Viral Video: ವ್ಯಕ್ತಿಯ ಬಾಯಿಯಿಂದ ಹೊರಬಿದ್ದ ದೈತ್ಯ ಟಾರಂಟುಲಾ ಜೇಡ; ವಿಡಿಯೊ ನೋಡಿದ್ರೆ ಶಾಕ್ ಆಗ್ತೀರಾ!

ವ್ಯಕ್ತಿಯ ಬಾಯಿಯಿಂದ ಹೊರ ಬೀಳುತ್ತಿರುವ ದೈತ್ಯ ಟಾರಂಟುಲಾ ಜೇಡವನ್ನು ನೋಡಿ ನೆಟ್ಟಿಗರು ಎಚ್ಚರಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್ ಆಗಿದೆ. ವಿಡಿಯೊ ಇದೆ ನೀವೇ ನೋಡಿ..

Viral Video: ವ್ಯಕ್ತಿಯ ಬಾಯಿಯಿಂದ ಹೊರಬಿದ್ದ ದೈತ್ಯ ಟಾರಂಟುಲಾ ಜೇಡ; ವಿಡಿಯೊ ನೋಡಿದ್ರೆ ಶಾಕ್ ಆಗ್ತೀರಾ!
ಟಾರಂಟುಲಾ ಜೇಡ
Follow us
| Updated By: shruti hegde

Updated on:Nov 01, 2021 | 9:08 AM

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ತಮಾಷೆಯಾಗಿದ್ದರೆ ಇನ್ನು ಕೆಲವರು ಎಚ್ಚರಿಕೆಯ ಸಂದೇಶವನ್ನು ಸಾರುತ್ತವೆ. ಕೆಲವು ದೃಶ್ಯಗಳು ಫುಲ್​ ವೈರಲ್​ ಆಗಿದ್ದು ನಿಜವಾಗಿಯೂ ಆಶ್ಚರ್ಯವನ್ನುಂಟು ಮಾಡುತ್ತವೆ. ಅಮಥಹುದೇ ಒಂದು ವಿಡಿಯೊ ಇದೀಗ ಫುಲ್​ ವೈರಲ್ ಆಗಿದೆ. ವ್ಯಕ್ತಿಯ ಬಾಯಿಯಿಂದ ಹೊರಬಿದ್ದ ಟಾರಂಟುಲಾ ಜೇಡವನ್ನು ನೋಡಿ ನೆಟ್ಟಿಗರಲ್ಲಿ ಕೆಲವರು ಭಯಗೊಂಡಿದ್ದರೆ ಇನ್ನು ಕೆಲವರು ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.

ಟಾರಂಟುಲಾ ಜೇಡ ತುಂಬಾ ಅಪಾಯಕಾರಿ ಹುಳು ಎಂದು ಕೇಳಿದ್ದೇವೆ. ಹಾಗಿರುವಾಗ ಯಾವ ಭಯವೂ ಇಲ್ಲದೇ ಬಾಯಿಯಿಂದ ಟಾರಂಟುಲಾ ಜೇಡವನ್ನು ಹೊರ ತೆಗೆದ ಝೂ ಕೀಪರ್ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಬಾಯಿಯಿಂದ ಹೊರ ಬೀಳುತ್ತಿರುವ ಟಾರಂಟುಲಾ ಜೇಡವನ್ನು ನೋಡಿ ಕೆಲವರು ಜೀವಕ್ಕೆ ಹಾನಿ ಮಾಡುವ ಅಪಾಯಕಾರಿ ಹುಳುವಿದು ಎಚ್ಚರ ಎಂದು ಹೇಳಿದ್ದಾರೆ.

ಅಮೆರಿಕಾದ ಜೆ ಬ್ರೂವರ್ ಮೃಗಾಲಯದ ಝೂ ಕೀಪರ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ವಿಡಿಯೊದಲ್ಲಿ ಗಮನಿಸುವಂತೆ ಝೂ ಕೀಪರ್ ಬಾಯಿಯಿಂದ ಟಾರಂಟುಲಾ ಜೇಡವನ್ನು ಹೊರ ತೆಗೆಯುತ್ತಿರುವುದು ಕಂಡು ಬರುತ್ತದೆ. ಈ ವಿಡಿಯೊ ತುಂಬಾ ಭಯಾನಕವಾಗಿದೆ. 4 ದಿನಗಳ ಹಿಂದೆಯಷ್ಟೇ ಈ ವಿಡಿಯೊವನ್ನು ಪೋಸ್ಟ್ ಮಾಡಲಾಗಿದ್ದು 1 ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೊವನ್ನು ಲೈಕ್ ಮಾಡಿದ್ದಾರೆ. ತಮ್ಮ ಪ್ರತಿಕ್ರಿಯೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:

Viral Photo: ಸೀರೆಯ ಮೇಲೆ ಮಗಳು ಖರೀದಿಸಿದ ಅತ್ಯಂತ ದುಬಾರಿ​ ಬೆಲ್ಟ್​ ಧರಿಸಿ ನಿಂತ ತಾಯಿ; ಹೊಸ ಸ್ಟೈಲ್​ ಹೊಸ ಲುಕ್ ನೋಡಿದ್ರೆ ನೀವೂ ಫಿದಾ ಆಗ್ತೀರಾ!

Shocking Video: ರಸ್ತೆಯ ಮಧ್ಯದಲ್ಲಿ ಬೈಕ್ ಸವಾರ ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ವಿಡಿಯೊ ನೋಡಿ

Published On - 9:08 am, Mon, 1 November 21

ತಾಜಾ ಸುದ್ದಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್