AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಲಿಷ್ಟ ಸಿಂಹವನ್ನೇ ಅಟ್ಟಾಡಿಸಿದ ದೈತ್ಯ ಆನೆ

ಸಾಮಾನ್ಯವಾಗಿ ಆನೆಗಳ ಮೇಲೆ ದಾಳಿ ನಡೆಸುವ ಸಿಂಹದ ಮೇಲೆಯೇ ಆನೆ ದಾಳಿ ನಡೆಸಿರುವುದು ಎಂದಾದರು ನೀವು ಕಂಡಿದ್ದೀರಾ? ಇಲ್ಲವಾಗಿದ್ದರೆ ಈ ವಿಡಿಯೋ ನೋಡಿ.

Viral Video: ಬಲಿಷ್ಟ ಸಿಂಹವನ್ನೇ ಅಟ್ಟಾಡಿಸಿದ ದೈತ್ಯ ಆನೆ
ಸಿಂಹದ ಮೇಲೆ ಆನೆಯ ದಾಳಿ
TV9 Web
| Edited By: |

Updated on:Sep 18, 2022 | 4:46 PM

Share

ಸಿಂಹಗಳು ಆನೆಗಳ ಮೊದಲ ನೈಸರ್ಗಿಕ ಶತ್ರು. ಅವುಗಳ ದೊಡ್ಡ ಗಾತ್ರದ ಕಾರಣದಿಂದಾಗಿ ಇದು ಬೇಟೆಯ ಆದ್ಯತೆಯ ಆಯ್ಕೆಯಾಗಿಲ್ಲದಿದ್ದರೂ ಆನೆಯನ್ನು ಕೊಲ್ಲುವಷ್ಟು ಶಕ್ತಿಶಾಲಿ ಪರಭಕ್ಷಕವಾಗಿರುವ ಸಿಂಹಗಳು ಆನೆಗಳ ಮೇಲೆ ದಾಳಿ ಮಾಡುತ್ತವೆ. ಒಂದು ಆನೆಯನ್ನು ಬೇಟೆಯಾಡಿದರೆ ಸುಮಾರು ದಿನಗಳವರೆಗೆ ಬೇಟೆಯಾಡಬೇಕಾಗಿಲ್ಲ. ಆನೆಗಳು ಸಸ್ಯಾಹಾರಿಗಳು ಮತ್ತು ಸಾಮಾನ್ಯವಾಗಿ ಶಾಂತಿಯುತ ಪ್ರಾಣಿಗಳಾಗಿವೆ. ಆದ್ದರಿಂದ ಅವರು ಇತರ ಪ್ರಾಣಿಗಳ ಮೇಲೆ ದಾಳಿ ಮಾಡುವುದು ಮತ್ತು ಹಾನಿ ಮಾಡುವುದು ಅಪರೂಪದ ಪ್ರಕರಣವಾಗಿದೆ.

ಆನೆಗಳನ್ನೇ ಬೆದರಿಸುವ ಅಥವಾ ಆನೆಗಳ ಮೇಲೆ ದಾಳಿ ಮಾಡುವ ಸಿಂಹವನ್ನೇ ಆನೆಯೊಂದು ಅಟ್ಟಾಡಿಸಿದ್ದನು ಎಂದಾದರು ನೋಡಿದ್ದೀರಾ? ಇಂತಹ ಅಪರೂದಪ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಂಹವೊಂದು ಕುಳಿತುಕೊಂಡಿರುತ್ತದೆ. ಹಿಂದೆಯಿಂದ ಬಂದ ಆನೆಯೊಂದು ಧೂಳೆಬ್ಬಿಸಿಕೊಂಡೇ ಬಂದು ಓಡಿಸುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ದೈತ್ಯ ಆನೆಯು ಹಿಂಬದಿಯಿಂದ ದಾಳಿ ನಡೆಸುವ ವಿಚಾರ ತಿಳಿಯದ ಸಿಂಹ ತಕ್ಷಣಕ್ಕೆ ಹೆದರಿ ಓಡಿ ಹೋಗಿದೆ. ಈ ವಿಡಿಯೋವನ್ನು Animalsinthenaturetoday ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, 122k ವೀಕ್ಷಣೆಗಳನ್ನು ಮತ್ತು 1,600 ಲೈಕ್​ಗಳನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 4:45 pm, Sun, 18 September 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ