AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: “ಉಫ್…. ನಾನೊಂದು ಜೀವ ಉಳಿಸಿದೆ…” ನಾಯಿಯ ವಿಡಿಯೋ ವೈರಲ್

ಬೆಕ್ಕೊಂದು ನೀರಿದ್ದ ತಟ್ಟೆಯಿಂದ ಮೀನನ್ನು ಹೊರಹಾಕಿದೆ. ಇದನ್ನು ನೋಡಿದ ನಾಯಿ ಮಾಡಿದ್ದೇನು? ನೀವೇ ನೋಡಿ..

Viral Video: ಉಫ್.... ನಾನೊಂದು ಜೀವ ಉಳಿಸಿದೆ... ನಾಯಿಯ ವಿಡಿಯೋ ವೈರಲ್
ಬೆಕ್ಕಿನಿಂದ ಮೀನನ್ನು ರಕ್ಷಿಸಿದ ನಾಯಿ
TV9 Web
| Edited By: |

Updated on:Aug 20, 2022 | 1:38 PM

Share

ಸಾಕು ಪ್ರಾಣಿಗಳ ಭಿನ್ನ ವಿಭಿನ್ನ ವರ್ತನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ನೆಟ್ಟಿಗರಿಗೆ ಸಖತ್ ಮನರಂಜನೆಯನ್ನು ನೀಡುತ್ತದೆ. ಅದಾಗ್ಯೂ ತನ್ನಿಷ್ಟದ ಆಹಾರವನ್ನು ನೋಡಿದಾಗ ತಿನ್ನುವಾ ಎಂದು ಅನಿಸುವುದು ಸಾಮಾನ್ಯ. ಇದರಿಂದ ಪ್ರಾಣಿಗಳೂ ಹೊರತಾಗಿಲ್ಲ. ಬೆಕ್ಕೊಂದು ತಿನ್ನುವ ಉದ್ದೇಶದಿಂದಲೇನೋ ಗೊತ್ತಿಲ್ಲ ಆದರೆ ಗೋಲ್ಡನ್ ಫಿಶ್ (ಮೀನು) ಅನ್ನು ನೀರಿದ್ದ ತಟ್ಟೆಯಿಂದ ಹೊರಗೆ ಹಾಕಿದೆ. ಆದರೆ ತನಗೂ ಮೀನಿನ ಪದಾರ್ಥ ಮಾಡಿಕೊಟ್ಟರೆ ಗಬಗಬ ಎಂದು ತಿನ್ನುವ ನಾಯಿ, ಆ ಮೀನನ್ನು ರಕ್ಷಣೆ ಮಾಡಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

Gabriele Corno ಎಂಬ ಟ್ವಿಟರ್ ಖಾತೆಯಲ್ಲಿ ಬೆಕ್ಕು ಮತ್ತು ನಾಯಿಯ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ನಮ್ಮ ಜೀವನದಲ್ಲಿ ಪ್ರಾಣಿಯನ್ನು ಹೊಂದಿದ್ದರೆ ನಮ್ಮನ್ನು ಉತ್ತಮ ಮನುಷ್ಯರನ್ನಾಗಿ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದು 4.5 ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿದ್ದು, 2.12ಲಕ್ಷ ಲೈಕ್​ಗಳು, 29ಸಾವಿರ ರೀಟ್ವೀಟ್​ಗಳನ್ನು ಪಡೆದುಕೊಂಡಿದೆ.

ಆದಾಗ್ಯೂ, ನೆಟಿಜನ್‌ಗಳ ಒಂದು ವಿಭಾಗವು, ಪ್ರದರ್ಶನದ ಉದ್ದೇಶದಿಂದ ಮಾಡಿದ ವಿಡಿಯೋ ಇದಾಗಿದ್ದು, ನಾಯಿಯು ತರಬೇತಿ ಪಡೆದಂತೆ ಕಾಣುತ್ತಿದೆ ಎಂದಿದ್ದಾರೆ. “ಸರಿ, ನಾವು ಈ ರೀತಿಯ ಪ್ರಾಣಿ ಹಿಂಸೆಯನ್ನು ಪ್ರದರ್ಶಿಸದಿದ್ದರೆ ಮತ್ತು ಅದನ್ನು ಚಿತ್ರೀಕರಿಸದಿದ್ದರೆ ನಾವು ಉತ್ತಮ ಮನುಷ್ಯರಾಗುತ್ತೇವೆ… ನಾನು ಈ ಕೃತ್ಯದ ಬಗ್ಗೆ ತುಂಬಾ ಕೋಪಗೊಂಡಿದ್ದೇನೆ” ಎಂದು ಬಳಕೆದಾರರೊಬ್ಬರು ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Sat, 20 August 22

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ