AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ

Mysore : ಇದು ಮೈಸೂರಿನ ಮನೆಯೊಂದರಲ್ಲಿ ನಡೆದ ಘಟನೆ. ಬೂಟು ಹಾಕಿಕೊಳ್ಳಲು ಹೋದ ವ್ಯಕ್ತಿಗೆ ಹಾವು ಕಾಣಿಸಿಕೊಂಡಿದೆ. ನಂತರ ಅರಣ್ಯ ಇಲಾಖೆಗೆ ಈ ಹಾವನ್ನು ಒಪ್ಪಿಸಲಾಗಿದೆ. ವಿಡಿಯೋ ನೋಡಿ ಒಮ್ಮೆ.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ
Giant Cobra Caught Hiding Inside A Shoe
TV9 Web
| Edited By: ಶ್ರೀದೇವಿ ಕಳಸದ|

Updated on:Oct 13, 2022 | 6:24 PM

Share

Viral Video : ಈ ವಿಡಿಯೋದಲ್ಲಿರುವ ಬೂಟು ನೋಡಿದ ಯಾರಿಗೂ ಇದರೊಳಗೊಂದು ಇಂಥ ದೈತ್ಯ ನಾಗರಹಾವು ಅಡಗಿಕೊಂಡಿದೆ ಎನ್ನುವುದು, ಅದು ಹೆಡೆ ಎತ್ತುವ ತನಕ ಅರಿವಿಗೇ ಬಾರದು. ವೈರಲ್ ಆಗುತ್ತಿರುವ ಈ ವಿಡಿಯೋ ಮೈಸೂರು ಮೂಲದ್ದು. ಎಲ್ಲ ಪ್ರಾಣಿಗಳೂ ಸ್ನೇಹಜೀವಿಗಳಲ್ಲ, ಅದರಲ್ಲಿಯೂ ಹಾವು! ಯಾವತ್ತೂ ಮನುಷ್ಯ ಸುಲಭವಾಗಿ ಗಮನಿಸಲಾರದಂಥ ಜಾಗದಲ್ಲೇ ಅಡಗಿ ಕುಳಿತುಕೊಳ್ಳುವಂತಹ ಸಾಮರ್ಥ್ಯವನ್ನು ಹಾವುಗಳು ಪಡೆದುಕೊಂಡಿವೆ. ವಿಶೇಷವಾಗಿ ನಾಗರಹಾವು. ಅದಕ್ಕೆ ಹಾವಿನ ಕಡಿತಕ್ಕೆ ನೂರಾರು ಜನ ಬಲಿಯಾಗುವುದು.

ಮೈಸೂರಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಬೂಟು ಹಾಕಿಕೊಳ್ಳಲು ಹೋದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ತಕ್ಷಣವೇ ಚೂಪಾದ ಸಲಾಕೆಯಿಂದ ತಿವಿದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಪಕ್ಕನೆ ಅದು ಹೆಡೆ ಎತ್ತುವುದನ್ನು ನೋಡಿದರೆ… ನೆಟ್ಟಿಗರು ಭಯದಿಂದ ಈ ವಿಡಿಯೋ ನೋಡಿ ಮಾತನಾಡಿಕೊಳ್ಳುತ್ತಿದ್ದಾರೆ.

ನಂತರ ಈ ಹಾವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:22 pm, Thu, 13 October 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’