AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆಯಲ್ಲಿ ಸಂಚರಿಸುತ್ತಿದ್ದೇನೆ ಎಂದು ಬೀಗಬೇಡ, ಫುಟ್​ಬ್ರಿಡ್ಜ್​ನಲ್ಲಿ ಆಟೋ ಸಂಚರಿಸಿದ್ದನ್ನು ನೋಡಿದ್ದೇವೆ

ನೀವು ಯಾವತ್ತಾದರೂ ಪಾದಾಚಾರಿ ಸೇತುವೆ ಮೇಲೆ ಆಟೋ ಹತ್ತಿಸಿಕೊಂಡು ಹೆದ್ದಾರಿ ಕ್ರಾಸ್ ಮಾಡಿದ್ದನ್ನು ನೋಡಿದ್ದೀರಾ? ಇಲ್ಲವಾದರೆ ನಿಮಗಾಗಿ ಆ ವಿಡಿಯೋ ಕಾದಿದೆ.

Viral Video: ರಸ್ತೆಯಲ್ಲಿ ಸಂಚರಿಸುತ್ತಿದ್ದೇನೆ ಎಂದು ಬೀಗಬೇಡ, ಫುಟ್​ಬ್ರಿಡ್ಜ್​ನಲ್ಲಿ ಆಟೋ ಸಂಚರಿಸಿದ್ದನ್ನು ನೋಡಿದ್ದೇವೆ
ಫುಟ್​ಬ್ರಿಡ್ಜ್ ಮೇಲೆ ಆಟೋ ಚಲಾಯಿದ ಚಾಲಕ
TV9 Web
| Edited By: |

Updated on:Aug 20, 2022 | 1:00 PM

Share

ಕೆಲವು ವಾಹನ ಸವಾರರು ಅದರಲ್ಲೂ ಆಟೋ, ಬೈಕ್ ಚಲಾಯಿಸುವವರು ಬೇಗ ತಲುಪಬೇಕು ಎಂಬ ದಾವಂತದಲ್ಲಿ ಅಡ್ಡದಾರಿಯನ್ನು ಹಿಡಿಯುವುದುನ್ನು ನೀವು ನೋಡಿರುತ್ತೀರಿ. ಒಂದಷ್ಟು ದೂರದಲ್ಲಿ ಯೂ ಟರ್ನ್ ಪಡೆಯಲು ಇದ್ದರೆ ಕೆಲವೊಂದು ಬೈಕ್​ಗಳು, ಆಟೋಗಳು ಹೆದ್ದಾರಿಯಲ್ಲಿ ಅದಕ್ಕೂ ಮುನ್ನ ಯಾವುದಾದರೊಂದು ಸಣ್ಣ ದಾರಿ ಇದ್ದರೆ ನುಗ್ಗಿಸಿ ಬಿಡುತ್ತಾರೆ. ಟ್ರಾಫಿಕ್ ಉಂಟಾದಾಗ ಕೆಲವು ಬೈಕ್ ಸವಾರರು ಫುಟ್​ಬಾತ್​ನಲ್ಲಿ ಸಂಚರಿವುದನ್ನು ಕೂಡ ನೋಡಿದ್ದೀರಿ. ಆದರೆ ನೀವು ಯಾವತ್ತಾದರೂ ಪಾದಾಚಾರಿ ಸೇತುವೆ ಮೇಲೆ ಆಟೋ ಹತ್ತಿಸಿಕೊಂಡು ಹೆದ್ದಾರಿ ಕ್ರಾಸ್ ಮಾಡಿದ್ದನ್ನು ನೋಡಿದ್ದೀರಾ? ಇಲ್ಲವಾದರೆ ನಿಮಗಾಗಿ ಆ ವಿಡಿಯೋ ಕಾದಿದೆ.

ಆಟೋ ಚಾಲಕನೊಬ್ಬ ವಿರಾರ್ ಬಳಿಯ NH48 ನಲ್ಲಿ ಹೆದ್ದಾರಿ ದಾಟಲು ಫುಟ್​ಬ್ರಿಡ್ಜ್ ಆಯ್ಕೆ ಮಾಡಿಕೊಂಡಿದ್ದಾನೆ. ಹೆದ್ದಾರಿಯ ಒಂದು ಭಾಗದಿಂದ ಬ್ರಿಡ್ಜ್ ಮೇಲಕ್ಕೆ ಆಟೋವನ್ನು ಹತ್ತಿಸಿದ ಚಾಲಕ ಇನ್ನೊಂದು ಕಡೆಯಿಂದ ಇಳಿದಿದ್ದಾನೆ. ಈ ದೃಶ್ಯಾವಳಿಯನ್ನು ಮೊಬೈಲ್ ಕ್ಯಾಮರಾ ಮೂಲಕ ಸೆರೆಹಿಡಿಯಲಾಗಿದ್ದು, ‘ಇಟ್ಸ್ ಮೈ ಲೈಫ್’ ಎಂಬ ಬ್ಯಾಗ್ರೌಂಡ್ ಹಾಡಿನೊಂದಿಗೆ ವೈರಲ್ ಮಾಡಲಾಗಿದೆ.

ರೋಡ್ಸ್ ಆಫ್ ಮುಂಬೈ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ವೈರಲ್ ಪಡೆದುಕೊಂಡಿದೆ. ವಿಡಿಯೋ ನೀಡಿದ ಮುಂಬೈ ಪೊಲೀಸರು, ವ್ಯಕ್ತಿಯ ವಿರುದ್ಧ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಸ್ಥಳದ ನಿಖರ ಮಾಹಿತಿ ನೀಡುವಂತೆ ಟ್ವೀಟ್ ಮಾಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿ, “ಅದು NH48 ನಲ್ಲಿ 2 ಹಳ್ಳಿಗಳಿಗೆ ದಾಟುವ ಮಾರ್ಗವಾಗಿದೆ. ಇದು ವಿರಾರ್ ಬಳಿ ಎಲ್ಲೋ ಇದೆ. ನಾನು ಅಲ್ಲಿಗೆ ಹೋಗಿದ್ದೇನೆ” ಎಂದಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:57 pm, Sat, 20 August 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ