AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇದು ಆಮೆ ಅಂತ ನೀವು ತಪ್ಪು ತಿಳ್ಕೋಬೇಡಿ, ಇದು ಬೇರೆನೇ..

ಇದು ಪಕ್ಕಕ್ಕೆ ನೋಡಿದರೆ ನಿಮಗೆ ಆಮೆ ನಡೆದುಕೊಂಡು ಬಂದಹಾಗೆ ಕಾಣಬಹುದು. ಆದರೆ ಇದು ಆಮೆಯಲ್ಲ, ಇದು ಸಣ್ಣ ಕುಂಯ್ ಕುಂಯ್ ಅಂತ ಕೂಗುವ ನಾಯಿ ಮರಿ.

Viral Video: ಇದು ಆಮೆ ಅಂತ ನೀವು ತಪ್ಪು ತಿಳ್ಕೋಬೇಡಿ, ಇದು ಬೇರೆನೇ..
ಇದು ಆಮೆ ಅಂತ ನೀವು ತಪ್ಪು ತಿಳ್ಕೋಬೇಡಿ, ಇದು ಕುಂಯ್ ಕುಂಯ್ ನಾಯಿ ಮರಿ
TV9 Web
| Updated By: Rakesh Nayak Manchi|

Updated on:Sep 04, 2022 | 10:52 AM

Share

ಇತ್ತೀಚಿನ ದಿನಗಳಲ್ಲಿ ಸಾಕು ಪ್ರಾಣಿಗಳನ್ನು ಮನೆಯೊಳಗೆ ಬಿಟ್ಟುಕೊಳ್ಳುವಷ್ಟು ಪ್ರೀತಿಯಿಂದ ಸಾಕುವ ಪ್ರವೃತ್ತಿ ಬೆಳೆಯುತ್ತಿದೆ. ಇನ್ನೂ ಕೆಲವರು ಮನುಷ್ಯರು ಯಾವೆಲ್ಲಾ ಸೌಲಭ್ಯಗಳನ್ನು ಉಪಯೋಗಿಸುತ್ತಾರೋ ಆ ಎಲ್ಲಾ ಸೌಲಭ್ಯಗಳನ್ನೂ ತಮ್ಮ ಸಾಕು ಪ್ರಾಣಿಗಳಿಗೂ ಕಲ್ಪಿಸುವುದನ್ನು ನೋಡುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿರುತ್ತದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ವೈರಲ್ (Viral Video) ಆಗುತ್ತಿದ್ದು, ವಿಡಿಯೋ ನೋಡಿದ ಕ್ಷಣದಲ್ಲೇ ಇದು ಆಮೆ ಎಂದು ನೀವು ತಿಳಿದುಕೊಳ್ಳಬಹುದು. ಏಕೆಂದರೆ ಅದು ಕೊಂಚ ನೋಡಲು ಆಮೆಯ ಆಕಾರದಲ್ಲೇ ಇದೆ. ಆದರೆ ಇದು ಆಮೆಯಲ್ಲ, ಬದಲಾಗಿ ಕುಂಯ್ ಕುಂಯ್ ಎಂಬ ಹೇಳುವ ಮುದ್ದಾದ ಸಣ್ಣ ನಾಯಿ.

ವೈರಲ್ ವಿಡಿಯೋದಲ್ಲಿ ಇರುವಂತೆ, ಸಣ್ಣ ನಾಯಿಮರಿಯೊಂದು ಮಳೆ ಬರುತ್ತಿದ್ದ ಸಂದರ್ಭದಲ್ಲಿ ರೈನ್ ಕೋಟ್ ಧರಿಸಿ ಮನೆ ಸುತ್ತ ಓಡಾಡುತ್ತಾ ಕೊನೆಯಲ್ಲಿ ಮೈ ಕೊಡವುತ್ತದೆ. ಈ ವಿಡಿಯೋವನ್ನು ಡಾಗ್ಸ್ ಆಫ್ ಇನ್ಸ್ಟಾಗ್ರಾಮ್ ಎಂಬ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ನಿಮ್ಮ ನಾಯಿಗೆ ಮಳೆ ಇಷ್ಟವಾಗಿದೆಯೇ?” ಎಂಬ ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಅದರಲ್ಲೂ ಪೆಟ್ ಲವರ್ಸ್ ಆಶ್ಚರ್ಯಗೊಂಡಿದ್ದು, ಇದುವರೆಗೆ ಸುಮಾರು 1.6 ಮಿಲಿಯನ್ ವೀಕ್ಷಣೆಗಳನ್ನು ಮತ್ತು 98,000 ಕ್ಕೂ ಹೆಚ್ಚು ಲೈಕ್​ಗಳನ್ನು ಸಂಗ್ರಹಿಸಿದೆ. ಒಂದಷ್ಟು ಮಂದಿ ವಿಡಿಯೋಗೆ ಕಾಮೆಂಟ್​ಗಳನ್ನು ಹಾಕುತ್ತಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಟ್ರೆಂಡಿಂಗ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sun, 4 September 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್