AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉದ್ಯೋಗಿಗಳಿಗೆ ಮಲಗಲು ವಿಶೇಷ ಕೊಠಡಿ,ಜೊತೆಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಈ ಕಂಪೆನಿ

ಇತ್ತೀಚೆಗೆ ಮೈಕ್ರೋಸಾಫ್ಟ್ ಉದ್ಯೋಗಿಗಳ ಗುಂಪು ಹೈದರಾಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಫುಡ್ ಕೋರ್ಟ್ನಿಂದ ಹಿಡಿದು ಉದ್ಯೋಗಿಗಳಿಗೆ ವಿಶ್ರಾಂತಿ ಪಡೆಯಲು ವಿಶೇಷ ಮಲಗುವ ಕೋಣೆಯ ವರೆಗೆ ಎಲ್ಲಾ ಸೌಲಭ್ಯಗಳಿವೆ

Viral Video: ಉದ್ಯೋಗಿಗಳಿಗೆ ಮಲಗಲು ವಿಶೇಷ ಕೊಠಡಿ,ಜೊತೆಗೆ ಹಲವು ಸೌಲಭ್ಯಗಳನ್ನು ನೀಡುತ್ತಿದೆ ಈ ಕಂಪೆನಿ
Viral VideoImage Credit source: instagram
ಅಕ್ಷತಾ ವರ್ಕಾಡಿ
|

Updated on: Feb 17, 2024 | 1:04 PM

Share

ರಜಾದಿನಗಳಲ್ಲಿಯೂ ಕೆಲಸ ಮಾಡಬೇಕು, ಕಡಿಮೆ ಸಂಬಳ. ಒಮ್ಮೆ ಈ ಕಂಪೆನಿ ಬಿಟ್ಟು ಎಲ್ಲಾದರೊಂದು ಒಳ್ಳೆಯ ಕಂಪೆನಿ ಸೇರಿ, ಹೆಚ್ಚು ಸಂಬಳ ಪಡೆಯಬೇಕು ಎಂಬುದು ಸಾಕಷ್ಟು ಜನರ ಕನಸು. ನಿಮ್ಮ ಕನಸ್ಸಿಗೆ ತಕ್ಕಂತೆ ಸಕಲ ಸೌಲಭ್ಯಗಳನ್ನು ಒದಗಿಸುವ ಕಂಪೆನಿಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ತಮ್ಮ ಕಚೇರಿಯಲ್ಲಿ ಯಾವ ರೀತಿಯ ಸೌಲಭ್ಯಗಳು ಇರುತ್ತವೆ ಎಂಬುದನ್ನು ವಿಡಿಯೋದ ಮೂಲಕ ಅಲ್ಲಿನ ಉದ್ಯೋಗಿಗಳು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಸಾಕಷ್ಟು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಉದ್ಯೋಗಿಗಳಿಗೆ ಇಷ್ಟೆಲ್ಲಾ ಸೌಲಭ್ಯಗಳನ್ನು ನೀಡುತ್ತಿರುವ ಈ ಕಂಪೆನಿಯೇ ಮೈಕ್ರೋಸಾಫ್ಟ್. ಮೈಕ್ರೋಸಾಫ್ಟ್ ಪ್ರಪಂಚದಾದ್ಯಂತ ಅನೇಕ ಶಾಖೆಗಳನ್ನು ಹೊಂದಿದೆ. ಇದಲ್ಲದೇ ಭಾರತದಲ್ಲಿಯೂ ಹಲವಾರು ಕಂಪನಿಗಳನ್ನು ಹೊಂದಿದೆ. ಇತ್ತೀಚೆಗೆ ಮೈಕ್ರೋಸಾಫ್ಟ್ ಉದ್ಯೋಗಿಗಳ ಗುಂಪು ಹೈದರಾಬಾದ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಫುಡ್ ಕೋರ್ಟ್ನಿಂದ ಹಿಡಿದು ಉದ್ಯೋಗಿಗಳಿಗೆ ವಿಶ್ರಾಂತಿಯನ್ನು ಪಡೆಯಲು ವಿಶೇಷ ಮಲಗುವ ಕೋಣೆಯ ವರೆಗೆ ಎಷ್ಟೆಲ್ಲಾ ಸೌಲಭ್ಯಗಳಿವೆ ಎಂಬುದನ್ನು ವಿಡಿಯೋದಲ್ಲಿ ಚಿತ್ರೀಕರಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

@twosisterslivingtheirlife ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಇಲ್ಲಿಯವರೆಗೆ 3.8 ಮಿಲಿಯನ್​​ ಅಂದರೆ 38 ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ. ಎರಡು ಲಕ್ಷಕ್ಕೂ ಹೆಚ್ಚು ಜನರು ವಿಡಿಯೋ ಲೈಕ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ