AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ

Mysore : ಇದು ಮೈಸೂರಿನ ಮನೆಯೊಂದರಲ್ಲಿ ನಡೆದ ಘಟನೆ. ಬೂಟು ಹಾಕಿಕೊಳ್ಳಲು ಹೋದ ವ್ಯಕ್ತಿಗೆ ಹಾವು ಕಾಣಿಸಿಕೊಂಡಿದೆ. ನಂತರ ಅರಣ್ಯ ಇಲಾಖೆಗೆ ಈ ಹಾವನ್ನು ಒಪ್ಪಿಸಲಾಗಿದೆ. ವಿಡಿಯೋ ನೋಡಿ ಒಮ್ಮೆ.

ಬೂಟಿನೊಳಗೆ ಹೆಡೆಯೆತ್ತಿದ ನಾಗರ, ಮೈಸೂರಿನಲ್ಲಿ ನಡೆದ ಘಟನೆ
Giant Cobra Caught Hiding Inside A Shoe
TV9 Web
| Edited By: |

Updated on:Oct 13, 2022 | 6:24 PM

Share

Viral Video : ಈ ವಿಡಿಯೋದಲ್ಲಿರುವ ಬೂಟು ನೋಡಿದ ಯಾರಿಗೂ ಇದರೊಳಗೊಂದು ಇಂಥ ದೈತ್ಯ ನಾಗರಹಾವು ಅಡಗಿಕೊಂಡಿದೆ ಎನ್ನುವುದು, ಅದು ಹೆಡೆ ಎತ್ತುವ ತನಕ ಅರಿವಿಗೇ ಬಾರದು. ವೈರಲ್ ಆಗುತ್ತಿರುವ ಈ ವಿಡಿಯೋ ಮೈಸೂರು ಮೂಲದ್ದು. ಎಲ್ಲ ಪ್ರಾಣಿಗಳೂ ಸ್ನೇಹಜೀವಿಗಳಲ್ಲ, ಅದರಲ್ಲಿಯೂ ಹಾವು! ಯಾವತ್ತೂ ಮನುಷ್ಯ ಸುಲಭವಾಗಿ ಗಮನಿಸಲಾರದಂಥ ಜಾಗದಲ್ಲೇ ಅಡಗಿ ಕುಳಿತುಕೊಳ್ಳುವಂತಹ ಸಾಮರ್ಥ್ಯವನ್ನು ಹಾವುಗಳು ಪಡೆದುಕೊಂಡಿವೆ. ವಿಶೇಷವಾಗಿ ನಾಗರಹಾವು. ಅದಕ್ಕೆ ಹಾವಿನ ಕಡಿತಕ್ಕೆ ನೂರಾರು ಜನ ಬಲಿಯಾಗುವುದು.

ಮೈಸೂರಿನ ವ್ಯಕ್ತಿಯೊಬ್ಬರ ಮನೆಯಲ್ಲಿ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ. ಬೂಟು ಹಾಕಿಕೊಳ್ಳಲು ಹೋದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ತಕ್ಷಣವೇ ಚೂಪಾದ ಸಲಾಕೆಯಿಂದ ತಿವಿದು ಎಬ್ಬಿಸುವ ಪ್ರಯತ್ನ ಮಾಡಿದ್ದಾರೆ. ಪಕ್ಕನೆ ಅದು ಹೆಡೆ ಎತ್ತುವುದನ್ನು ನೋಡಿದರೆ… ನೆಟ್ಟಿಗರು ಭಯದಿಂದ ಈ ವಿಡಿಯೋ ನೋಡಿ ಮಾತನಾಡಿಕೊಳ್ಳುತ್ತಿದ್ದಾರೆ.

ನಂತರ ಈ ಹಾವನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:22 pm, Thu, 13 October 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ