AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ

Mysore : ಇದು ಮೈಸೂರಿನ ಮನೆಯೊಂದರಲ್ಲಿ ನಡೆದ ಘಟನೆ. ಬೂಟು ಹಾಕಿಕೊಳ್ಳಲು ಹೋದ ವ್ಯಕ್ತಿಗೆ ಹಾವು ಕಾಣಿಸಿಕೊಂಡಿದೆ. ನಂತರ ಅರಣ್ಯ ಇಲಾಖೆಗೆ ಈ ಹಾವನ್ನು ಒಪ್ಪಿಸಲಾಗಿದೆ. ವಿಡಿಯೋ ನೋಡಿ ಒಮ್ಮೆ.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ
Giant Cobra Caught Hiding Inside A Shoe
TV9 Web
| Edited By: |

Updated on:Oct 13, 2022 | 6:24 PM

Share

Viral Video : ಈ ವಿಡಿಯೋದಲ್ಲಿರುವ ಬೂಟು ನೋಡಿದ ಯಾರಿಗೂ ಇದರೊಳಗೊಂದು ಇಂಥ ದೈತ್ಯ ನಾಗರಹಾವು ಅಡಗಿಕೊಂಡಿದೆ ಎನ್ನುವುದು, ಅದು ಹೆಡೆ ಎತ್ತುವ ತನಕ ಅರಿವಿಗೇ ಬಾರದು. ವೈರಲ್ ಆಗುತ್ತಿರುವ ಈ ವಿಡಿಯೋ ಮೈಸೂರು ಮೂಲದ್ದು. ಎಲ್ಲ ಪ್ರಾಣಿಗಳೂ ಸ್ನೇಹಜೀವಿಗಳಲ್ಲ, ಅದರಲ್ಲಿಯೂ ಹಾವು! ಯಾವತ್ತೂ ಮನುಷ್ಯ ಸುಲಭವಾಗಿ ಗಮನಿಸಲಾರದಂಥ ಜಾಗದಲ್ಲೇ ಅಡಗಿ ಕುಳಿತುಕೊಳ್ಳುವಂತಹ ಸಾಮರ್ಥ್ಯವನ್ನು ಹಾವುಗಳು ಪಡೆದುಕೊಂಡಿವೆ. ವಿಶೇಷವಾಗಿ ನಾಗರಹಾವು. ಅದಕ್ಕೆ ಹಾವಿನ ಕಡಿತಕ್ಕೆ ನೂರಾರು ಜನ ಬಲಿಯಾಗುವುದು.

ಮೈಸೂರಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಬೂಟು ಹಾಕಿಕೊಳ್ಳಲು ಹೋದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ತಕ್ಷಣವೇ ಚೂಪಾದ ಸಲಾಕೆಯಿಂದ ತಿವಿದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಪಕ್ಕನೆ ಅದು ಹೆಡೆ ಎತ್ತುವುದನ್ನು ನೋಡಿದರೆ… ನೆಟ್ಟಿಗರು ಭಯದಿಂದ ಈ ವಿಡಿಯೋ ನೋಡಿ ಮಾತನಾಡಿಕೊಳ್ಳುತ್ತಿದ್ದಾರೆ.

ನಂತರ ಈ ಹಾವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:22 pm, Thu, 13 October 22

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು