AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ

Mysore : ಇದು ಮೈಸೂರಿನ ಮನೆಯೊಂದರಲ್ಲಿ ನಡೆದ ಘಟನೆ. ಬೂಟು ಹಾಕಿಕೊಳ್ಳಲು ಹೋದ ವ್ಯಕ್ತಿಗೆ ಹಾವು ಕಾಣಿಸಿಕೊಂಡಿದೆ. ನಂತರ ಅರಣ್ಯ ಇಲಾಖೆಗೆ ಈ ಹಾವನ್ನು ಒಪ್ಪಿಸಲಾಗಿದೆ. ವಿಡಿಯೋ ನೋಡಿ ಒಮ್ಮೆ.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ
Giant Cobra Caught Hiding Inside A Shoe
TV9 Web
| Edited By: |

Updated on:Oct 13, 2022 | 6:24 PM

Share

Viral Video : ಈ ವಿಡಿಯೋದಲ್ಲಿರುವ ಬೂಟು ನೋಡಿದ ಯಾರಿಗೂ ಇದರೊಳಗೊಂದು ಇಂಥ ದೈತ್ಯ ನಾಗರಹಾವು ಅಡಗಿಕೊಂಡಿದೆ ಎನ್ನುವುದು, ಅದು ಹೆಡೆ ಎತ್ತುವ ತನಕ ಅರಿವಿಗೇ ಬಾರದು. ವೈರಲ್ ಆಗುತ್ತಿರುವ ಈ ವಿಡಿಯೋ ಮೈಸೂರು ಮೂಲದ್ದು. ಎಲ್ಲ ಪ್ರಾಣಿಗಳೂ ಸ್ನೇಹಜೀವಿಗಳಲ್ಲ, ಅದರಲ್ಲಿಯೂ ಹಾವು! ಯಾವತ್ತೂ ಮನುಷ್ಯ ಸುಲಭವಾಗಿ ಗಮನಿಸಲಾರದಂಥ ಜಾಗದಲ್ಲೇ ಅಡಗಿ ಕುಳಿತುಕೊಳ್ಳುವಂತಹ ಸಾಮರ್ಥ್ಯವನ್ನು ಹಾವುಗಳು ಪಡೆದುಕೊಂಡಿವೆ. ವಿಶೇಷವಾಗಿ ನಾಗರಹಾವು. ಅದಕ್ಕೆ ಹಾವಿನ ಕಡಿತಕ್ಕೆ ನೂರಾರು ಜನ ಬಲಿಯಾಗುವುದು.

ಮೈಸೂರಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಬೂಟು ಹಾಕಿಕೊಳ್ಳಲು ಹೋದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ತಕ್ಷಣವೇ ಚೂಪಾದ ಸಲಾಕೆಯಿಂದ ತಿವಿದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಪಕ್ಕನೆ ಅದು ಹೆಡೆ ಎತ್ತುವುದನ್ನು ನೋಡಿದರೆ… ನೆಟ್ಟಿಗರು ಭಯದಿಂದ ಈ ವಿಡಿಯೋ ನೋಡಿ ಮಾತನಾಡಿಕೊಳ್ಳುತ್ತಿದ್ದಾರೆ.

ನಂತರ ಈ ಹಾವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:22 pm, Thu, 13 October 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್