AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಸಂಚರಿಸುತ್ತಿದ್ದೇನೆ ಎಂದು ಬೀಗಬೇಡ, ಫುಟ್​ಬ್ರಿಡ್ಜ್​ನಲ್ಲಿ ಆಟೋ ಸಂಚರಿಸಿದ್ದನ್ನು ನೋಡಿದ್ದೇವೆ

ನೀವು ಯಾವತ್ತಾದರೂ ಪಾದಾಚಾರಿ ಸೇತುವೆ ಮೇಲೆ ಆಟೋ ಹತ್ತಿಸಿಕೊಂಡು ಹೆದ್ದಾರಿ ಕ್ರಾಸ್ ಮಾಡಿದ್ದನ್ನು ನೋಡಿದ್ದೀರಾ? ಇಲ್ಲವಾದರೆ ನಿಮಗಾಗಿ ಆ ವಿಡಿಯೋ ಕಾದಿದೆ.

Viral Video: ರಸ್ತೆಯಲ್ಲಿ ಸಂಚರಿಸುತ್ತಿದ್ದೇನೆ ಎಂದು ಬೀಗಬೇಡ, ಫುಟ್​ಬ್ರಿಡ್ಜ್​ನಲ್ಲಿ ಆಟೋ ಸಂಚರಿಸಿದ್ದನ್ನು ನೋಡಿದ್ದೇವೆ
ಫುಟ್​ಬ್ರಿಡ್ಜ್ ಮೇಲೆ ಆಟೋ ಚಲಾಯಿದ ಚಾಲಕ
TV9 Web
| Edited By: |

Updated on:Aug 20, 2022 | 1:00 PM

Share

ಕೆಲವು ವಾಹನ ಸವಾರರು ಅದರಲ್ಲೂ ಆಟೋ, ಬೈಕ್ ಚಲಾಯಿಸುವವರು ಬೇಗ ತಲುಪಬೇಕು ಎಂಬ ದಾವಂತದಲ್ಲಿ ಅಡ್ಡದಾರಿಯನ್ನು ಹಿಡಿಯುವುದುನ್ನು ನೀವು ನೋಡಿರುತ್ತೀರಿ. ಒಂದಷ್ಟು ದೂರದಲ್ಲಿ ಯೂ ಟರ್ನ್ ಪಡೆಯಲು ಇದ್ದರೆ ಕೆಲವೊಂದು ಬೈಕ್​ಗಳು, ಆಟೋಗಳು ಹೆದ್ದಾರಿಯಲ್ಲಿ ಅದಕ್ಕೂ ಮುನ್ನ ಯಾವುದಾದರೊಂದು ಸಣ್ಣ ದಾರಿ ಇದ್ದರೆ ನುಗ್ಗಿಸಿ ಬಿಡುತ್ತಾರೆ. ಟ್ರಾಫಿಕ್ ಉಂಟಾದಾಗ ಕೆಲವು ಬೈಕ್ ಸವಾರರು ಫುಟ್​ಬಾತ್​ನಲ್ಲಿ ಸಂಚರಿವುದನ್ನು ಕೂಡ ನೋಡಿದ್ದೀರಿ. ಆದರೆ ನೀವು ಯಾವತ್ತಾದರೂ ಪಾದಾಚಾರಿ ಸೇತುವೆ ಮೇಲೆ ಆಟೋ ಹತ್ತಿಸಿಕೊಂಡು ಹೆದ್ದಾರಿ ಕ್ರಾಸ್ ಮಾಡಿದ್ದನ್ನು ನೋಡಿದ್ದೀರಾ? ಇಲ್ಲವಾದರೆ ನಿಮಗಾಗಿ ಆ ವಿಡಿಯೋ ಕಾದಿದೆ.

ಆಟೋ ಚಾಲಕನೊಬ್ಬ ವಿರಾರ್ ಬಳಿಯ NH48 ನಲ್ಲಿ ಹೆದ್ದಾರಿ ದಾಟಲು ಫುಟ್​ಬ್ರಿಡ್ಜ್ ಆಯ್ಕೆ ಮಾಡಿಕೊಂಡಿದ್ದಾನೆ. ಹೆದ್ದಾರಿಯ ಒಂದು ಭಾಗದಿಂದ ಬ್ರಿಡ್ಜ್ ಮೇಲಕ್ಕೆ ಆಟೋವನ್ನು ಹತ್ತಿಸಿದ ಚಾಲಕ ಇನ್ನೊಂದು ಕಡೆಯಿಂದ ಇಳಿದಿದ್ದಾನೆ. ಈ ದೃಶ್ಯಾವಳಿಯನ್ನು ಮೊಬೈಲ್ ಕ್ಯಾಮರಾ ಮೂಲಕ ಸೆರೆಹಿಡಿಯಲಾಗಿದ್ದು, ‘ಇಟ್ಸ್ ಮೈ ಲೈಫ್’ ಎಂಬ ಬ್ಯಾಗ್ರೌಂಡ್ ಹಾಡಿನೊಂದಿಗೆ ವೈರಲ್ ಮಾಡಲಾಗಿದೆ.

ರೋಡ್ಸ್ ಆಫ್ ಮುಂಬೈ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ವೈರಲ್ ಪಡೆದುಕೊಂಡಿದೆ. ವಿಡಿಯೋ ನೀಡಿದ ಮುಂಬೈ ಪೊಲೀಸರು, ವ್ಯಕ್ತಿಯ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಸ್ಥಳದ ನಿಖರ ಮಾಹಿತಿ ನೀಡುವಂತೆ ಟ್ವೀಟ್ ಮಾಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿ, “ಅದು NH48 ನಲ್ಲಿ 2 ಹಳ್ಳಿಗಳಿಗೆ ದಾಟುವ ಮಾರ್ಗವಾಗಿದೆ. ಇದು ವಿರಾರ್ ಬಳಿ ಎಲ್ಲೋ ಇದೆ. ನಾನು ಅಲ್ಲಿಗೆ ಹೋಗಿದ್ದೇನೆ” ಎಂದಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 20 August 22

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ