AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್

ಮನೆಯಲ್ಲಿ ಓರ್ವರು ಶ್ವಾನ ತಿಂಡಿ ತಯಾರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ಮನೆಯ ಸದಸ್ಯರು ಸಹಾಯ ಮಾಡಿದಂತೆಯೇ ಶ್ವಾನ ತಿಂಡಿ ತಯಾರಿಸಿಕೊಂಡಿದೆ. ಈ ವಿಡಿಯೋ ನೆಟ್ಟಿಗರಿಗೆ ಬಲು ಇಷ್ಟವಾಗಿದೆ.

Viral Video: ಸ್ವತಃ ತಾನೇ ಬಾಳೆಹಣ್ಣಿನ ಖಾದ್ಯ ತಯಾರಿಸಿ ರುಚಿ ಸವಿದ ಶ್ವಾನ; ವಿಡಿಯೋ ವೈರಲ್
ಬಾಳೆಹಣ್ಣಿನಿಂದ ಖಾದ್ಯ ತಯಾರಿಸಿಕೊಂಡು ರುಚಿ ಸವಿದ ಶ್ವಾನಕ್ಕೆ ನೆಟ್ಟಿಗರಿಂದ ಮೆಚ್ಚುಗೆ
TV9 Web
| Edited By: |

Updated on:Oct 05, 2021 | 10:30 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ಆಶ್ಚರ್ಯ ತರುವ ದೃಶ್ಯಗಳು ಹರಿದಾಡುತ್ತವೆ. ಇದೀಗ ವೈರಲ್​ ಆದ ವಿಡಿಯೋದಲ್ಲಿ ಶ್ವಾನ ತನಗೆ ಬೇಕಾದ ಖಾದ್ಯವನ್ನು ತಾನೇ ತಯಾರಿಸಿಕೊಂಡು ರುಚಿ ಸವಿಯುತ್ತಿದೆ. ಮನೆಯ ಅಡುಗೆ ಮನೆಯನ್ನು ಪ್ರವೇಶಿಸಿದ ಶ್ವಾನ ಸ್ವತಃ ತಾನೇ ಬಾಳೆಹಣ್ಣಿನ ಕೇಕ್​ ತಯಾರಿಸಿಕೊಂಡಿದೆ. ಆಶ್ಚರ್ಯ ಮೂಡಿಸಿರುವ ವಿಡಿಯೋ ಇದೀಗ ಫುಲ್​ ವೈರಲ್​ ಆಗಿದೆ. 

ಮನೆಯಲ್ಲಿ ಓರ್ವರು ಶ್ವಾನ ತಿಂಡಿ ತಯಾರಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ. ಮನೆಯ ಸದಸ್ಯರು ಸಹಾಯ ಮಾಡಿದಂತೆಯೇ ಶ್ವಾನ ತಿಂಡಿ ತಯಾರಿಸಿಕೊಂಡಿದೆ. ಈ ವಿಡಿಯೋ ನೆಟ್ಟಿಗರಿಗೆ ಬಲು ಇಷ್ಟವಾಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ. ಸರಿಯಾದ ಅಳತೆಯಲ್ಲಿ ಬಾಳೆ ಹಣ್ಣು, ನೀರು ಹೀಗೆ ಬೇಕಾದ ಎಲ್ಲಾ ಪದಾರ್ಥಗಳನ್ನು ಬೌಲ್​ನಲ್ಲಿ ಹಾಕಿ ತಿಂಡಿ ತಯಾರಿಸಿಕೊಂಡು ಸವಿಯುತ್ತಿರುವ ದೃಶ್ಯ ಇದೀಗ ಫುಲ್ ವೈರಲ್ ಆಗಿದೆ.

View this post on Instagram

A post shared by N U G G E T ? (@nuggetkoh)

ಬಾಣಸಿಗನಾಗಿ ಅಡುಗೆ ಮನೆಗೆ ಹೋಗಿರುವ ಶ್ವಾನ ತನಗಿಷ್ಟದ ಬಾಳೆಹಣ್ಣಿನ ಕೇಕ್ ತಯಾರಿಸಿಕೊಂಡಿದೆ. ಇದೀಗ ಶ್ವಾನ ಅಡುಗೆ ಮಾಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದಾಗಿನಿಂದ 5000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ಮಾಸ್ಟರ್ ಶ್ವಾನವಿದು ಎಂದು ಓರ್ವರು ಹೇಳಿದ್ದಾರೆ. ಇನ್ನೋರ್ವರು ವಿಡಿಯೋ ಅದ್ಭುತವಾಗಿದೆ ಎಂದು ಪ್ರತಿಕ್ರಿಯೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಬೈಕ್​ನಲ್ಲಿ ಪುಟ್ಟ ಬಾಲಕನ ಸಖತ್ ಸ್ಟಂಟ್; ವಿಡಿಯೊ ನೋಡಿ

Viral Video: ಆನೆಗಳೊಂದಿಗೆ ಹುಡುಗಿಯ ಸಕತ್ ಡಾನ್ಸ್; ವೈರಲ್​ ಆಯ್ತು ವಿಡಿಯೊ

Published On - 10:29 am, Tue, 5 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ