರಿಸಿಕೊಂಡು ಸವಿಯುತ್ತಿರುವ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

View this post on Instagram

A post shared by N U G G E T ? (@nuggetkoh)

ಬಾಣಸಿಗನಾಗಿ ಅಡುಗೆ ಮನೆಗೆ ಹೋಗಿರುವ ಶ್ವಾನ ತನಗಿಷ್ಟದ ಬಾಳೆಹಣ್ಣಿನ ಕೇಕ್ ತಯಾರಿಸಿಕೊಂಡಿದೆ. ಇದೀಗ ಶ್ವಾನ ಅಡುಗೆ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗಿನಿಂದ 5000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮಾಸ್ಟರ್ ಶ್ವಾನವಿದು ಎಂದು ಓರ್ವರು ಹೇಳಿದ್ದಾರೆ. ಇನ್ನೋರ್ವರು ವಿಡಿಯೋ ಅದ್ಭುತವಾಗಿದೆ ಎಂದು ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಬೈಕ್​ನಲ್ಲಿ ಪುಟ್ಟ ಬಾಲಕನ ಸಖತ್ ಸ್ಟಂಟ್; ವಿಡಿಯೊ ನೋಡಿ

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Published On - 10:29 am, Tue, 5 October 21

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ