AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜರ್ಮನಿ ಮೂಲದ ಜೆನಿಫರ್ ಈಗ ಕರ್ನಾಟಕದಲ್ಲಿ ನೆಲೆಸಿದ್ದು, ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ
ಅಕ್ಷತಾ ವರ್ಕಾಡಿ
|

Updated on: Sep 10, 2024 | 5:35 PM

Share

ಕರ್ನಾಟಕದಲ್ಲೇ ಕನ್ನಡವನ್ನು ಮರೆಯುತ್ತಿರುವ, ಕಡೆಗಣಿಸುತ್ತಿರುವ ಈ ಸಂದರ್ಭದಲ್ಲಿ ಹೊರ ದೇಶದಿಂದ ಬಂದ ಯುವತಿಯೊಬ್ಬಳು ಇದೀಗ ಎಲ್ಲರ ಮನ ಗೆದ್ದಿದ್ದಾಳೆ. ಮೂಲತಃ ಜರ್ಮನಿಯಲ್ಲಿ ಹುಟ್ಟಿದ ಬೆಳೆದ ಯುವತಿ ಜೆನಿಫರ್ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ಮನೆಮಾತಾಗುತ್ತಿದ್ದಾಳೆ. ಹೌದು ಜೆನಿಫರ್ ಬಾಯಲ್ಲಿ ಕನ್ನಡ ಕೇಳುವುದೇ ಒಂದು ಚಂದ ಎಂದು ಎನ್ನುತ್ತಿದ್ದಾರೆ ನೆಟ್ಟಿಗರು. ಸೋಶಿಯಲ್​​ ಮೀಡಿಯಾ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ಈಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜೆನಿಫರ್ ಕರ್ನಾಟಕದಲ್ಲಿ ನೆಲೆಸಿದ್ದು, ಈಗ ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಬ್ಬಬ್ಬಾ ಎಂಥಾ ಫ್ರೆಂಡ್‌ಶಿಪ್‌ ನೋಡಿ, ಬೆಸ್ಟ್‌ ಫ್ರೆಂಡ್‌ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ

@ChekrishnaCk ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸೆ.09ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ