AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹದ್ದಿನ ದಾಳಿ; ಮೇಕೆ ಹದ್ದಿನ ಕೈಯಿಂದ ಬಿಡಿಸಿಕೊಳ್ಳಲು ಪಟ್ಟ ಕಷ್ಟ ನೋಡಿ…

ಮೇಕೆಯೊಂದರ ಮೇಲೆ ಭೀಕರ ದಾಳಿ ನಡೆಸಿದ ರಣಬೇಟೆಗಾರ ಹದ್ದು.. ಓಡಿದರೂ, ಪಲ್ಟಿ ಹೊಡೆದರೂ ದಾಳಿಯಿಂದ ತಪ್ಪಿಸಿಕೊಳ್ಳಲಾಗದ ಮೇಕೆ ಏನಾಯ್ತು? ಇಲ್ಲಿದೆ ನೋಡಿ ವಿಡಿಯೋ

Viral Video: ಹದ್ದಿನ ದಾಳಿ; ಮೇಕೆ ಹದ್ದಿನ ಕೈಯಿಂದ ಬಿಡಿಸಿಕೊಳ್ಳಲು ಪಟ್ಟ ಕಷ್ಟ ನೋಡಿ...
ಮೇಕೆಯ ಮೇಲೆ ದಾಳಿ ನಡೆಸಿದ ಹದ್ದು
TV9 Web
| Edited By: Rakesh Nayak Manchi|

Updated on:Aug 20, 2022 | 9:47 AM

Share

ಸಾಮಾಜಿಕ ಮಾಧ್ಯಮವು ವಿಸ್ಮಯವಾದ ವಿಡಿಯೋಗಳಿಗೆ ಹಾಟ್​ಸ್ಪಾಟ್ ಆಗಿವೆ. ನೆಟ್ಟಿಗರನ್ನು ಅಚ್ಚರಿಗೊಳಿಸುವ ಇಂತಹ ವಿಡಿಯೋಗಳು ಆಗಾಗ್ಗೆ ವೈರಲ್ ಪಡೆಯುತ್ತಲೇ ಇರುತ್ತದೆ. ಈ ಹಿಂದೆ ಹದ್ದು ಒಂದು ಕಾಗೆಯ ಮೇಲೆ ದಾಳಿ ನಡೆಸಿದ ವೈರಲ್ ಆಗಿತ್ತು. ಇದೀಗ ತನಗಿಂತಲೂ ದೊಡ್ಡ ಗಾತ್ರವನ್ನು ಹೊಂದಿರುವ ಮೇಕೆಯೊಂದರ ಮೇಲೆ ಭೀಕರವಾಗಿ ದಾಳಿ ನಡೆಸಿದ ವಿಡಿಯೋ ವೈರಲ್ ಆಗುತ್ತಿದೆ. ಆಕಾಶದಿಂದ ಹಾರಿಕೊಂಡು ಬಂದ ಹದ್ದು ಮೇಕೆಯ ಮೇಲೆ ದಾಳಿ ನಡೆಸಿ ಬೆನ್ನನ್ನು ತನ್ನ ಕೈಗಳಿಂದ ಬಲವಾಗಿ ಹಿಡಿದುಕೊಂಡಿದೆ. ಹದ್ದಿನ ದಾಳಿಯಿಂದ ತಪ್ಪಿಸಿಕೊಳ್ಳಲು ಮೇಕೆ ಬೆಟ್ಟದ ಮೇಲಿಂದ ಕೆಳಗೆ ಓಡಿದರೂ, ಹತ್ತಾರು ಬಾರಿ ಪಲ್ಟಿ ಹೊಡೆದರೂ, ಬಂಡೆಗಲ್ಲಿಗೆ ಹೊಡೆದರೂ ಹದ್ದಿನ ಹಿಡಿತವನ್ನು ತಪ್ಪಿಸಲು ಸಾಧ್ಯವಾಗಿಲ್ಲ. ಆದರೆ ಒಂದಷ್ಟು ದೂರದಲ್ಲಿ ಹೊಡೆದ ಪಲ್ಟಿಯು ಹದ್ದಿನ ಬಿಗಿಯಾದ ಹಿಡಿತವನ್ನು ತಪ್ಪಿತು. ಕ್ಷಣಾರ್ಧದಲ್ಲೇ ದಾಳಿಗೊಳಗಾದ ಮೇಕೆ ಓಡಿಹೋಗುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು. ಈ ಮೇಕೆಯನ್ನ ರಕ್ಷಿಸಲು ಮತ್ತೊಂದು ಮೇಕೆಯೂ ಅದರ ಹಿಂದೆ ಓಡುವುದನ್ನು ವಿಡಿಯೋದಲ್ಲಿ ಕಾಣಬಹುದು.

57 ಸೆಕೆಂಡ್‌ಗಳ ವೀಡಿಯೊವನ್ನು ‘Damnthatsinteresting’ ಸಬ್-ರೆಡ್ಡಿಟ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಸುಮಾರು 7,000 ಅಪ್‌ವೋಟ್‌ಗಳನ್ನು ಪಡೆದುಕೊಂಡಿದೆ. ವೀಡಿಯೊವನ್ನು ವೀಕ್ಷಿಸಿದ ನಂತರ ಬಳಕೆದಾರರು ವಿಭಿನ್ನ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 am, Sat, 20 August 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು