AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜರ್ಮನಿ ಮೂಲದ ಜೆನಿಫರ್ ಈಗ ಕರ್ನಾಟಕದಲ್ಲಿ ನೆಲೆಸಿದ್ದು, ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

Viral Video: ಜರ್ಮನಿ ಯುವತಿಯ ಬಾಯಲ್ಲಿ ಕನ್ನಡದ ಕಂಪು; ಎಷ್ಟು ಮುದ್ದಾಗಿ ಮಾತನಾಡುತ್ತಿದ್ದಾರೆ ನೋಡಿ
ಅಕ್ಷತಾ ವರ್ಕಾಡಿ
|

Updated on: Sep 10, 2024 | 5:35 PM

Share

ಕರ್ನಾಟಕದಲ್ಲೇ ಕನ್ನಡವನ್ನು ಮರೆಯುತ್ತಿರುವ, ಕಡೆಗಣಿಸುತ್ತಿರುವ ಈ ಸಂದರ್ಭದಲ್ಲಿ ಹೊರ ದೇಶದಿಂದ ಬಂದ ಯುವತಿಯೊಬ್ಬಳು ಇದೀಗ ಎಲ್ಲರ ಮನ ಗೆದ್ದಿದ್ದಾಳೆ. ಮೂಲತಃ ಜರ್ಮನಿಯಲ್ಲಿ ಹುಟ್ಟಿದ ಬೆಳೆದ ಯುವತಿ ಜೆನಿಫರ್ ಇತ್ತೀಚಿನ ದಿನಗಳಲ್ಲಿ ಕನ್ನಡಿಗರ ಮನೆಮಾತಾಗುತ್ತಿದ್ದಾಳೆ. ಹೌದು ಜೆನಿಫರ್ ಬಾಯಲ್ಲಿ ಕನ್ನಡ ಕೇಳುವುದೇ ಒಂದು ಚಂದ ಎಂದು ಎನ್ನುತ್ತಿದ್ದಾರೆ ನೆಟ್ಟಿಗರು. ಸೋಶಿಯಲ್​​ ಮೀಡಿಯಾ ಮೂಲಕ ಕನ್ನಡಿಗರ ಹೃದಯ ಗೆದ್ದಿರುವ ಈಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​ ಆಕ್ಟೀವ್​ ಆಗಿರುವ ಜೆನಿಫರ್ ಕರ್ನಾಟಕದಲ್ಲಿ ನೆಲೆಸಿದ್ದು, ಈಗ ಎಲ್ಲರೂ ಬೆರಗಾಗುವಂತೆ, ಇಷ್ಟಪಟ್ಟು ಕನ್ನಡ ಮಾತನಾಡುತ್ತಾರೆ. ಅವರ ಕನ್ನಡ ಕೇಳಿ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ ವಿಡಿಯೋವೊಂದು ಎಲ್ಲೆಡೆ ವೈರಲ್​ ಆಗುತ್ತಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಬ್ಬಬ್ಬಾ ಎಂಥಾ ಫ್ರೆಂಡ್‌ಶಿಪ್‌ ನೋಡಿ, ಬೆಸ್ಟ್‌ ಫ್ರೆಂಡ್‌ ಕಚ್ಚಿದ ಗುರುತಿನ ಮೇಲೆ ಟ್ಯಾಟೂ ಹಾಕಿಸಿಕೊಂಡ ಯುವಕ

@ChekrishnaCk ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಸೆ.09ರಂದು ಹಂಚಿಕೊಂಡಿರುವ ವಿಡಿಯೋ ಕೇವಲ ಒಂದೇ ದಿನದಲ್ಲಿ 1.2 ಮಿಲಿಯನ್​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರಿಂದ ಭಾರೀ ಶ್ಲಾಘನೆ ವ್ಯಕ್ತವಾಗಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು