AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೋಲ್​​ ಟ್ಯಾಕ್ಸ್​​ ಕಲೆಕ್ಟರ್​​​​ ಗಜರಾಜ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.

Viral Video: ಟೋಲ್​​ ಟ್ಯಾಕ್ಸ್​​ ಕಲೆಕ್ಟರ್​​​​ ಗಜರಾಜ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ
ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆImage Credit source: Twitter
ಅಕ್ಷತಾ ವರ್ಕಾಡಿ
| Updated By: Digi Tech Desk|

Updated on:Mar 09, 2023 | 12:49 PM

Share

ಕಬ್ಬು ತಿನ್ನಲು ಲಾರಿಯೊಂದನ್ನು ಅಡ್ಡಗಟ್ಟಿದ ಆನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ. ಟೋಲ್​​​ ಟ್ಯಾಕ್ಸ್ ಕಲೆಕ್ಟರ್​​​ ಬರೀ ಕಬ್ಬು ತುಂಬಿರುವ ಲಾರಿಯನ್ನು ಮಾತ್ರ ಅಡ್ಡ ಗಟ್ಟಿ ಟೋಲ್​ ವಸೂಲಿ ಮಾಡುತ್ತಿದ್ದಾರೆ. ರಸ್ತೆಯಲ್ಲಿ ಓಡಾಡುವ ಬೇರೆ ಯಾವುದೇ ಗಾಡಿಗಳಿಗೂ ತೊಂದರೆ ಇಲ್ಲ. ಹಾಗಿದ್ರೇ ಯಾರಪ್ಪ ಇಂತಹ ಟೋಲ್​​​ ಟ್ಯಾಕ್ಸ್ ಕಲೆಕ್ಟರ್ ಅಂತಾ ನೀವು ಅನ್ಕೊತ್ತೀದ್ದೀರಾ? ಮುದ್ದಾದ ಆನೆಯೊಂದರ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕಬ್ಬು ತುಂಬಿಕೊಂಡು ಬಂದ ಲಾರಿಯನ್ನು ದೂರದಿಂದಲೇ ನೋಡಿದ ಆನೆಯೊಂದು ರಸ್ತೆಗೆ ಬಂದು ಲಾರಿಯನ್ನು ನಿಲ್ಲಿಸಿ ತನಗೆ ಬೇಕಾದಷ್ಟು ಕಬ್ಬನ್ನು ಸೊಂಡಿಲಿನಿಂದ ತೆಗೆದು, ತನ್ನ ಪಾಡಿಗೆ ರಸ್ತೆ ಬದಿಗೆ ಬಂದು ತಿನ್ನುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಈ ವಿಡಿಯೋವನ್ನು ಡಾ ಅಜಯಿತಾ ಎಂಬವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಇತ್ತೀಚೆಗಷ್ಟೇ ಹಂಚಿಕೊಂಡಿದ್ದು, ಜೊತೆಗೆ ಟೋಲ್​​ ಟ್ಯಾಕ್ಸ್​​ ಕಲೆಕ್ಟರ್ ಅನ್ನು ಒಮ್ಮೆ ನೋಡಿ ಎಂದು ವಿಡಿಯೋಗೆ ಕ್ಯಾಪ್ಶನ್‌ ಬರೆದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಕಷ್ಟು ವೀಕ್ಷಣೆ ಗಳಿಸಿದ್ದು, ಸಾಕಷ್ಟು ತಮಾಷೆಯ ಕಾಮೆಂಟ್​​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಟಿಶ್ಯೂ ಪೇಪರ್​​​ನಿಂದ ಈ ರೀತಿ ಗುಲಾಬಿ ತಯಾರಿಸಿ, ಇಲ್ಲಿದೆ ನೋಡಿ ವೈರಲ್​​ ವಿಡಿಯೋ

ಮಾರ್ಚ್​ 6 ರಂದು ಪೋಸ್ಟ್​ ಮಾಡಲಾದ ಈ ವಿಡಿಯೋ ಇದೀಗಾಗಲೇ 2ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. 1000 ಕ್ಕೂ ಹೆಚ್ಚು ರಿಟ್ವೀಟ್‌ಗಳು ಮತ್ತು 6,000 ಕ್ಕೂ ಹೆಚ್ಚು ಲೈಕ್​ಗಳನ್ನು ಸಂಗ್ರಹಿಸಿದೆ. ವೀಡಿಯೊದ ನಿಖರವಾದ ಸ್ಥಳ ತಿಳಿದಿಲ್ಲವಾದರೂ, ಅಲ್ಲಿ ಹಾಕಲಾಗಿರುವ ಎಚ್ಚರಿಕೆ ಆನೆ ದಾಟುವ ಜಾಗ’ ಎಂಬ ಬೋರ್ಡ್​ನಿಂದ ಈ ಘಟನೆಯು ಥೈಲ್ಯಾಂಡ್‌ನಲ್ಲಿ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳಿಗೆ ಇಲ್ಲಿ ಕ್ಲಿಕ್​ ಮಾಡಿ: 

Published On - 12:48 pm, Thu, 9 March 23

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್