AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಮೇಲೆ ಎರಗಲು ಬಂದ ಹುಲಿಯೊಂದಿಗೆ ಕಣ್ಣಾಮುಚ್ಚಾಲೆ ಆಡಿದ ಬಾತುಕೋಳಿ!; ವಿಡಿಯೋ ಇಲ್ಲಿದೆ

ಈ ವಿಡಿಯೋವನ್ನು 2 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ, ಬಾತುಕೋಳಿಯು ತನ್ನ ಬಳಿಗೆ ಕಳ್ಳ ಹೆಜ್ಜೆಯನ್ನಿಡುತ್ತಾ ಬರುತ್ತಿದ್ದ ಹುಲಿಯೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿರುವುದನ್ನು ನೋಡಬಹುದು.

ತನ್ನ ಮೇಲೆ ಎರಗಲು ಬಂದ ಹುಲಿಯೊಂದಿಗೆ ಕಣ್ಣಾಮುಚ್ಚಾಲೆ ಆಡಿದ ಬಾತುಕೋಳಿ!; ವಿಡಿಯೋ ಇಲ್ಲಿದೆ
ಬಾತುಕೋಳಿ- ಹುಲಿಯ ವಿಡಿಯೋ
TV9 Web
| Edited By: |

Updated on: Dec 27, 2021 | 9:34 PM

Share

ಇಂಟರ್ನೆಟ್​ನಲ್ಲಿ ಪ್ರಾಣಿ ಮತ್ತು ಪಕ್ಷಿಗಳನ್ನು ಒಳಗೊಂಡಿರುವ ವಿಡಿಯೋಗಳು ಹರಿದಾಡುತ್ತಲೇ ಇರುತ್ತದೆ. ನೆಟ್ಟಿಗರು ಇಂತಹ ವಿಡಿಯೋಗಳನ್ನು ಬಹಳ ಇಷ್ಟಪಟ್ಟು ನೋಡುತ್ತಾರೆ. ಅದೇ ರೀತಿ ಹುಲಿ ಮತ್ತು ಬಾತುಕೋಳಿಯ ವಿಡಿಯೋವೊಂದು ಇಂಟರ್ನೆಟ್​ನಲ್ಲಿ ಎಲ್ಲರ ಗಮನವನ್ನು ಸೆಳೆದಿದೆ. Buitengebieden ಎಂಬ ಟ್ವಿಟ್ಟರ್ ಖಾತೆಯಲ್ಲಿ 46 ಸೆಕೆಂಡುಗಳ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಈ ವಿಡಿಯೋವನ್ನು 2 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ, ಬಾತುಕೋಳಿಯು ತನ್ನ ಬಳಿಗೆ ಕಳ್ಳ ಹೆಜ್ಜೆಯನ್ನಿಡುತ್ತಾ ಬರುತ್ತಿದ್ದ ಹುಲಿಯೊಂದಿಗೆ ಕಣ್ಣಾಮುಚ್ಚಾಲೆ ಆಡುತ್ತಿರುವುದನ್ನು ನೋಡಬಹುದು. ಹುಲಿ ಆ ಬಾತುಕೋಳಿಯ ಮೇಲೆ ದಾಳಿ ನಡೆಸುವಷ್ಟರಲ್ಲಿ ಆ ಬಾತುಕೋಳಿ ನೀರಿನೊಳಗೆ ಧುಮುಕಿತು.

ನಂತರ, ಅದು ಎಲ್ಲೋ ಕೆಳಗಿನಿಂದ ಮೇಲೆ ಬಂದು ಮತ್ತೆ ಮುಖ ತೋರಿಸಿತು. ಇದರಿಂದ ಹುಲಿ ಸಂಪೂರ್ಣವಾಗಿ ಗೊಂದಲಕ್ಕೊಳಗಾಯಿತು.

“ಪ್ಲೇಯಿಂಗ್ ಹೈಡ್ ಅಂಡ್ ಸೀಕ್ (sic),” ಎಂಬ ಶೀರ್ಷಿಕೆ ನೀಡಿ ವೀಡಿಯೊವನ್ನು ಅಪ್​ಲೋಡ್ ಮಾಡಲಾಗಿದೆ.

ಇದನ್ನೂ ಓದಿ: Viral Video: ಕಿಟ್​ಕ್ಯಾಟ್​ ಚಾಕೋಲೇಟ್​ನಿಂದ ಟೊಮ್ಯಾಟೋ ಕಟ್​ ಮಾಡಿದ ಮಹರಾಯ; ಈ ವಿಡಿಯೋ ಮಿಸ್ ಮಾಡಬೇಡಿ!

Viral Video: ಬಾಹ್ಯಾಕಾಶ ಕೇಂದ್ರದಲ್ಲಿ ಗಗನಯಾತ್ರಿಗಳಿಗೆ ಹೇಗೆ ಹೇರ್​ಕಟ್ ಮಾಡ್ತಾರೆ ಗೊತ್ತಾ?; ಇಲ್ಲಿದೆ ವಿಡಿಯೋ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ