AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೊಂಡಿಲಿನಿಂದ ನೀರಿನ ಪೈಪ್ ಹಿಡಿದು ಸ್ನಾನ ಮಾಡುತ್ತಿರುವ ಆನೆಯ ವಿಡಿಯೋ ಇಲ್ಲಿದೆ ನೋಡಿ

ಇಲ್ಲೊಂದು ಗಜರಾಜ ತಾನಾಗಿಯೇ ಸೊಂಡಿಲಿನ ಸಹಾಯದಿಂದ ಸ್ನಾನ ಮಾಡುತ್ತಿರುವ ವಿಡಿಯೋ ಕಾಣಬಹುದು. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

Viral Video: ಸೊಂಡಿಲಿನಿಂದ ನೀರಿನ ಪೈಪ್ ಹಿಡಿದು ಸ್ನಾನ ಮಾಡುತ್ತಿರುವ ಆನೆಯ ವಿಡಿಯೋ ಇಲ್ಲಿದೆ ನೋಡಿ
ಆನೆಯ ವೈರಲ್​​ ವಿಡಿಯೋ Image Credit source: Twitter
ಅಕ್ಷತಾ ವರ್ಕಾಡಿ
|

Updated on:Mar 12, 2023 | 1:35 PM

Share

ಅಯ್ಯೋ ವಿಷರೀತ ಸೆಕೆ, ಮೈಯೆಲ್ಲಾ ಬೆವರು ಈ ಮಾತು ಇತ್ತೀಚೆಗೆ ಕೇಳಿ ಬರುತ್ತಿದ್ದು, ಅಷ್ಟರ ಮಟ್ಟಿಗೆ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಕೇವಲ ಮನುಷ್ಯರ ಸಮಸ್ಯೆ ಮಾತ್ರವಲ್ಲ, ಪ್ರಾಣಿಗಳಲ್ಲಿಯೂ ನೀವು ಕಾಣಬಹುದು. ಇದಕ್ಕೊಂದು ಉತ್ತಮ ನಿದರ್ಶನ ಎನ್ನುವಂತೆ ಇಲ್ಲೊಂದು ಗಜರಾಜ ತಾನಾಗಿಯೇ ಸೊಂಡಿಲಿನ ಸಹಾಯದಿಂದ ಸ್ನಾನ ಮಾಡುತ್ತಿರುವ ವಿಡಿಯೋ ಕಾಣಬಹುದು. ಈ ವಿಡಿಯೋ ಇದೀಗಾ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ.

ನಿನ್ನೆ(ಮಾರ್ಚ್​ 11) ಟ್ವಿಟರ್​​ ಖಾತೆಯಲ್ಲಿ ಪೋಸ್ಟ್​​ ಮಾಡಲಾದ ವಿಡಿಯೋ 24 ಗಂಟೆಗಳಲ್ಲಿಯೇ ಲಕ್ಷಾಂತರ ಜನರ ಮನಗೆದ್ದಿದೆ. 10ಸಾವಿರ ಲೈಕ್​​ಗಳು, 2 ಸಾವಿರ ರೀಟ್ವೀಟ್​​​ ಪಡೆದುಕೊಂಡಿದೆ. ಆನೆ ಸ್ನಾನ ಮಾಡುವ ಮುದ್ದಾದ ವಿಡಿಯೋ ಇಲ್ಲಿದೆ ನೋಡಿ.

ಇದನ್ನೂ ಓದಿ: ವಿಷಕಾರಿ ಹಾವಿನಿಂದ ಮಾಲೀಕನನ್ನು ರಕ್ಷಿಸಿದ ನಾಯಿ, ನೆಟ್ಟಿಗರಿಂದ ಪ್ರಶಂಸೆಯ ಸುರಿಮಳೆ

ಐಎಫ್‌ಎಸ್ ಅಧಿಕಾರಿ ಸುಸಂತ್ ನಂದಾ ಅವರು ಈ ವೀಡಿಯೊವನ್ನು ಟ್ವಿಟರ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕಾಡು ಪ್ರಾಣಿಗಳನ್ನು ನಾಡಿನಲ್ಲಿ ಬಂಧಿಸಿಡುವುದರ ಬಗ್ಗೆ ನನ್ನ ಬೆಂಬಲವಿಲ್ಲ. ಆದರೆ ಈ ಮುದ್ದಾದ ವಿಡಿಯೋ, ಆನೆಯ ಬುದ್ಧಿವಂತಿಕೆ ನನ್ನ ಮನಸ್ಸನ್ನು ಗೆದ್ದಿದೆ ಎಂದು ಅವರು ಕ್ಯಾಪ್ಶನ್​​​ ಬರೆದುಕೊಂಡಿದ್ದಾರೆ. ಆನೆಯು ಯಾವುದೇ ಮಾನವನ ಸಹಾಯವಿಲ್ಲದೆ ತನ್ನ ದೇಹದ ಭಾಗಗಳಿಗೆ ನೀರನ್ನು ಸಿಂಪಡಿಸುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 1:35 pm, Sun, 12 March 23

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್