AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಆನೆ ಎಷ್ಟು ಪ್ರಯತ್ನಿಸಿದ್ರೂ ಮರಿ ಆನೆಯನ್ನು ನಿದ್ದೆಯಿಂದ ಎದ್ದೇಳಿಸಲು ಆಗ್ತಾನೇ ಇಲ್ಲ; ಮುಂದೇನಾಗತ್ತೆ ನೋಡಿ

Viral Video: ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಕೆಲವು ವಿಡಿಯೋಗಳು ಮೆಚ್ಚುವಂತಿರುತ್ತವೆ. ಅದರಲ್ಲಿಯೂ ಸಹ ಪ್ರಾಣಿಗಳ ತುಂಟಾಟದ ದೃಶ್ಯಗಳು ಹೆಚ್ಚು ಇಷ್ಟವಾಗುತ್ತವೆ.

ತಾಯಿ ಆನೆ ಎಷ್ಟು ಪ್ರಯತ್ನಿಸಿದ್ರೂ ಮರಿ ಆನೆಯನ್ನು ನಿದ್ದೆಯಿಂದ ಎದ್ದೇಳಿಸಲು ಆಗ್ತಾನೇ ಇಲ್ಲ; ಮುಂದೇನಾಗತ್ತೆ ನೋಡಿ
ತಾಯಿ ಆನೆ ಎಷ್ಟು ಪ್ರಯತ್ನಿಸಿದ್ರೂ ಮರಿ ಆನೆಯನ್ನು ನಿದ್ದೆಯಿಂದ ಎದ್ದೇಳಿಸಲು ಆಗ್ತಾನೇ ಇಲ್ಲ
TV9 Web
| Edited By: |

Updated on:Sep 19, 2021 | 9:32 AM

Share

ತಾಯಿ ಆನೆ ತನ್ನ ಮರಿಯನ್ನು ನಿದ್ದೆಯಿಂದ ಎದ್ದೇಳಿಸುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತನ್ನ ಮರಿ ಎದ್ದೇಳುವಂತೆ ತಾಯಿ ಆನೆ ತುಂಬಾ ಪ್ರಯತ್ನ ಪಡುತ್ತಿದೆ. ಆದರೂ ಸಹ ಮರಿ ಆನೆ ಮಾತ್ರ ನಿದ್ದೆಯಿಂದ ಎದ್ದೇಳುತ್ತಲೇ ಇಲ್ಲ. ದೀರ್ಘ ನಿದ್ದೆಯಲ್ಲಿರುವ ಆನೆ ಮರಿಯ ವಿಡಿಯೋ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಕೆಲವು ವಿಡಿಯೋಗಳು ಮೆಚ್ಚುವಂತಿರುತ್ತವೆ. ಅದರಲ್ಲಿಯೂ ಸಹ ಪ್ರಾಣಿಗಳ ತುಂಟಾಟದ ದೃಶ್ಯಗಳು ಹೆಚ್ಚು ಇಷ್ಟವಾಗುತ್ತವೆ. ಅಂಥಹುದೇ ದೃಶ್ಯ ಇದಾಗಿದ್ದು, ನೆಟ್ಟಿಗರು ಇಷ್ಟಪಟ್ಟಿದ್ದಾರೆ.

ಗಾಢ ನಿದ್ದೆಯಲ್ಲಿದ್ದ ಅನೆ ಮರಿಯನ್ನು ಎದ್ದೇಳಿಸಲು ತಾಯಿ ಆನೆ ಪ್ರಯತ್ನ ಪಡುತ್ತಿದೆ. ಆದರೂ ಸಹ ಮರಿ ಆನೆಗೆ ಎಚ್ಚರವೇ ಆಗುತ್ತಿಲ್ಲ. ತನ್ನ ಸೊಂಡಿಲಿನಿಂದ ಮರಿಯನ್ನು ಎದ್ದೇಳಿಸಲು ಪ್ರಯತ್ನಿಸುತ್ತಿದೆ. ಆಮೇಲೆಯೂ ಮರಿ ಆನೆ ಎಚ್ಚರಗೊಳ್ಳಲಿಲ್ಲ. ದೂರದಲ್ಲೆಲ್ಲೋ ಇದ್ದ ಕೀಪರ್ ಬಂದು ಮರಿ ಆನೆಯನ್ನು ಎದ್ದೇಳಿಸಿದ್ದಾನೆ. ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ಈ ವಿಡಿಯೋ ತುಂಬಾ ಹಳೇಯದ್ದು, 2017ರಲ್ಲಿ ಸೆರೆ ಹಿಡಿದ ದೃಶ್ಯ. ಆದರೆ ಇತ್ತೀಚೆಗೆ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ದೃಶ್ಯ 383 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ.

ಇದನ್ನೂ ಓದಿ:

Viral Video: ವೈರಲ್ ಆಗಲು ನಡು ರಸ್ತೆಯಲ್ಲಿ ಮೈ ಬಳುಕಿಸಿದ ಯುವತಿ

Viral Video: ನೀರು ಕಂಡು ಖುಷಿಯಾಗಿ ಆಟವಾಡುತ್ತಾ ಈಜು ಕಲಿತ ನಾಯಿ ಮರಿಗಳ ಕ್ಯೂಟ್ ವಿಡಿಯೋ ವೈರಲ್

(Viral video Elephant mother to tried wake up her baby from sleep video watch what happened next)

Published On - 9:31 am, Sun, 19 September 21

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ