AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒದೆಸಿಕೊಂಡವಳು ಮುಂದೆ ಹೋದಳು ಒದ್ದವಳು ಹಿಂದೆ ಬಿದ್ದಳು; ಇನ್​ಸ್ಟಂಟ್​ ಕರ್ಮ ಎಂದ ನೆಟ್ಟಿಗರು

Girl Falls Off Bike : ಪ್ರಯಾಣಿಸುವುದು ಖುಷಿಗಾಗಿ. ನಮ್ಮ ಪಾಡಿಗೆ ನಾವು ಹೋಗುತ್ತಿರಬೇಕು. ಸುಮ್ಮನೇ ಹೋಗುತ್ತಿದ್ದವರನ್ನು ತಡವಿದರೆ ಏನಾಗುತ್ತದೆ ಈ ವಿಡಿಯೋ ನೋಡಿ.

ಒದೆಸಿಕೊಂಡವಳು ಮುಂದೆ ಹೋದಳು ಒದ್ದವಳು ಹಿಂದೆ ಬಿದ್ದಳು; ಇನ್​ಸ್ಟಂಟ್​ ಕರ್ಮ ಎಂದ ನೆಟ್ಟಿಗರು
Girl Falls Off Bike After Kicking Another Rider
TV9 Web
| Edited By: |

Updated on:Nov 09, 2022 | 12:29 PM

Share

Viral Video : ಉಪದ್ವ್ಯಾಪ ಮಾಡಬೇಕು ಆದರೆ ಹೀಗೆ ಪ್ರಾಣಕ್ಕೆ ಕುತ್ತು ತರುವಂಥವುಗಳನ್ನು ಮಾಡಬಾರದು ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿ. ಈ ಯುವತಿ ಬೈಕ್​ನ ಹಿಂದೆ ಕುಳಿತು ಸವಾರಿ ಮಾಡುತ್ತಿದ್ದಾಳೆ. ಪಕ್ಕದಲ್ಲಿ ಬಂದ ಬೈಕ್​ಗೆ ಕಾಲಿನಿಂದ ಒದೆಯುತ್ತಾಳೆ. ಆದರೆ ಆ ಒದೆತಕ್ಕೆ ತಾನೇ ಬ್ಯಾಲೆನ್ಸ್​ ಕಳೆದುಕೊಂಡು ರಸ್ತೆ ಬೀಳುತ್ತಾಳೆ. ಹಿಂದಿನಿಂದ ಬರುತ್ತಿರುವ ಕಾರು ಇದನ್ನು ವಿಡಿಯೋ ಮಾಡಿಕೊಂಡಿದೆ. ಅಕಸ್ಮಾತ್ ಆ ಕಾರು ನಿಯಂತ್ರಣ ಕಳೆದುಕೊಂಡು ಆಕೆಯ ಮೇರೆ ಹರಿದಿದ್ದರೆ?

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಈ ವಿಡಿಯೋ ಅನ್ನು ರೆಡ್ಡಿಟ್​ನಲ್ಲಿ ಹಂಚಿಕೊಳ್ಳಲಾಗಿದೆ. ನಂತರ ಟ್ವಿಟರ್​ನಲ್ಲಿ. ನೆಟ್ಟಿಗರು ಈಕೆಯನ್ನು ಸರಿಯಾಗಿ ಬೈದಿದ್ದಾರೆ. ಇಂಥ ಹುಚ್ಚಾಟದ ಪರಿಣಾಮ ಏನಾಗುತ್ತದೆ ಎನ್ನುವುದನ್ನು ಸ್ವತಃ ಕಂಡುಕೊಂಡಳಲ್ಲ ಒಳ್ಳೆಯದೇ ಆಯಿತು ಎಂದಿದ್ದಾರೆ. ದೇವರೇ ನಿನಗೆ ಧನ್ಯವಾದ ತಕ್ಷಣವೇ ಅವಳ ಕರ್ಮದ ಫಲವನ್ನು ಕೊಟ್ಟಿದ್ದೀಯಾ ಎಂದಿದ್ದಾರೆ ಇನ್ನೂ ಒಬ್ಬರು. ಇನ್ನಾದರೂ ಇಂಥವುಗಳಿಂದ ದೂರವಿರುವುದನ್ನು ಈ ಯುವತಿ ಕಲಿತರೆ ಸಾಕು ಎಂದಿದ್ದಾರೆ ಮಗದೊಬ್ಬರು. ದೇವರಿದ್ದಾನೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ ಎಂದಿದ್ದಾರೆ ಇನ್ನೂ ಒಬ್ಬರು. ಅವಳ ಬೆನ್ನಿಗಿರುವ ಬ್ಯಾಗ್​ ಅವಳನ್ನು ಕಾಪಾಡಿದೆ ಸದ್ಯ ಎಂದಿದ್ದಾರೆ ಮತ್ತೊಬ್ಬರು.

ಪ್ರಯಾಣಿಸುವುದು ನಮ್ಮ ಖುಷಿಗಾಗಿ ಇನ್ನೊಬ್ಬರನ್ನು ತಡುವಲು ಖಂಡಿತ ಅಲ್ಲ. ಹೀಗೇನಾದರೂ ಮಾಡಿದರೆ ಅಪಾಯ ಯಾರಿಗೆ?

ನಿಮಗೇನು ಅನ್ನಿಸಿತು ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:48 am, Wed, 9 November 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್