AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹದ್ದಿನ ದಾಳಿ; ಮೇಕೆ ಹದ್ದಿನ ಕೈಯಿಂದ ಬಿಡಿಸಿಕೊಳ್ಳಲು ಪಟ್ಟ ಕಷ್ಟ ನೋಡಿ…

ಮೇಕೆಯೊಂದರ ಮೇಲೆ ಭೀಕರ ದಾಳಿ ನಡೆಸಿದ ರಣಬೇಟೆಗಾರ ಹದ್ದು.. ಓಡಿದರೂ, ಪಲ್ಟಿ ಹೊಡೆದರೂ ದಾಳಿಯಿಂದ ತಪ್ಪಿಸಿಕೊಳ್ಳಲಾಗದ ಮೇಕೆ ಏನಾಯ್ತು? ಇಲ್ಲಿದೆ ನೋಡಿ ವಿಡಿಯೋ

Viral Video: ಹದ್ದಿನ ದಾಳಿ; ಮೇಕೆ ಹದ್ದಿನ ಕೈಯಿಂದ ಬಿಡಿಸಿಕೊಳ್ಳಲು ಪಟ್ಟ ಕಷ್ಟ ನೋಡಿ...
ಮೇಕೆಯ ಮೇಲೆ ದಾಳಿ ನಡೆಸಿದ ಹದ್ದು
TV9 Web
| Updated By: Rakesh Nayak Manchi|

Updated on:Aug 20, 2022 | 9:47 AM

Share

ಸಾಮಾಜಿಕ ಮಾಧ್ಯಮವು ವಿಸ್ಮಯವಾದ ವಿಡಿಯೋಗಳಿಗೆ ಹಾಟ್​ಸ್ಪಾಟ್ ಆಗಿವೆ. ನೆಟ್ಟಿಗರನ್ನು ಅಚ್ಚರಿಗೊಳಿಸುವ ಇಂತಹ ವಿಡಿಯೋಗಳು ಆಗಾಗ್ಗೆ ವೈರಲ್ ಪಡೆಯುತ್ತಲೇ ಇರುತ್ತದೆ. ಈ ಹಿಂದೆ ಹದ್ದು ಒಂದು ಕಾಗೆಯ ಮೇಲೆ ದಾಳಿ ನಡೆಸಿದ ವೈರಲ್ ಆಗಿತ್ತು. ಇದೀಗ ತನಗಿಂತಲೂ ದೊಡ್ಡ ಗಾತ್ರವನ್ನು ಹೊಂದಿರುವ ಮೇಕೆಯೊಂದರ ಮೇಲೆ ಭೀಕರವಾಗಿ ದಾಳಿ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ. ಆಕಾಶದಿಂದ ಹಾರಿಕೊಂಡು ಬಂದ ಹದ್ದು ಮೇಕೆಯ ಮೇಲೆ ದಾಳಿ ನಡೆಸಿ ಬೆನ್ನನ್ನು ತನ್ನ ಕೈಗಳಿಂದ ಬಲವಾಗಿ ಹಿಡಿದುಕೊಂಡಿದೆ. ಹದ್ದಿನ ದಾಳಿಯಿಂದ ತಪ್ಪಿಸಿಕೊಳ್ಳಲು ಮೇಕೆ ಬೆಟ್ಟದ ಮೇಲಿಂದ ಕೆಳಗೆ ಓಡಿದರೂ, ಹತ್ತಾರು ಬಾರಿ ಪಲ್ಟಿ ಹೊಡೆದರೂ, ಬಂಡೆಗಲ್ಲಿಗೆ ಹೊಡೆದರೂ ಹದ್ದಿನ ಹಿಡಿತವನ್ನು ತಪ್ಪಿಸಲು ಸಾಧ್ಯವಾಗಿಲ್ಲ. ಆದರೆ ಒಂದಷ್ಟು ದೂರದಲ್ಲಿ ಹೊಡೆದ ಪಲ್ಟಿಯು ಹದ್ದಿನ ಬಿಗಿಯಾದ ಹಿಡಿತವನ್ನು ತಪ್ಪಿತು. ಕ್ಷಣಾರ್ಧದಲ್ಲೇ ದಾಳಿಗೊಳಗಾದ ಮೇಕೆ ಓಡಿಹೋಗುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು. ಈ ಮೇಕೆಯನ್ನ ರಕ್ಷಿಸಲು ಮತ್ತೊಂದು ಮೇಕೆಯೂ ಅದರ ಹಿಂದೆ ಓಡುವುದನ್ನು ವಿಡಿಯೋದಲ್ಲಿ ಕಾಣಬಹುದು.

57 ಸೆಕೆಂಡ್‌ಗಳ ವೀಡಿಯೊವನ್ನು ‘Damnthatsinteresting’ ಸಬ್-ರೆಡ್ಡಿಟ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಸುಮಾರು 7,000 ಅಪ್‌ವೋಟ್‌ಗಳನ್ನು ಪಡೆದುಕೊಂಡಿದೆ. ವೀಡಿಯೊವನ್ನು ವೀಕ್ಷಿಸಿದ ನಂತರ ಬಳಕೆದಾರರು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 am, Sat, 20 August 22

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್