ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ

Mysore : ಇದು ಮೈಸೂರಿನ ಮನೆಯೊಂದರಲ್ಲಿ ನಡೆದ ಘಟನೆ. ಬೂಟು ಹಾಕಿಕೊಳ್ಳಲು ಹೋದ ವ್ಯಕ್ತಿಗೆ ಹಾವು ಕಾಣಿಸಿಕೊಂಡಿದೆ. ನಂತರ ಅರಣ್ಯ ಇಲಾಖೆಗೆ ಈ ಹಾವನ್ನು ಒಪ್ಪಿಸಲಾಗಿದೆ. ವಿಡಿಯೋ ನೋಡಿ ಒಮ್ಮೆ.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ
Giant Cobra Caught Hiding Inside A Shoe
Follow us
| Updated By: ಶ್ರೀದೇವಿ ಕಳಸದ

Updated on:Oct 13, 2022 | 6:24 PM

Viral Video : ಈ ವಿಡಿಯೋದಲ್ಲಿರುವ ಬೂಟು ನೋಡಿದ ಯಾರಿಗೂ ಇದರೊಳಗೊಂದು ಇಂಥ ದೈತ್ಯ ನಾಗರಹಾವು ಅಡಗಿಕೊಂಡಿದೆ ಎನ್ನುವುದು, ಅದು ಹೆಡೆ ಎತ್ತುವ ತನಕ ಅರಿವಿಗೇ ಬಾರದು. ವೈರಲ್ ಆಗುತ್ತಿರುವ ಈ ವಿಡಿಯೋ ಮೈಸೂರು ಮೂಲದ್ದು. ಎಲ್ಲ ಪ್ರಾಣಿಗಳೂ ಸ್ನೇಹಜೀವಿಗಳಲ್ಲ, ಅದರಲ್ಲಿಯೂ ಹಾವು! ಯಾವತ್ತೂ ಮನುಷ್ಯ ಸುಲಭವಾಗಿ ಗಮನಿಸಲಾರದಂಥ ಜಾಗದಲ್ಲೇ ಅಡಗಿ ಕುಳಿತುಕೊಳ್ಳುವಂತಹ ಸಾಮರ್ಥ್ಯವನ್ನು ಹಾವುಗಳು ಪಡೆದುಕೊಂಡಿವೆ. ವಿಶೇಷವಾಗಿ ನಾಗರಹಾವು. ಅದಕ್ಕೆ ಹಾವಿನ ಕಡಿತಕ್ಕೆ ನೂರಾರು ಜನ ಬಲಿಯಾಗುವುದು.

ಮೈಸೂರಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಬೂಟು ಹಾಕಿಕೊಳ್ಳಲು ಹೋದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ತಕ್ಷಣವೇ ಚೂಪಾದ ಸಲಾಕೆಯಿಂದ ತಿವಿದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಪಕ್ಕನೆ ಅದು ಹೆಡೆ ಎತ್ತುವುದನ್ನು ನೋಡಿದರೆ… ನೆಟ್ಟಿಗರು ಭಯದಿಂದ ಈ ವಿಡಿಯೋ ನೋಡಿ ಮಾತನಾಡಿಕೊಳ್ಳುತ್ತಿದ್ದಾರೆ.

ನಂತರ ಈ ಹಾವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:22 pm, Thu, 13 October 22

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?