AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು

Shocking Video: ಚಿರತೆ ಸಂತಾನೋತ್ಪತ್ತಿ ಕೇಂದ್ರದಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿರುವ ಡಾಲ್ಫ್ ವೋಲ್ಕರ್ ಚಿರತೆಗಳ ಫ್ಯಾಮಿಲಿ ಜೊತೆ ಆರಾಮಾಗಿ ಮಲಗಿರುವುದನ್ನು ವಿಡಿಯೋದಲ್ಲಿ ನೋಡಬಹುದು.

Viral Video: ಮೂರು ಚಿರತೆಗಳನ್ನು ತಬ್ಬಿ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್; ತಬ್ಬಿಬ್ಬಾದ ನೆಟ್ಟಿಗರು
ಚಿರತೆಗಳೊಂದಿಗೆ ಮಲಗಿದ ವ್ಯಕ್ತಿಯ ವಿಡಿಯೋ ವೈರಲ್
TV9 Web
| Edited By: |

Updated on: Mar 24, 2022 | 2:14 PM

Share

ಕಾಡು ಪ್ರಾಣಿಗಳು ಎಷ್ಟೇ ಅಮಾಯಕವಾಗಿ ಕಂಡರೂ ಹತ್ತಿರಕ್ಕೆ ಹೋದಾಗ ಅದರಿಂದ ಅಪಾಯಗಳು ಉಂಟಾಗುವ ಸಾಧ್ಯತೆಗಳೇ ಹೆಚ್ಚು. ಅದರಲ್ಲೂ ಹುಲಿ (Tiger), ಚಿರತೆಯಂತಹ (Leopard) ಕ್ರೂರ ಪ್ರಾಣಿಗಳೇನಾದರೂ ದೂರದಲ್ಲಿ ಕಂಡರೂ ಸಾಕು ಎಷ್ಟೋ ಜನರ ಹೃದಯ ಬಾಯಿಗೆ ಬಂದಿರುತ್ತದೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮೂರು ಚಿರತೆಗಳ ಜೊತೆ ಹಾಯಾಗಿ ಮಲಗಿ, ನಿದ್ರಿಸುತ್ತಿದ್ದಾನೆ. ಚಿರತೆಗಳನ್ನು ತಬ್ಬಿಕೊಂಡು ಹಾಯಾಗಿ ಬೆಡ್​ಶೀಟ್ ಹೊದ್ದು ಮಲಗಿರುವ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈ ವೀಡಿಯೊವನ್ನು 2019ರಲ್ಲಿ ದಕ್ಷಿಣ ಆಫ್ರಿಕಾದ ಬ್ಲೋಮ್‌ಫಾಂಟೈನ್‌ನಲ್ಲಿರುವ ಚಿರತೆ ಸಂತಾನೋತ್ಪತ್ತಿ ಕೇಂದ್ರದಲ್ಲಿ ಚಿತ್ರೀಕರಿಸಲಾಗಿದೆ. ಚಿರತೆ ಸಂತಾನೋತ್ಪತ್ತಿ ಕೇಂದ್ರದಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿರುವ ಡಾಲ್ಫ್ ವೋಲ್ಕರ್ ಚಿರತೆಗಳ ಫ್ಯಾಮಿಲಿ ಜೊತೆ ಆರಾಮಾಗಿ ಮಲಗಿರುವುದನ್ನು ವಿಡಿಯೋದಲ್ಲಿ ನೋಡಬಹುದು.

ಈ ವೀಡಿಯೊದ ವಿವರಣೆಯ ಪ್ರಕಾರ, ವೋಲ್ಕರ್ ಅವರು ದಕ್ಷಿಣ ಆಫ್ರಿಕಾದಲ್ಲಿ ಚಿರತೆಯ ಸಂತಾನೋತ್ಪತ್ತಿ ಕೇಂದ್ರವಾದ ‘ದಿ ಚೀತಾ ಎಕ್ಸ್‌ಪೀರಿಯೆನ್ಸ್’ ನಲ್ಲಿ ನಡೆಸಿದ ಪ್ರಯೋಗವಾಗಿದೆ. ಅಲ್ಲಿ ಅವರು ಮೂರು ಚಿರತೆಗಳೊಂದಿಗೆ ಮಲಗಿ ರಾತ್ರಿಗಳನ್ನು ಕಳೆಯಲು ವಿಶೇಷ ಅನುಮತಿಯನ್ನು ಪಡೆದಿದ್ದರು.

ಅಂದಹಾಗೆ, ಈ ಚಿರತೆಗಳಲ್ಲೆವೂ ಸಾಕಷ್ಟು ಪಳಗಿದ ಚಿರತೆಗಳಾಗಿದ್ದು, ತಂದೆ-ತಾಯಿ, ಮಗ ಚಿರತೆಗಳನ್ನು ಆ ವ್ಯಕ್ತಿ ತಬ್ಬಿಕೊಂಡು ಮಲಗಿದ್ದಾನೆ. ಸದ್ಯದಲ್ಲಿಯೇ ಈ ಚಿರತೆಗಳಲ್ಲಿ ಒಂದನ್ನು ಸಂರಕ್ಷಿತ ಕಾಡಿಗೆ ಬಿಡುವ ಯೋಜನೆ ಇದೆ. ಈ ಮೂವರೊಂದಿಗೆ ನನ್ನ ರಾತ್ರಿಗಳನ್ನು ಕಳೆಯಲು ನನಗೆ ವಿಶೇಷ ಅನುಮತಿಯನ್ನು ನೀಡಲಾಯಿತು. ನಾನು ಈ ಚಿರತೆಗಳೊಂದಿಗೆ ಅನ್ಯೋನ್ಯ ಸಂಬಂಧ ಹೊಂದಿದ್ದರಿಂದ ಅವುಗಳೊಂದಿಗೆ ಒಂದೆರಡು ದಿನ ಕಳೆಯಲು ನನಗೆ ವಿಶೇಷ ಅನುಮತಿ ನೀಡಲಾಯಿತು ಎಂದು ವೋಲ್ಕರ್ ಹೇಳಿದ್ದಾರೆ.

ಇದನ್ನೂ ಓದಿ: Shocking Video: ಬೆಂಜ್ ಕಾರ್ಖಾನೆಗೆ ಚಿರತೆ ಮರಿಯ ಸರ್​ಪ್ರೈಸ್​ ವಿಸಿಟ್!; 6 ಗಂಟೆ ಸತಾಯಿಸಿದ ಚಿರತೆಯ ವಿಡಿಯೋ ವೈರಲ್

Shocking News: ಹೊಲದಲ್ಲಿ ಚಿರತೆಯೊಂದಿಗೆ ಹೋರಾಡಿ ಮೊಮ್ಮಗಳನ್ನು ಕಾಪಾಡಿದ ಅಜ್ಜಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್