AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಯನ್ನು ಲೆಕ್ಕಿಸದೇ ದೇಶಕ್ಕಾಗಿ 5,000 ಮೀಟರ್ ಓಟ ಪೂರ್ಣಗೊಳಿಸಿದ ಗಟ್ಟಿಗಿತ್ತಿ

ಓಟಗಾರ್ತಿ ಸುರಿಯುತ್ತಿರುವ ಮಳೆಯಲ್ಲಿ 5 ಸಾವಿರ ಮೀಟರ್​​ ದೂರ ಓಡಿರುವ ವೀಡಿಯೊ ವೈರಲ್ ಆಗಿದೆ. ಈ ವೀಡಿಯೊ ಅನೇಕರ ಗಮನ ಸೆಳೆದಿದೆ.

Viral Video: ಮಳೆಯನ್ನು ಲೆಕ್ಕಿಸದೇ ದೇಶಕ್ಕಾಗಿ 5,000 ಮೀಟರ್ ಓಟ ಪೂರ್ಣಗೊಳಿಸಿದ ಗಟ್ಟಿಗಿತ್ತಿ
ವೈರಲ್​​ ವೀಡಿಯೊ
ಅಕ್ಷಯ್​ ಪಲ್ಲಮಜಲು​​
|

Updated on:May 18, 2023 | 3:37 PM

Share

ಕ್ರೀಡೆ ಎನ್ನುವುದು ಒಂದು ತಪಸ್ಸು, ಅದನ್ನು ಸಾಧಿಸುವುದು ಸುಲಭದ ಮಾತಲ್ಲ. ಅದಕ್ಕೆ ಅಷ್ಟೇ ಪರಿಶ್ರಮ ಬೇಕು. ಅದನ್ನು ಛಲದಿಂದ ಸಾಧಿಸಬೇಕು ಎಂಬುದಕ್ಕೆ ಈ ವೀಡಿಯೊ ಸಾಕ್ಷಿ ನೋಡಿ. ಹೌದು ಕಾಂಬೋಡಿಯಾದ ಓಟಗಾರ್ತಿಯೊಬ್ಬರು ಮಳೆಯನ್ನು ಲೆಕ್ಕಿಸದೇ ಹಠವನ್ನು ಸಾಧಿಸಿರುವ ವೀಡಿಯೊ ವೈರಲ್​ ಆಗಿದೆ. ಈ ಓಟಗಾರ್ತಿ ಸುರಿಯುತ್ತಿರುವ ಮಳೆಯಲ್ಲಿ 5 ಸಾವಿರ ಮೀಟರ್​​ ದೂರ ಓಡುತ್ತಿರುವ ವೀಡಿಯೊ ವೈರಲ್ ಆಗಿದೆ. ಈ ವೀಡಿಯೊ ಅನೇಕರ ಗಮನ ಸೆಳೆದಿದೆ. ಈ ಓಟಗಾರ್ತಿಯನ್ನು ಬೌ ಸಮ್ನಾಂಗ್ ಎಂದು ಹೇಳಲಾಗಿದೆ. ಇವರ ಈ ಕಠಿಣ ಪರಿಶ್ರಮ ಎಲ್ಲ ಪ್ರಶಂಸೆಗೆ ಕಾರಣವಾಗಿದೆ. ಈ ವೀಡಿಯೊವನ್ನು ಅನೇಕ ಸ್ಪೋರ್ಟ್​​ ಅಕಾಡೆಮಿಗಳು ಟ್ವಿಟರ್​​ನಲ್ಲಿ ಹಂಚಿಕೊಂಡಿದೆ, ಇದು ಈ ವರೆಗೆ ಈ ವೀಡಿಯೊ 700,000 ವೀಕ್ಷಣೆಯನ್ನು ಪಡೆದುಕೊಂಡಿದೆ. ನಿಮ್ಮ ಸ್ಥಾನವನ್ನು ಯಾರಿಗೂ ಬಿಟ್ಟು ಕೊಡಬೇಡಿ ಸಹೋದರಿ ಎಂದು ಹೇಳಿದ್ದಾರೆ. ಆಗ್ನೇಯ ಏಷ್ಯನ್ ಗೇಮ್ಸ್​​ನಲ್ಲಿ ನಡೆದಿರುವ ದೃಶ್ಯ.

ಮಾಧ್ಯಮಗಳೊಂದಿಗೆ ಮಾತನಾಡಿದ ಓಟಗಾರ್ತಿ ಬೌ ಸಮ್ನಾಂಗ್, ಮಳೆ ಆಗುತ್ತದೆ ಎಂದು ಗೊತ್ತಿತ್ತು, ಆದರೆ ಹೆಚ್ಚು ಮಳೆಯಾಗುತ್ತದೆ ಎಂದು ತಿಳಿದಿರಲಿಲ್ಲ. ಮೇ 8ರಂದು ಭಾರೀ ಮಳೆ, ಗಾಳಿ, ಗುಡುಗು ಇತ್ತು, ಇದೀಗ ಈ ವೀಡಿಯೊ ತುಂಬಾ ವೇಗವಾಗಿ ವೈರಲ್​​ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Viral Video: ಟ್ರ್ಯಾಕ್ಟರ್​ನಲ್ಲಿ ಅಪಾಯಕಾರಿ ಸ್ಟಂಟ್, ಸ್ವಲ್ಪ ಹೆಚ್ಚು, ಕಡಿಮೆಯಾದ್ರೂ ಜೀವವೇ ಹೋಗ್ತಿತ್ತು

ಓಟವನ್ನು ಮುಗಿಸಿದ ನಂತರ ಬೌ ಸಮ್ನಾಂಗ್ ಅವರು ತುಂಬಾ ಬಾವುಕರಾದರೂ. ಆದರೆ ಮತ್ತೊಬ್ಬ ಓಟಗಾರ್ತಿ ವಿಯೆಟ್ನಾಂನ ಥಿ ಓನ್ಹ್ ಅವರು ಆರು ನಿಮಿಷಗಳ ಮೊದಲು ಫೈನಲ್​​ ಹಂತಕ್ಕೆ ಬಂದು ತಲುಪಿದ್ದಾರೆ. ನನಗೆ ಕಾಂಬೋಡಿಯಾದಲ್ಲಿದ್ದ ಪ್ರೇಕ್ಷಕರ ಬೆಂಬಲ ನನ್ನನ್ನೂ ಯಾವುದೇ ಕಾರಣಕ್ಕೆ ಹಿಂದೆ ಸರಿಯಲು ಬಿಡಲಿಲ್ಲ ಎಂದು ಹೇಳಿದರು.

ಇನ್ನೊಂದು ಮನಕಲಕುವ ವಿಚಾರವೆಂದರೆ ಈ ಅಥ್ಲೀಟ್ ರಕ್ತಹೀನತೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ನಾನು ಈ ಸಮಸ್ಯೆಯಿಂದ ಬಳಲುತ್ತಿದ್ದರು, ನನಗೆ ಈ ಬಗ್ಗೆ ಯಾವುದೇ ಬೇಜಾರು ಇಲ್ಲಿ. ನನ್ನ ಕಣ್ಮುಂದೆ ಬಂದಿದ್ದು ನನ್ನ ಕಾಂಬೋಡಿಯಾ, ಏಕೆಂದರೆ ನಾನು ಕಾಂಬೋಡಿಯಾದಿಂದ ಪ್ರತಿನಿಧಿಸುತ್ತಿದ್ದೇನೆ ಎಂದು ಹೇಳಿದರು.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 2:41 pm, Thu, 18 May 23

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ