AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜರ್ಮನಿ ಮೂಲದ ಜೆನಿಫರ್ ಈಗ ಕರ್ನಾಟಕದಲ್ಲಿ ನೆಲೆಸಿದ್ದು, ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ
ಅಕ್ಷತಾ ವರ್ಕಾಡಿ
|

Updated on: Sep 10, 2024 | 5:35 PM

Share

ಕರ್ನಾಟಕದಲ್ಲೇ ಕನ್ನಡವನ್ನು ಮರೆಯುತ್ತಿರುವ, ಕಡೆಗಣಿಸುತ್ತಿರುವ ಈ ಸಂದರ್ಭದಲ್ಲಿ ಹೊರ ದೇಶದಿಂದ ಬಂದ ಯುವತಿಯೊಬ್ಬಳು ಇದೀಗ ಎಲ್ಲರ ಮನ ಗೆದ್ದಿದ್ದಾಳೆ. ಮೂಲತಃ ಜರ್ಮನಿಯಲ್ಲಿ ಹುಟ್ಟಿದ ಬೆಳೆದ ಯುವತಿ ಜೆನಿಫರ್ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ಮನೆಮಾತಾಗುತ್ತಿದ್ದಾಳೆ. ಹೌದು ಜೆನಿಫರ್ ಬಾಯಲ್ಲಿ ಕನ್ನಡ ಕೇಳುವುದೇ ಒಂದು ಚಂದ ಎಂದು ಎನ್ನುತ್ತಿದ್ದಾರೆ ನೆಟ್ಟಿಗರು. ಸೋಶಿಯಲ್​​ ಮೀಡಿಯಾ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ಈಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜೆನಿಫರ್ ಕರ್ನಾಟಕದಲ್ಲಿ ನೆಲೆಸಿದ್ದು, ಈಗ ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಬ್ಬಬ್ಬಾ ಎಂಥಾ ಫ್ರೆಂಡ್‌ಶಿಪ್‌ ನೋಡಿ, ಬೆಸ್ಟ್‌ ಫ್ರೆಂಡ್‌ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ

@ChekrishnaCk ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸೆ.09ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು