AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೋಲ್​​ ಟ್ಯಾಕ್ಸ್​​ ಕಲೆಕ್ಟರ್​​​​ ಗಜರಾಜ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಟೋಲ್​​ ಟ್ಯಾಕ್ಸ್​​ ಕಲೆಕ್ಟರ್​​​​ ಗಜರಾಜ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ
ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆImage Credit source: Twitter
Follow us
ಅಕ್ಷತಾ ವರ್ಕಾಡಿ
| Updated By: Digi Tech Desk

Updated on:Mar 09, 2023 | 12:49 PM

ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ. ಟೋಲ್​​​ ಟ್ಯಾಕ್ಸ್ ಕಲೆಕ್ಟರ್​​​ ಬರೀ ಕಬ್ಬು ತುಂಬಿರುವ ಲಾರಿಯನ್ನು ಮಾತ್ರ ಅಡ್ಡ ಗಟ್ಟಿ ಟೋಲ್​ ವಸೂಲಿ ಮಾಡುತ್ತಿದ್ದಾರೆ. ರಸ್ತೆಯಲ್ಲಿ ಓಡಾಡುವ ಬೇರೆ ಯಾವುದೇ ಗಾಡಿಗಳಿಗೂ ತೊಂದರೆ ಇಲ್ಲ. ಹಾಗಿದ್ರೇ ಯಾರಪ್ಪ ಇಂತಹ ಟೋಲ್​​​ ಟ್ಯಾಕ್ಸ್ ಕಲೆಕ್ಟರ್ ಅಂತಾ ನೀವು ಅನ್ಕೊತ್ತೀದ್ದೀರಾ? ಮುದ್ದಾದ ಆನೆಯೊಂದರ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಬ್ಬು ತುಂಬಿಕೊಂಡು ಬಂದ ಲಾರಿಯನ್ನು ದೂರದಿಂದಲೇ ನೋಡಿದ ಆನೆಯೊಂದು ರಸ್ತೆಗೆ ಬಂದು ಲಾರಿಯನ್ನು ನಿಲ್ಲಿಸಿ ತನಗೆ ಬೇಕಾದಷ್ಟು ಕಬ್ಬನ್ನು ಸೊಂಡಿಲಿನಿಂದ ತೆಗೆದು, ತನ್ನ ಪಾಡಿಗೆ ರಸ್ತೆ ಬದಿಗೆ ಬಂದು ತಿನ್ನುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋವನ್ನು ಡಾ ಅಜಯಿತಾ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇತ್ತೀಚೆಗಷ್ಟೇ ಹಂಚಿಕೊಂಡಿದ್ದು, ಜೊತೆಗೆ ಟೋಲ್​​ ಟ್ಯಾಕ್ಸ್​​ ಕಲೆಕ್ಟರ್ ಅನ್ನು ಒಮ್ಮೆ ನೋಡಿ ಎಂದು ವಿಡಿಯೋಗೆ ಕ್ಯಾಪ್ಶನ್‌ ಬರೆದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೀಕ್ಷಣೆ ಗಳಿಸಿದ್ದು, ಸಾಕಷ್ಟು ತಮಾಷೆಯ ಕಾಮೆಂಟ್​​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಟಿಶ್ಯೂ ಪೇಪರ್​​​ನಿಂದ ಈ ರೀತಿ ಗುಲಾಬಿ ತಯಾರಿಸಿ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಮಾರ್ಚ್​ 6 ರಂದು ಪೋಸ್ಟ್​ ಮಾಡಲಾದ ಈ ವಿಡಿಯೋ ಇದೀಗಾಗಲೇ 2ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 1000 ಕ್ಕೂ ಹೆಚ್ಚು ರಿಟ್ವೀಟ್‌ಗಳು ಮತ್ತು 6,000 ಕ್ಕೂ ಹೆಚ್ಚು ಲೈಕ್​ಗಳನ್ನು ಸಂಗ್ರಹಿಸಿದೆ. ವೀಡಿಯೊದ ನಿಖರವಾದ ಸ್ಥಳ ತಿಳಿದಿಲ್ಲವಾದರೂ, ಅಲ್ಲಿ ಹಾಕಲಾಗಿರುವ ಎಚ್ಚರಿಕೆ ಆನೆ ದಾಟುವ ಜಾಗ’ ಎಂಬ ಬೋರ್ಡ್​ನಿಂದ ಈ ಘಟನೆಯು ಥೈಲ್ಯಾಂಡ್‌ನಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳಿಗೆ ಇಲ್ಲಿ ಕ್ಲಿಕ್​ ಮಾಡಿ: 

Published On - 12:48 pm, Thu, 9 March 23

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!