Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕೇಬಲ್ ಮೇಲೆ ನೇತಾಡುತ್ತಿದ್ದ ದೈತ್ಯಾಕಾರದ ಹಾವು ಕಂಡು ಕಿರುಚಾಡಿದ ಜನ; ದೃಶ್ಯ ಕ್ಯಾಮರಾದಲ್ಲಿ ಸೆರೆ

ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಗಮನಿಸುವಂತೆ ರಸ್ತೆಯ ಮೇಲಿರುವ ಕೇಬಲ್ ಮೇಲೆ ದೈತ್ಯಾಕಾರದ ಹಾವು ನೇತಾಡುತ್ತಿತ್ತು. ಸ್ಥಳದಲ್ಲಿ ಸೇರಿದ್ದ ಜನರು ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

Viral Video: ಕೇಬಲ್ ಮೇಲೆ ನೇತಾಡುತ್ತಿದ್ದ ದೈತ್ಯಾಕಾರದ ಹಾವು ಕಂಡು ಕಿರುಚಾಡಿದ ಜನ; ದೃಶ್ಯ ಕ್ಯಾಮರಾದಲ್ಲಿ ಸೆರೆ
ಕೇಬಲ್​ ಮೇಲೆ ನೇತಾಡುತ್ತಿರುವ ದೈತ್ಯ ಹಾವು
Follow us
TV9 Web
| Updated By: shruti hegde

Updated on: Oct 19, 2021 | 10:19 AM

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತವೆ. ಕೆಲವು ವಿಡಿಯೋಗಳು ಬೆಚ್ಚಿ ಬೀಳಿಸುವಂತಿರುತ್ತವೆ. ಹಾವು ಅಂದಾಕ್ಷಣ ಯಾರಿಗೆ ಭಯವಿಲ್ಲ ಹೇಳಿ? ಹೆಸರು ಕೇಳಿದಾಕ್ಷಣವೇ ಮೈ ನಡುಗುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಗಮನಿಸುವಂತೆ ಕೇಬಲ್ ಮೇಲೆ ನೇತಾಡುತ್ತಿದ್ದ ದೈತ್ಯಾಕಾರದ ಹಾವು ನೋಡಿ ಜನರು ಬೆರಗಾಗಿದ್ದಾರೆ.

ಅಕ್ಟೋಬರ್ 12ರಂದು ಫಿಲಿಫೈನ್ಸ್ ನಗರದಲ್ಲಿ ಘಟನೆ ನಡೆದಿದೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಗಮನಿಸುವಂತೆ ರಸ್ತೆಯ ಮೇಲಿರುವ ಕೇಬಲ್ ಮೇಲೆ ದೈತ್ಯಾಕಾರದ ಹಾವು ನೇತಾಡುತ್ತಿತ್ತು. ಸ್ಥಳದಲ್ಲಿ ಸೇರಿದ್ದ ಜನರು ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ. ದೈತ್ಯ ಹಾವನ್ನು ನೋಡಿ ಕಂಗಾಲಾಗಿ ಜನರು ಕಿರುಚಾಡುತ್ತಿದ್ದರು. ತಕ್ಷಣವೇ ಹಾವು ಕೆಳಕ್ಕೆ ಬಿದ್ದಿದೆ. ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡಿದ್ದಾರೆ.

ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಮೇಲೆ ಹಾವು ಬಂದಂತೆ ಅನಿಸುತ್ತದೆ. ಈ ವಿಡಿಯೋವನ್ನು ಯೂಟ್ಯೂಬ್​ನಲ್ಲಿ ಹಂಚಿಕೊಳ್ಳಲಾಗಿದ್ದು, ಫುಲ್ ವೈರಲ್ ಆಗಿದೆ. ಅಕ್ಟೋಬರ್ 15ನೇ ತಾರೀಕಿನಂದು ವಿಡಿಯೋ ಹರಿಬಿಡಲಾಗಿದೆ. ವಿಡಿಯೋ ಇದೀಗ 5,000ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಅಕ್ಟೋಬರ್ 12ರಂದು ಸಂಜೆಯ ವೇಳೆ ಸರಿಸುಮಾರು 6:30ರ ಸಮಯದಲ್ಲಿ ಘಟನೆ ನಡೆದಿದೆ ಎಂದು ಮಾಹಿತಿ ಹಂಚಿಕೊಳ್ಳುವ ಮೂಲಕ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಇದನ್ನೂ ಓದಿ:

Viral Videos: ಆಹಾ, ಇಷ್ಟೊಂದು ಮುದ್ದುಮುದ್ದಾಗಿ ಕದಿಯಬಹುದಾ?; ಚಾಣಾಕ್ಷ ಶ್ವಾನಗಳ ವಿಡಿಯೋ ನೋಡಿ

Viral Video: ಮಿಸ್ಟರ್ ಬೀನ್ ಥರಾನೇ ಕಾಣ್ತಾರೆ; ನಟನೆ ಕೂಡ ಸೂಪರ್! ವಿಡಿಯೋ ನೋಡಿ

ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಬೆಟ್ಟಿಂಗ್ ಆ್ಯಪ್ ಪ್ರಮೋಷನ್​ಗೆ ಇನ್​ಫ್ಲುಯೆನ್ಸರ್​ಗಳು ಎಷ್ಟು ಪಡೀತಾರೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ಶವ ಸಂಸ್ಕಾರದ ಸಮಯದಲ್ಲಿ ಮಾಡಿದ ಸಹಾಯ ಹೇಗೆ ಫಲ ಕೊಡುತ್ತೆ?
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
ರವಿ ಮೀನ ರಾಶಿಯಲ್ಲಿ, ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ