AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: “ಉಫ್…. ನಾನೊಂದು ಜೀವ ಉಳಿಸಿದೆ…” ನಾಯಿಯ ವಿಡಿಯೋ ವೈರಲ್

ಬೆಕ್ಕೊಂದು ನೀರಿದ್ದ ತಟ್ಟೆಯಿಂದ ಮೀನನ್ನು ಹೊರಹಾಕಿದೆ. ಇದನ್ನು ನೋಡಿದ ನಾಯಿ ಮಾಡಿದ್ದೇನು? ನೀವೇ ನೋಡಿ..

Viral Video: ಉಫ್.... ನಾನೊಂದು ಜೀವ ಉಳಿಸಿದೆ... ನಾಯಿಯ ವಿಡಿಯೋ ವೈರಲ್
ಬೆಕ್ಕಿನಿಂದ ಮೀನನ್ನು ರಕ್ಷಿಸಿದ ನಾಯಿ
TV9 Web
| Edited By: Rakesh Nayak Manchi|

Updated on:Aug 20, 2022 | 1:38 PM

Share

ಸಾಕು ಪ್ರಾಣಿಗಳ ಭಿನ್ನ ವಿಭಿನ್ನ ವರ್ತನೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮೂಲಕ ನೆಟ್ಟಿಗರಿಗೆ ಸಖತ್ ಮನರಂಜನೆಯನ್ನು ನೀಡುತ್ತದೆ. ಅದಾಗ್ಯೂ ತನ್ನಿಷ್ಟದ ಆಹಾರವನ್ನು ನೋಡಿದಾಗ ತಿನ್ನುವಾ ಎಂದು ಅನಿಸುವುದು ಸಾಮಾನ್ಯ. ಇದರಿಂದ ಪ್ರಾಣಿಗಳೂ ಹೊರತಾಗಿಲ್ಲ. ಬೆಕ್ಕೊಂದು ತಿನ್ನುವ ಉದ್ದೇಶದಿಂದಲೇನೋ ಗೊತ್ತಿಲ್ಲ ಆದರೆ ಗೋಲ್ಡನ್ ಫಿಶ್ (ಮೀನು) ಅನ್ನು ನೀರಿದ್ದ ತಟ್ಟೆಯಿಂದ ಹೊರಗೆ ಹಾಕಿದೆ. ಆದರೆ ತನಗೂ ಮೀನಿನ ಪದಾರ್ಥ ಮಾಡಿಕೊಟ್ಟರೆ ಗಬಗಬ ಎಂದು ತಿನ್ನುವ ನಾಯಿ, ಆ ಮೀನನ್ನು ರಕ್ಷಣೆ ಮಾಡಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

Gabriele Corno ಎಂಬ ಟ್ವಿಟರ್ ಖಾತೆಯಲ್ಲಿ ಬೆಕ್ಕು ಮತ್ತು ನಾಯಿಯ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ನಮ್ಮ ಜೀವನದಲ್ಲಿ ಪ್ರಾಣಿಯನ್ನು ಹೊಂದಿದ್ದರೆ ನಮ್ಮನ್ನು ಉತ್ತಮ ಮನುಷ್ಯರನ್ನಾಗಿ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಪಡೆದು 4.5 ಮಿಲಿಯನ್ ವೀಕ್ಷಣೆಗಳನ್ನು ಸಂಗ್ರಹಿಸಿದ್ದು, 2.12ಲಕ್ಷ ಲೈಕ್​ಗಳು, 29ಸಾವಿರ ರೀಟ್ವೀಟ್​ಗಳನ್ನು ಪಡೆದುಕೊಂಡಿದೆ.

ಆದಾಗ್ಯೂ, ನೆಟಿಜನ್‌ಗಳ ಒಂದು ವಿಭಾಗವು, ಪ್ರದರ್ಶನದ ಉದ್ದೇಶದಿಂದ ಮಾಡಿದ ವಿಡಿಯೋ ಇದಾಗಿದ್ದು, ನಾಯಿಯು ತರಬೇತಿ ಪಡೆದಂತೆ ಕಾಣುತ್ತಿದೆ ಎಂದಿದ್ದಾರೆ. “ಸರಿ, ನಾವು ಈ ರೀತಿಯ ಪ್ರಾಣಿ ಹಿಂಸೆಯನ್ನು ಪ್ರದರ್ಶಿಸದಿದ್ದರೆ ಮತ್ತು ಅದನ್ನು ಚಿತ್ರೀಕರಿಸದಿದ್ದರೆ ನಾವು ಉತ್ತಮ ಮನುಷ್ಯರಾಗುತ್ತೇವೆ… ನಾನು ಈ ಕೃತ್ಯದ ಬಗ್ಗೆ ತುಂಬಾ ಕೋಪಗೊಂಡಿದ್ದೇನೆ” ಎಂದು ಬಳಕೆದಾರರೊಬ್ಬರು ವೀಡಿಯೊಗೆ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 1:38 pm, Sat, 20 August 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ