AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೋಲ್​​ ಟ್ಯಾಕ್ಸ್​​ ಕಲೆಕ್ಟರ್​​​​ ಗಜರಾಜ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಟೋಲ್​​ ಟ್ಯಾಕ್ಸ್​​ ಕಲೆಕ್ಟರ್​​​​ ಗಜರಾಜ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ
ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆImage Credit source: Twitter
ಅಕ್ಷತಾ ವರ್ಕಾಡಿ
| Edited By: |

Updated on:Mar 09, 2023 | 12:49 PM

Share

ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ. ಟೋಲ್​​​ ಟ್ಯಾಕ್ಸ್ ಕಲೆಕ್ಟರ್​​​ ಬರೀ ಕಬ್ಬು ತುಂಬಿರುವ ಲಾರಿಯನ್ನು ಮಾತ್ರ ಅಡ್ಡ ಗಟ್ಟಿ ಟೋಲ್​ ವಸೂಲಿ ಮಾಡುತ್ತಿದ್ದಾರೆ. ರಸ್ತೆಯಲ್ಲಿ ಓಡಾಡುವ ಬೇರೆ ಯಾವುದೇ ಗಾಡಿಗಳಿಗೂ ತೊಂದರೆ ಇಲ್ಲ. ಹಾಗಿದ್ರೇ ಯಾರಪ್ಪ ಇಂತಹ ಟೋಲ್​​​ ಟ್ಯಾಕ್ಸ್ ಕಲೆಕ್ಟರ್ ಅಂತಾ ನೀವು ಅನ್ಕೊತ್ತೀದ್ದೀರಾ? ಮುದ್ದಾದ ಆನೆಯೊಂದರ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಬ್ಬು ತುಂಬಿಕೊಂಡು ಬಂದ ಲಾರಿಯನ್ನು ದೂರದಿಂದಲೇ ನೋಡಿದ ಆನೆಯೊಂದು ರಸ್ತೆಗೆ ಬಂದು ಲಾರಿಯನ್ನು ನಿಲ್ಲಿಸಿ ತನಗೆ ಬೇಕಾದಷ್ಟು ಕಬ್ಬನ್ನು ಸೊಂಡಿಲಿನಿಂದ ತೆಗೆದು, ತನ್ನ ಪಾಡಿಗೆ ರಸ್ತೆ ಬದಿಗೆ ಬಂದು ತಿನ್ನುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋವನ್ನು ಡಾ ಅಜಯಿತಾ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇತ್ತೀಚೆಗಷ್ಟೇ ಹಂಚಿಕೊಂಡಿದ್ದು, ಜೊತೆಗೆ ಟೋಲ್​​ ಟ್ಯಾಕ್ಸ್​​ ಕಲೆಕ್ಟರ್ ಅನ್ನು ಒಮ್ಮೆ ನೋಡಿ ಎಂದು ವಿಡಿಯೋಗೆ ಕ್ಯಾಪ್ಶನ್‌ ಬರೆದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೀಕ್ಷಣೆ ಗಳಿಸಿದ್ದು, ಸಾಕಷ್ಟು ತಮಾಷೆಯ ಕಾಮೆಂಟ್​​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಟಿಶ್ಯೂ ಪೇಪರ್​​​ನಿಂದ ಈ ರೀತಿ ಗುಲಾಬಿ ತಯಾರಿಸಿ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಮಾರ್ಚ್​ 6 ರಂದು ಪೋಸ್ಟ್​ ಮಾಡಲಾದ ಈ ವಿಡಿಯೋ ಇದೀಗಾಗಲೇ 2ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 1000 ಕ್ಕೂ ಹೆಚ್ಚು ರಿಟ್ವೀಟ್‌ಗಳು ಮತ್ತು 6,000 ಕ್ಕೂ ಹೆಚ್ಚು ಲೈಕ್​ಗಳನ್ನು ಸಂಗ್ರಹಿಸಿದೆ. ವೀಡಿಯೊದ ನಿಖರವಾದ ಸ್ಥಳ ತಿಳಿದಿಲ್ಲವಾದರೂ, ಅಲ್ಲಿ ಹಾಕಲಾಗಿರುವ ಎಚ್ಚರಿಕೆ ಆನೆ ದಾಟುವ ಜಾಗ’ ಎಂಬ ಬೋರ್ಡ್​ನಿಂದ ಈ ಘಟನೆಯು ಥೈಲ್ಯಾಂಡ್‌ನಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳಿಗೆ ಇಲ್ಲಿ ಕ್ಲಿಕ್​ ಮಾಡಿ: 

Published On - 12:48 pm, Thu, 9 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್