AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಲಕ್ಷಣವಾಗಿ ಡಾನ್ಸ್ ಮಾಡಿ ಸೈಲೆಂಟ್ ಆಗಿದ್ದ ಹಸುವನ್ನು ವೈಲೆಂಟ್ ಮಾಡಿದ ಯುವತಿ; ಮುಂದೇನಾಯ್ತು ಗೊತ್ತಾ?

ಹಾಕಿದ ಆಹಾರವನ್ನು ಹಸು ಸುಮ್ಮನೆ ತಿನ್ನಬೇಕು ಎನ್ನುಷ್ಟರಲ್ಲಿ ಯುವತಿಯು ವಿಲಕ್ಷಣವಾಗಿ ಡಾನ್ಸ್ ಮಾಡುತ್ತಾಳೆ. ಈ ವೇಳೆ ಕೋಪದಿಂದ ಹಸು ಆಕೆಯನ್ನು ಹಾಯುವ ವಿಡಿಯೋ ವೈರಲ್ ಆಗುತ್ತಿದೆ.

Viral Video: ವಿಲಕ್ಷಣವಾಗಿ ಡಾನ್ಸ್ ಮಾಡಿ ಸೈಲೆಂಟ್ ಆಗಿದ್ದ ಹಸುವನ್ನು ವೈಲೆಂಟ್ ಮಾಡಿದ ಯುವತಿ; ಮುಂದೇನಾಯ್ತು ಗೊತ್ತಾ?
ಕೆರಳಿಸಿದ ಯುವತಿಗೆ ತಕ್ಕ ಶಾಸ್ತಿ ಮಾಡಿದ ಹಸು
TV9 Web
| Edited By: |

Updated on:Aug 21, 2022 | 3:14 PM

Share

ತಿನ್ನುತ್ತಿರುವಾಗ ಅಥವಾ ತನ್ನ ಪಾಡಿಗೆ ತಾನಿದ್ದ ಪ್ರಾಣಿಗಳಿಗೆ ಕೀಟಲೆ ಕೊಡುವುದನ್ನು ನಿಲ್ಲಬೇಕಾಗಿದೆ. ಇಲ್ಲವಾದರೆ ಪ್ರಾಣಿಯ ದಾಳಿಗೆ ತುತ್ತಾಗಬೇಕಾಗುತ್ತದೆ. ಯುವತಿಯೊಬ್ಬಳು ಹಸುವಿನ ಮುಂದೆ ಡಾನ್ಸ್ ಮಾಡುತ್ತಾ ಕೀಟಲೆ ಕೊಟ್ಟಾಗ ಕೋಪಗೊಂಡ ಹಸು ಬಲವಾಗಿ ಗುದ್ದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ. ‘psycho_biihari ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ರೀಲ್ಸ್ ವಿಡಿಯೋ ಈವರೆಗೆ 46 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದ್ದು, 24 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ವಿಡಿಯೋದಲ್ಲಿ ಕಾಣುವಂತೆ, ಹಗ್ಗದಿಂದ ಕಟ್ಟಿ ಹಾಕಿದ್ದ ಹಸುವಿನ ಮುಂದೆ ಗುಲಾಬಿ ಬಣ್ಣದ ಕುರ್ತಾ ಮತ್ತು ನೀಲಿ ಬಣ್ಣದ ಲೆಗ್ಗಿಂಗ್‌ಗಳನ್ನು ಧರಿಸಿರುವ ಯುವತಿಯೊಬ್ಬಳು ಹಸುವಿಗೆ ಆಹಾರ ಹಾಕುತ್ತಾಳೆ. ಅಷ್ಟು ಮಾತ್ರವಲ್ಲದೆ ಅದನ್ನು ಹಸು ತಿನ್ನಲೂ ಬಿಡದೆ ವಿಲಕ್ಷಣವಾಗಿ ನೃತ್ಯವನ್ನು ಮಾಡುತ್ತಾಳೆ. ಹಸಿದ ವೇಳೆ ಹಾಕಿದ ಆಹಾರವನ್ನು ಸುಮ್ಮನೆ ತಿನ್ನಬೇಕು ಎನ್ನವಷ್ಟರಲ್ಲಿ ಯುವತಿಯ ಡಾನ್ಸ್ ಹಸುವಿಗೆ ಕಿರಿಕಿರಿ ಉಂಟುಮಾಡಿದೆ. ಆರಂಭದಲ್ಲಿ ಸುಮ್ಮನಾಗಿದ್ದ ಹಸು ನಂತರ ಕೋಪಗೊಂಡು ಅವಳನ್ನು ಬಲವಾಗಿ ತಳ್ಳುತ್ತದೆ. ಪರಿಣಾಮವಾಗಿ ಆ ಯುವತಿ ಹಿಂಬದಿ ಇದ್ದ ಬುಟ್ಟಿಯೊಳಗೆ ಬೀಳುತ್ತಾಳೆ. ಆ ಮೂಲಕ ರೀಲ್ಸ್ ವಿಡಿಯೋ ಕೊನೆಗೊಳ್ಳುತ್ತದೆ.

ಮತ್ತಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Sun, 21 August 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?