AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಎಟಿಎಂನಿಂದ ಹಣ ಪಡೆದು ಖುಷಿಯಿಂದ ಕುಣಿದು ಕುಪ್ಪಳಿಸಿದ ಹುಡುಗಿ; ಭರ್ಜರಿ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್

ಹುಡುಗಿ ಎಟಿಎಂ ಮುಂದೆ ನಿಂತು ನೃತ್ಯ ಮಾಡಲು ಕಾರಣ ಏನೆಂಬುದು ತಿಳಿದಿಲ್ಲವಾದರೂ, ಹಣ ನೋಡುತ್ತಿದ್ದಂತೆಯೇ ಹುಡುಗಿ ಖುಷಿಯಿಂದ ಭರ್ಜರಿ ಸ್ಟೆಪ್ ಹಾಕಿದ್ದಾಳೆ ಎಂಬ ಊಹೆಗಳು ಕೇಳಿ ಬಂದಿವೆ.

Viral Video: ಎಟಿಎಂನಿಂದ ಹಣ ಪಡೆದು ಖುಷಿಯಿಂದ ಕುಣಿದು ಕುಪ್ಪಳಿಸಿದ ಹುಡುಗಿ; ಭರ್ಜರಿ ಡಾನ್ಸ್ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್
ಎಟಿಎಂನಿಂದ ಹಣ ಪಡೆದ ಹುಡುಗಿ ಸಕತ್​ ಸ್ಟೆಪ್​ ಹಾಕುತ್ತಿರುವ ದೃಶ್ಯವಿದು
TV9 Web
| Edited By: |

Updated on:Oct 03, 2021 | 9:01 AM

Share

ಸಾಮಾನ್ಯವಾಗಿ ಖುಷಿಯಾದಾಗಲೆಲ್ಲಾ ಡಾನ್ಸ್ ಮಾಡಿಯೇ ಬಿಡೋಣ ಅನ್ನಿಸುತ್ತೆ. ಕೆಲವರು ಖುಷಿಯನ್ನು ಹೊರಹಾಕುವ ರೀತಿಯಿದು. ಅಂತಹ ಅದೆಷ್ಟೋ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳು ನೋಡಲು ಮಜವಾಗಿರುತ್ತವೆ. ಖುಷಿಯಲ್ಲಿದ್ದ ಇಲ್ಲೋರ್ವ ಹುಡುಗಿ ಭರ್ಜರಿ ಡಾನ್ಸ್ ಮಾಡಿದ್ದಾಳೆ. ಹಣ ತೆಗೆಯಲು ಹೋದ  ಹುಡುಗಿ ನಿಂತಲ್ಲಿಯೇ ಸ್ಟೆಪ್ ಹಾಕುತ್ತಿದ್ದಾಳೆ. ಹಳೆಯ ವಿಡಿಯೋ ಇದೀಗ ಮತ್ತೆ ವೈರಲ್ ಆಗಿದೆ.

ಇನ್​ಸ್ಟಾಗ್ರಾಂನಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, 12 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹುಡುಗಿ ಎಟಿಎಂ ಮುಂದೆ ನಿಂತು ನೃತ್ಯ ಮಾಡಲು ಕಾರಣ ಏನೆಂಬುದು ತಿಳಿದಿಲ್ಲವಾದರೂ, ಹಣ ನೋಡುತ್ತಿದ್ದಂತೆಯೇ ಹುಡುಗಿ ಖುಷಿಯಿಂದ ಭರ್ಜರಿ ಸ್ಟೆಪ್ ಹಾಕಿದ್ದಾಳೆ ಎಂಬ ಊಹೆಗಳು ಕೇಳಿ ಬಂದಿವೆ.

ಹುಡುಗಿ ಬ್ಲ್ಯಾಕ್ ಕಲರ್ ಡ್ರೆಸ್ ಧರಿಸಿದ್ದಾಳೆ. ಎಟಿಎಂ ಕಾರ್ಡ್ ಹಾಕಿ ಹಣ ಪಡೆಯುತ್ತಿದ್ದಂತೆಯೇ ಖುಷಿಯಿಂದ ನತ್ಯ ಮಾಡಿದ್ದಾಳೆ. ವಿಡಿಯೋ ಕೊನೆಯಲ್ಲಿ ಎಟಿಎಂಗೆ ತಲೆ ಬಾಗಿ ಕೃತಜ್ಞತೆ ಹೇಳಿರುವುದನ್ನು ದೃಶ್ಯದಲ್ಲಿ ನೋಡಬಹುದು. ಅಭಿಪ್ರಾಯ ತಿಳಿಸಿದ ನೆಟ್ಟಿಗರಲ್ಲಿ ಕೆಲವರು ಈಕೆಯ ಮೊದಲ ಸಂಬಳವಿರಬಹುದು ಎಂದು ಹೇಳಿದ್ದಾರೆ. ಇನ್ನು ಕೆಲವರು ಶಾಪಿಂಗ್​ಗಾಗಿ ಹೊರಟಿದ್ದಾಳೆ ಎಂದೂ ಸಹ ಭಾವಿಸಿದ್ದಾರೆ. ಒಟ್ಟಿನಲ್ಲಿ ಹುಡುಗಿಯ ನೃತ್ಯ ಇದೀಗ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಬಾಲಕಿಯ ತೊಡೆಯ ಮೇಲೆ ನಿದ್ರಿಸುತ್ತಿರುವ 20 ಅಡಿ ಉದ್ದದ ಹೆಬ್ಬಾವು; ವಿಡಿಯೋ ನೋಡಿ ದಂಗಾದ ನೆಟ್ಟಿಗರು

Viral Video: ಸಿಟ್ಟಿನಲ್ಲಿ ಸರ್ಕಾರಿ ಬಸ್ಸಿಗೆ ಗುದ್ದಿದ ಆನೆ! ಗ್ಲಾಸ್ ಪುಡಿ ಪುಡಿ; ವಿಡಿಯೋ ನೋಡಿ

Published On - 9:00 am, Sun, 3 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್