AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವ್ಯಕ್ತಿಯ ಬಾಯಿಯಿಂದ ಹೊರಬಿದ್ದ ದೈತ್ಯ ಟಾರಂಟುಲಾ ಜೇಡ; ವಿಡಿಯೊ ನೋಡಿದ್ರೆ ಶಾಕ್ ಆಗ್ತೀರಾ!

ವ್ಯಕ್ತಿಯ ಬಾಯಿಯಿಂದ ಹೊರ ಬೀಳುತ್ತಿರುವ ದೈತ್ಯ ಟಾರಂಟುಲಾ ಜೇಡವನ್ನು ನೋಡಿ ನೆಟ್ಟಿಗರು ಎಚ್ಚರಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ. ವಿಡಿಯೊ ಇದೆ ನೀವೇ ನೋಡಿ..

Viral Video: ವ್ಯಕ್ತಿಯ ಬಾಯಿಯಿಂದ ಹೊರಬಿದ್ದ ದೈತ್ಯ ಟಾರಂಟುಲಾ ಜೇಡ; ವಿಡಿಯೊ ನೋಡಿದ್ರೆ ಶಾಕ್ ಆಗ್ತೀರಾ!
ಟಾರಂಟುಲಾ ಜೇಡ
TV9 Web
| Updated By: shruti hegde|

Updated on:Nov 01, 2021 | 9:08 AM

Share

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವರು ಎಚ್ಚರಿಕೆಯ ಸಂದೇಶವನ್ನು ಸಾರುತ್ತವೆ. ಕೆಲವು ದೃಶ್ಯಗಳು ಫುಲ್​ ವೈರಲ್​ ಆಗಿದ್ದು ನಿಜವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತವೆ. ಅಮಥಹುದೇ ಒಂದು ವಿಡಿಯೊ ಇದೀಗ ಫುಲ್​ ವೈರಲ್ ಆಗಿದೆ. ವ್ಯಕ್ತಿಯ ಬಾಯಿಯಿಂದ ಹೊರಬಿದ್ದ ಟಾರಂಟುಲಾ ಜೇಡವನ್ನು ನೋಡಿ ನೆಟ್ಟಿಗರಲ್ಲಿ ಕೆಲವರು ಭಯಗೊಂಡಿದ್ದರೆ ಇನ್ನು ಕೆಲವರು ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.

ಟಾರಂಟುಲಾ ಜೇಡ ತುಂಬಾ ಅಪಾಯಕಾರಿ ಹುಳು ಎಂದು ಕೇಳಿದ್ದೇವೆ. ಹಾಗಿರುವಾಗ ಯಾವ ಭಯವೂ ಇಲ್ಲದೇ ಬಾಯಿಯಿಂದ ಟಾರಂಟುಲಾ ಜೇಡವನ್ನು ಹೊರ ತೆಗೆದ ಝೂ ಕೀಪರ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಬಾಯಿಯಿಂದ ಹೊರ ಬೀಳುತ್ತಿರುವ ಟಾರಂಟುಲಾ ಜೇಡವನ್ನು ನೋಡಿ ಕೆಲವರು ಜೀವಕ್ಕೆ ಹಾನಿ ಮಾಡುವ ಅಪಾಯಕಾರಿ ಹುಳುವಿದು ಎಚ್ಚರ ಎಂದು ಹೇಳಿದ್ದಾರೆ.

ಅಮೆರಿಕಾದ ಜೆ ಬ್ರೂವರ್ ಮೃಗಾಲಯದ ಝೂ ಕೀಪರ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ಗಮನಿಸುವಂತೆ ಝೂ ಕೀಪರ್ ಬಾಯಿಯಿಂದ ಟಾರಂಟುಲಾ ಜೇಡವನ್ನು ಹೊರ ತೆಗೆಯುತ್ತಿರುವುದು ಕಂಡು ಬರುತ್ತದೆ. ಈ ವಿಡಿಯೊ ತುಂಬಾ ಭಯಾನಕವಾಗಿದೆ. 4 ದಿನಗಳ ಹಿಂದೆಯಷ್ಟೇ ಈ ವಿಡಿಯೊವನ್ನು ಪೋಸ್ಟ್ ಮಾಡಲಾಗಿದ್ದು 1 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೊವನ್ನು ಲೈಕ್ ಮಾಡಿದ್ದಾರೆ. ತಮ್ಮ ಪ್ರತಿಕ್ರಿಯೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Viral Photo: ಸೀರೆಯ ಮೇಲೆ ಮಗಳು ಖರೀದಿಸಿದ ಅತ್ಯಂತ ದುಬಾರಿ​ ಬೆಲ್ಟ್​ ಧರಿಸಿ ನಿಂತ ತಾಯಿ; ಹೊಸ ಸ್ಟೈಲ್​ ಹೊಸ ಲುಕ್ ನೋಡಿದ್ರೆ ನೀವೂ ಫಿದಾ ಆಗ್ತೀರಾ!

Shocking Video: ರಸ್ತೆಯ ಮಧ್ಯದಲ್ಲಿ ಬೈಕ್ ಸವಾರ ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ನೋಡಿ

Published On - 9:08 am, Mon, 1 November 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ