AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಾಲಕನಿಲ್ಲದೇ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ವ್ಯಾನ್; ವಿಡಿಯೋ ವೈರಲ್​​​​

ಮುನ್ಸಿಪಲ್ ಕಾರ್ಪೊರೇಶನ್‌ಗೆ ಸೇರಿದ ವ್ಯಾನ್ ಇದಾಗಿದ್ದು, ರಸ್ತೆ ನಿರ್ವಹಣೆ ಕಾರ್ಯಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಆದರೆ ನಿಂತಿದ್ದ ವ್ಯಾನ್ ಇದ್ದಂತೆ ರಿವರ್ಸ್ ನಲ್ಲಿ ಅತಿವೇಗದಲ್ಲಿ ಹೋಗಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಚಾಲಕನಿಲ್ಲದೇ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ವ್ಯಾನ್; ವಿಡಿಯೋ ವೈರಲ್​​​​
ಚಾಲಕನಿಲ್ಲದೇ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿದ ವ್ಯಾನ್
ಅಕ್ಷತಾ ವರ್ಕಾಡಿ
|

Updated on: Aug 07, 2024 | 6:21 PM

Share

ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಒಂದು ತಪ್ಪಿನಿಂದ ಹಲವರು ಬಲಿಯಾಗುತ್ತಿದ್ದಾರೆ. ಇದೀಗ ಅಂತದ್ದೇ ಘಟನೆಯೊಂದು ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಸರಕಾರಿ ವಾಹನವೊಂದು ಹಿಮ್ಮುಖವಾಗಿ ವೇಗವಾಗಿ ಸಾಗಿದೆ. ಹೆಚ್ಚು ಜನಸಂದಣಿ ಇರಲಿಲ್ಲವಾದ್ದರಿಂದ ದೊಡ್ಡ ಅಪಘಾತ ತಪ್ಪಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಪುಣೆಯ ಮುನ್ಸಿಪಲ್ ಕಾರ್ಪೊರೇಶನ್‌ಗೆ ಸೇರಿದ ವ್ಯಾನ್ ಇದಾಗಿದ್ದು, ರಸ್ತೆ ನಿರ್ವಹಣೆ ಕಾರ್ಯಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಆದರೆ ನಿಂತಿದ್ದ ವ್ಯಾನ್ ಇದ್ದಂತೆ ರಿವರ್ಸ್ ನಲ್ಲಿ ಅತಿವೇಗದಲ್ಲಿ ಹೋಗಿ ಪಕ್ಕದಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ನಿಂತಿದೆ. ರಾತ್ರಿ 11.45ರ ಸುಮಾರಿಗೆ ಈ ಘಟನೆ ನಡೆದಿದೆ. ಆಗ ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಘಾತ ತಪ್ಪಿದೆ. ಈ ಘಟನೆಯನ್ನು ರಸ್ತೆ ಬದಿಯ ಜನರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Pune News Age (@punenewsage)

ಇದನ್ನೂ ಓದಿ: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವು

ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ. ಆದರೆ, ಈ ವೀಡಿಯೋಗೆ ಮುನ್ಸಿಪಲ್ ಕಾರ್ಪೊರೇಶನ್​​​ನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಪುಣೆಯಲ್ಲಿ 17 ವರ್ಷದ ಬಾಲಕನೊಬ್ಬ ಕುಡಿದ ಅಮಲಿನಲ್ಲಿ ಪೋರ್ಷೆ ಕಾರಿಗೆ ಡಿಕ್ಕಿ ಹೊಡೆದು 24 ವರ್ಷದ ಇಬ್ಬರು ಟೆಕ್ಕಿಗಳು ತಕ್ಷಣ ಸಾವನ್ನಪ್ಪಿದ ಒಂದು ತಿಂಗಳ ನಂತರ ಈ ಘಟನೆ ನಡೆದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​