AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಆನೆ ಎಷ್ಟು ಪ್ರಯತ್ನಿಸಿದ್ರೂ ಮರಿ ಆನೆಯನ್ನು ನಿದ್ದೆಯಿಂದ ಎದ್ದೇಳಿಸಲು ಆಗ್ತಾನೇ ಇಲ್ಲ; ಮುಂದೇನಾಗತ್ತೆ ನೋಡಿ

Viral Video: ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಕೆಲವು ವಿಡಿಯೋಗಳು ಮೆಚ್ಚುವಂತಿರುತ್ತವೆ. ಅದರಲ್ಲಿಯೂ ಸಹ ಪ್ರಾಣಿಗಳ ತುಂಟಾಟದ ದೃಶ್ಯಗಳು ಹೆಚ್ಚು ಇಷ್ಟವಾಗುತ್ತವೆ.

ತಾಯಿ ಆನೆ ಎಷ್ಟು ಪ್ರಯತ್ನಿಸಿದ್ರೂ ಮರಿ ಆನೆಯನ್ನು ನಿದ್ದೆಯಿಂದ ಎದ್ದೇಳಿಸಲು ಆಗ್ತಾನೇ ಇಲ್ಲ; ಮುಂದೇನಾಗತ್ತೆ ನೋಡಿ
ತಾಯಿ ಆನೆ ಎಷ್ಟು ಪ್ರಯತ್ನಿಸಿದ್ರೂ ಮರಿ ಆನೆಯನ್ನು ನಿದ್ದೆಯಿಂದ ಎದ್ದೇಳಿಸಲು ಆಗ್ತಾನೇ ಇಲ್ಲ
TV9 Web
| Edited By: |

Updated on:Sep 19, 2021 | 9:32 AM

Share

ತಾಯಿ ಆನೆ ತನ್ನ ಮರಿಯನ್ನು ನಿದ್ದೆಯಿಂದ ಎದ್ದೇಳಿಸುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನ್ನ ಮರಿ ಎದ್ದೇಳುವಂತೆ ತಾಯಿ ಆನೆ ತುಂಬಾ ಪ್ರಯತ್ನ ಪಡುತ್ತಿದೆ. ಆದರೂ ಸಹ ಮರಿ ಆನೆ ಮಾತ್ರ ನಿದ್ದೆಯಿಂದ ಎದ್ದೇಳುತ್ತಲೇ ಇಲ್ಲ. ದೀರ್ಘ ನಿದ್ದೆಯಲ್ಲಿರುವ ಆನೆ ಮರಿಯ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಕೆಲವು ವಿಡಿಯೋಗಳು ಮೆಚ್ಚುವಂತಿರುತ್ತವೆ. ಅದರಲ್ಲಿಯೂ ಸಹ ಪ್ರಾಣಿಗಳ ತುಂಟಾಟದ ದೃಶ್ಯಗಳು ಹೆಚ್ಚು ಇಷ್ಟವಾಗುತ್ತವೆ. ಅಂಥಹುದೇ ದೃಶ್ಯ ಇದಾಗಿದ್ದು, ನೆಟ್ಟಿಗರು ಇಷ್ಟಪಟ್ಟಿದ್ದಾರೆ.

ಗಾಢ ನಿದ್ದೆಯಲ್ಲಿದ್ದ ಅನೆ ಮರಿಯನ್ನು ಎದ್ದೇಳಿಸಲು ತಾಯಿ ಆನೆ ಪ್ರಯತ್ನ ಪಡುತ್ತಿದೆ. ಆದರೂ ಸಹ ಮರಿ ಆನೆಗೆ ಎಚ್ಚರವೇ ಆಗುತ್ತಿಲ್ಲ. ತನ್ನ ಸೊಂಡಿಲಿನಿಂದ ಮರಿಯನ್ನು ಎದ್ದೇಳಿಸಲು ಪ್ರಯತ್ನಿಸುತ್ತಿದೆ. ಆಮೇಲೆಯೂ ಮರಿ ಆನೆ ಎಚ್ಚರಗೊಳ್ಳಲಿಲ್ಲ. ದೂರದಲ್ಲೆಲ್ಲೋ ಇದ್ದ ಕೀಪರ್ ಬಂದು ಮರಿ ಆನೆಯನ್ನು ಎದ್ದೇಳಿಸಿದ್ದಾನೆ. ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಈ ವಿಡಿಯೋ ತುಂಬಾ ಹಳೇಯದ್ದು, 2017ರಲ್ಲಿ ಸೆರೆ ಹಿಡಿದ ದೃಶ್ಯ. ಆದರೆ ಇತ್ತೀಚೆಗೆ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ದೃಶ್ಯ 383 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

Viral Video: ವೈರಲ್ ಆಗಲು ನಡು ರಸ್ತೆಯಲ್ಲಿ ಮೈ ಬಳುಕಿಸಿದ ಯುವತಿ

Viral Video: ನೀರು ಕಂಡು ಖುಷಿಯಾಗಿ ಆಟವಾಡುತ್ತಾ ಈಜು ಕಲಿತ ನಾಯಿ ಮರಿಗಳ ಕ್ಯೂಟ್ ವಿಡಿಯೋ ವೈರಲ್

(Viral video Elephant mother to tried wake up her baby from sleep video watch what happened next)

Published On - 9:31 am, Sun, 19 September 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ